ಮಿಶ್ರ ಬೆಳೆ, ಸಮ್ಮಿಶ್ರ ಆದಾಯ


Team Udayavani, Apr 3, 2017, 3:26 PM IST

02-ISIRI-1.jpg

ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯ ಜೈನಾಪೂರ ಗ್ರಾಮದ ದುಂಡಪ್ಪ ಯಲ್ಲಪ್ಪ ಗೊಳಸಂಗಿ ಎನ್ನುವ ರೈತ, ತಂತ್ರಜ್ಞಾನವನ್ನು ಬಹಳ ಚೆನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ಇದರಿಂದ ಲಕ್ಷ, ಲಕ್ಷ ಲಾಭ. ದುಂಡಪ್ಪ ಅವರದ್ದು 45 ಎಕರೆ ಜಮೀನಿದೆ. ಅದರಲ್ಲಿ 24 ಎಕರೆ
ನೀರಾವರಿ. ಮೂರು ಬೋರವೆಲ್‌ ಇದ್ದು, 5 ಬಾವಿ ಜಲ ಮೂಲ. 20 ಎಕರೆ ಒಣ ಬೇಸಾಯ. ಕಳೆದ 15 ವರ್ಷಗಳಿಂದ ಈರುಳ್ಳಿ, ಜೋಳ, ಮೆಣಸಿನಕಾಯಿ, ಬದನೆ, ಟೊಮೆಟೊ, ಸೌತೆ, ಹೀರೆಕಾಯಿ ಹಾಗೂ ಕೊತ್ತಂಬರಿ ಬೆಳೆಯುತ್ತಿದ್ದಾರೆ. 4 ಎಕರೆಯ ಕೊತ್ತಂಬರಿಯಲ್ಲಿ ತಿಂಗಳಿಗೆ ಒಂದು ಲಕ್ಷ ಆದಾಯವಿದೆ.

ಬೆಳೆಯುವ ವಿಧಾನ
ಭೂಮಿಯನ್ನು ಮೊದಲು ಹದ ಮಾಡಿಕೊಂಡು, ಉತ್ತಮ ಗುಂಟೂರು ಕೊತ್ತಂಬರಿ ಬೀಜವನ್ನು ಊರಿ ನೀರು ಹಾಯಿಸುತ್ತಾರೆ.
ಒಂದು ವಾರದಲ್ಲಿ ಬೀಜ ಮೊಳಕೆ ಒಡೆದು ಸಸಿಯಾಗುತ್ತದೆ. 15 ದಿನಗಳ ನಂತರ ಕಳೆ ತೆಗೆಸಲಾಗುತ್ತದೆ. 35 ದಿನಗಳ ಕಾಲ ಚೆನ್ನಾಗಿ ನಿರ್ವಹಣೆ ಮಾಡಿ ಕಳೆ ಹಾಗೂ ರೋಗ ಬಾರದಂತೆ ಕಾಪಾಡಿಕೊಂಡು ಬಂದರೆ ಕೊತ್ತಂಬರಿ ಉತ್ತಮ ಇಳುವರಿ. ಆದಾಯ ಗ್ಯಾರಂಟಿ ಅನ್ನೋದನ್ನು ದುಂಡಪ್ಪ ತೋರಿಸಿದ್ದಾರೆ. ಈ ಬೆಳೆಗೆ ಕನಿಷ್ಟ ವಾರಕ್ಕೊಮ್ಮೆ ನೀರು ಕೊಟ್ಟರೆ ಸಾಕು. “ಎಕರೆಗೆ 50 ಕ್ವಿಂಟಾಲ್‌ ಯೂರಿಯಾ ಗೊಬ್ಬರ ಹಾಕುತ್ತೇವೆ. ಎಲ್ಲಾ ಖರ್ಚು ತೆಗೆದು ಪ್ರತಿ ಎಕರೆಗೆ ಒಂದು ಲಕ್ಷ ರೂಗಳ ಆದಾಯ ಬರೀ ಕೊತ್ತಂಬರಿಯಿಂದ ಬರುತ್ತದೆ. ವಿಜಯಪುರದ ಮಾರುಟ್ಟೆಗೆ ತೆರಳಿ ಮಾರಾಟ ಮಾಡಿಕೊಂಡು ಬರುವೆ ಎನ್ನುತ್ತಾರೆ ದುಂಡಪ್ಪ.

ಇವರಿಗೆ ಈರೆ ಬೆಳೆಯಿಂದ ನಿತ್ಯ ಒಂದು ಸಾವಿರ ಆದಾಯವಿದೆ. ಹತ್ತು ಎಕರೆಯಲ್ಲಿರುವ ಪುನಾ ಪರಸಂಗಿ ಈರುಳ್ಳಿಯಿಂದ 15 ಲಕ್ಷ ರೂ. ಆದಾಯ ಸಿಗುತ್ತಿದೆ. ಗೋವಿನಜೋಳದಿಂದ 2 ಲಕ್ಷ, ಬದನೆ, ಮೆಣಸಿನಕಾಯಿಂದ ಒಂದು ಲಕ್ಷ ಹೀಗೆ ಪಟ್ಟಿ ಹಾಕುತ್ತಾ ಹೋದರೆ ದುಂಡಪ್ಪನವರ ಆದಾಯ ದುಪ್ಪಟ್ಟು.  

ಮಾಹಿತಿಗೆ -9611181214

ಗುರುರಾಜ.ಬ.ಕನ್ನೂರ

ಟಾಪ್ ನ್ಯೂಸ್

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Rahul Gandhi 3

BJP ಪಕ್ಷದಿಂದ ಸಂವಿಧಾನ ಬದಲು: ರಾಹುಲ್‌ ಗಾಂಧಿ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.