ಗಂಗೂಲಿ ಜಾಹೀರಾತು ಒಪ್ಪಂದ ಪ್ರಶ್ನಿಸಿದ ಬಿಸಿಸಿಐ ಅಧಿಕಾರಿಗಳು
Team Udayavani, Apr 12, 2017, 3:36 PM IST
ಇಂದೋರ್: ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕ್ರಿಕೆಟ್ ಆಡುತ್ತಿದ್ದ ದಿನಗಳಲ್ಲಿ ಜಾಹೀರಾತು ಕಂಪೆನಿಗಳ ಹಾಟ್ ಫೇವರಿಟ್. ಈಗಲೂ ಮಾರುಕಟ್ಟೆಯಲ್ಲಿ ಗಂಗೂಲಿ ಅದೇ ಬ್ರ್ಯಾಂಡ್ ಮೌಲ್ಯವನ್ನು ಹೊಂದಿದ್ದಾರೆ. ಕ್ರಿಕೆಟ್ ಅಂಗಳದಿಂದ ಹೊರಕ್ಕಿದ್ದರೂ ಅವರ ಬೇಡಿಕೆ ಸ್ವಲ್ಪವೂ ತಗ್ಗಿಲ್ಲ.
ಪ್ರಸ್ತುತ ಸೌರವ್ ಗಂಗೂಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಲಾಜಿಸ್ಟಿಕ್ ಪಾರ್ಟ್ನರ್ ಕೊರಿಯರ್ ಸಂಸ್ಥೆಯ ಜಾಹಿರಾತಿಗೆ ಸಹಿ ಹಾಕಿದ್ದಾರೆ. ಇದು ಬಿಸಿಸಿಐನಲ್ಲಿರುವ ಕೆಲ ಅಧಿಕಾರಿಗಳ ಕಣ್ಣು ಕೆಂಪಗಾಗಿಸಿದೆ.
ಗಂಗೂಲಿ ಬಂಗಾಲ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ, ಐಪಿಎಲ್ ಆಡಳಿತ ಮಂಡಳಿ ಸದಸ್ಯ. ಮಂಡಳಿಯಲ್ಲಿ ಇಷ್ಟೆಲ್ಲ ಹುದ್ಧೆಗಳನ್ನು ಹೊಂದಿದ್ದರೂ ಅವರು ರೀತಿ ಜಾಹೀರಾತು ಉತ್ಪನ್ನಗಳಿಗೆ ಪ್ರಚಾರ ನೀಡಬಹುದೇ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ
Champions Trophy ತಾಣ ಅಂತಿಮ ಲಾಹೋರ್, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?
CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್ ಗುದ್ದು
MUST WATCH
ಹೊಸ ಸೇರ್ಪಡೆ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ