ಬೈಂದೂರು ತಾಲೂಕಿಗೆ ಗಂಗೊಳ್ಳಿಯನ್ನು ಸೇರ್ಪಡೆಗೊಳಿಸದಂತೆ ಪ್ರತಿಭಟನೆ


Team Udayavani, Apr 13, 2017, 5:05 PM IST

1204kde14.jpg

ಕುಂದಾಪುರ:  ಗಂಗೊಳ್ಳಿ ಗ್ರಾಮ ವನ್ನು ನೂತನವಾಗಿ ರಚನೆಯಾಗಿರುವ ಬೈಂದೂರು ತಾ|ಗೆ ಸೇರ್ಪಡೆ ಗೊಳಿಸು ವುದನ್ನು ವಿರೋಧಿಸಿ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಗಂಗೊಳ್ಳಿ ಗಾ.ಪಂ. ಎದುರು ಬುಧವಾರ ನಡೆದ ಸಾಂಕೇತಿಕ ಪ್ರತಿಭಟನೆಯನ್ನು ನಡೆಸಿದರು.

ತಾ.ಪಂ. ಸದಸ್ಯ ಸುರೇಂದ್ರ ಖಾರ್ವಿ, ಗಂಗೊಳ್ಳಿ ಜಮಾತುಲ್ಲ ಮುಸ್ಲಿಮಿನ್‌ ಅಧ್ಯಕ್ಷ ಜಿ. ಮಹಮ್ಮದ್‌ ರಫೀಕ್‌, ಹಿಂದೂ ಜಾಗರಣ ವೇದಿಕೆಯ ಉಡುಪಿ ಜಿಲ್ಲಾ ಸಹ ಸಂಚಾಲಕ ಟಿ. ವಾಸುದೇವ ದೇವಾಡಿಗ, ಗ್ರಾ.ಪಂ. ಮಾಜಿ ಸದಸ್ಯ ಉಮಾನಾಥ ದೇವಾಡಿಗ, ಗ್ರಾ.ಪಂ. ಸದಸ್ಯರಾದ ಮುಜಾಹಿದ್‌ ನಾಕುದಾ, ನ್ಯಾಯಾಲಯದ ನಿವೃತ್ತ ಶಿರಸ್ತೇದಾರ್‌ ಜಿ. ಭಾಸ್ಕರ ಕಲೈಕಾರ್‌, ಗಂಗೊಳ್ಳಿ ಚರ್ಚಿನ ಆಡಳಿತ ಮಂಡಳಿ ಸದಸ್ಯೆ ಪ್ರೀತಿ ಫೆರ್ನಾಂಡಿಸ್‌, ಗಂಗೊಳ್ಳಿ ರೋಟರಿ ಕ್ಲಬ್‌ ಅಧ್ಯಕ್ಷ ಎಂ.ಜಿ. ರಾಘವೇಂದ್ರ ಭಂಡಾರ್‌ಕಾರ್‌ ಮೊದಲಾದವರು ಹಾಜರಿದ್ದರು.

ಇದೇ ಸಂದರ್ಭ ಉಡುಪಿ ಜಿಲ್ಲಾಧಿಕಾರಿಯವರಿಗೆ ಮನವಿಯನ್ನು ಗಂಗೊಳ್ಳಿ ಗ್ರಾ.ಪಂ. ಆಡಳಿತಾಧಿಕಾರಿ ಸೀತಾರಾಮ ಶೆಟ್ಟಿ ಮತ್ತು ಗ್ರಾಮ ಕರಣಿಕ ರಾಘವೇಂದ್ರ ದೇವಾಡಿಗ ಅವರಿಗೆ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಎಚ್‌.ಎಸ್‌.ಚಿಕ್ಕಯ್ಯ ಪೂಜಾರಿ ಸಲ್ಲಿಸಿದರು. ಪಿಡಿಒ ಬಿ. ಮಾಧವ, ಗಂಗೊಳ್ಳಿ ಗ್ರಾಪಂ ಸದಸ್ಯರು, ಗಂಗೊಳ್ಳಿ ಗ್ರಾಮದ ವಿವಿಧ ಸಂಘ ಸಂಸ್ಥೆಗಳ, ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಾಗರಿಕ ಹೋರಾಟ ಸಮಿತಿ ಸಂಚಾಲಕ ಬಿ. ರಾಘವೇಂದ್ರ ಪೈ ಸ್ವಾಗತಿಸಿ, ಪ್ರಾಸ್ತಾ ವಿಕ ಮಾತುಗಳನ್ನಾಡಿದರು. 
ಗ್ರಾ.ಪಂ. ಸದಸ್ಯ ಬಿ.ಲಕ್ಷ್ಮೀಕಾಂತ ಮಡಿವಾಳ ವಂದಿಸಿದರು.

ರಾಜ್ಯ ಸರಕಾರ ಬಜೆಟ್‌ನಲ್ಲಿ  ಘೋಷಿಸಿದ ನೂತನ ಬೈಂದೂರು ತಾಲೂಕಿಗೆ ಗಂಗೊಳ್ಳಿ ಗ್ರಾಮವನ್ನು ಸೇರ್ಪಡೆಯಾಗುವ ಬಗ್ಗೆ ಮಾಹಿತಿ ದೊರೆಯುತ್ತಿರುವುದು ಗಂಗೊಳ್ಳಿಯ ನಾಗರಿಕರ ಮೇಲೆ ಕೊಡಲಿ ಪೆಟ್ಟು ಬಿದ್ದಂತೆ ಆಗಿದೆ. ಪ್ರಮುಖವಾಗಿ ಇಲ್ಲಿನ ಜನರ ಮತ್ಸೋÂದ್ಯಮ, ಉನ್ನತ ಶಿಕ್ಷಣ, ಆರೋಗ್ಯ ಕ್ಷೇತ್ರಗಳ ಮೇಲೆ ಪ್ರಬಲವಾದ ಆಘಾತವಾಗಿದೆ. ಆದ್ದರಿಂದ ನೂತನವಾಗಿ ರಚನೆಯಾಗಲಿರುವ ಬೈಂದೂರು ತಾಲೂಕಿಗೆ ಗಂಗೊಳ್ಳಿ ಗ್ರಾಮವನ್ನು ಯಾವುದೇ ಕಾರಣಕ್ಕೂ ಸೇರ್ಪಡೆಗೊಳಿಸಬಾರದು. 

ಗಂಗೊಳ್ಳಿಯ ಜನರಿಗೆ ಕುಂದಾಪುರದೊಂದಿಗೆ ಅನೇಕ ದಶಕಗಳ ಅವಿನಾಭಾವ ಸಂಬಂಧವಿದೆ. ಗಂಗೊಳ್ಳಿಯ ಜನರು ತಮ್ಮ ದೈನಂದಿನ ಚಟುವಟಿಕೆಗಳಿಗೆ ಕುಂದಾಪುರ ವನ್ನೇ ಅವಲಂಬಿಸಿದ್ದಾರೆ. ಗಂಗೊಳ್ಳಿ-ಕುಂದಾಪುರ ನಡುವೆ ಸೇತುವೆ ನಿರ್ಮಾಣಗೊಂಡಲ್ಲಿ ಗಂಗೊಳ್ಳಿ ಜನರು ಕೇವಲ ಒಂದುವರೆ ಕಿಮೀ ದೂರ ಕ್ರಮಿಸಿದರೆ ಕುಂದಾಪುರ ತಲುಪಬಹುದು. ಗಂಗೊಳ್ಳಿ ಗ್ರಾಮವನ್ನು ಬೈಂದೂರು ತಾಲೂಕಿಗೆ ಸೇರ್ಪಡೆ ಗೊಳಿಸುವ ನಿರ್ಧಾರ ಕೈಗೊಂಡಲ್ಲಿ ಗ್ರಾಮಸ್ಥರೆಲ್ಲರೂ ಒಟ್ಟುಗೂಡಿ ಸಂಘಟಿತ ಹೋರಾಟ ನಡೆಸಲಾಗುವುದು.
-ಬಿ. ಸದಾನಂದ ಶೆಣೈ, ಮಾಜಿ ಮಂಡಲ ಪ್ರಧಾನ

ಟಾಪ್ ನ್ಯೂಸ್

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.