ಪಂದ್ಯಶ್ರೇಷ್ಠ ಪ್ರಶಸ್ತಿ ಘೋಷಿಸುವುದನ್ನೇ ಮರೆತ ರವಿಶಾಸ್ತ್ರಿ!


Team Udayavani, Apr 13, 2017, 11:25 PM IST

Ravi-Shastri-600.jpg

ಹೊಸದಿಲ್ಲಿ: ಭಾರತೀಯ ಕ್ರಿಕೆಟ್‌ ಮಟ್ಟಿಗೆ ರವಿಶಾಸ್ತ್ರಿ ಎರಡು ರೀತಿಯಲ್ಲಿ ಚಿರಪರಿಚಿತ. ಒಂದು ಕಾಲದಲ್ಲಿ ಖ್ಯಾತ ಆಲ್‌ರೌಂಡರ್‌ ಆಗಿದ್ದ ಅವರು ನಿವೃತ್ತಿಯ ಅನಂತರ ತಮ್ಮ ಕಂಚಿನ ಕಂಠದಿಂದ ವೀಕ್ಷಕ ವಿವರಣೆಕಾರರಾಗಿ ಹೆಸರು ಮಾಡಿದ್ದಾರೆ. ಭಾರತ 2011ರಲ್ಲಿ ಏಕದಿನ ವಿಶ್ವಕಪ್‌ ಗೆದ್ದಾಗ, 2007ರ ಟಿ20 ವಿಶ್ವಕಪ್‌ನಲ್ಲಿ ಯುವರಾಜ್‌ ಸತತ 6 ಸಿಕ್ಸರ್‌ ಬಾರಿಸಿದಾಗ ರವಿಶಾಸ್ತ್ರಿಯೇ ವೀಕ್ಷಕ ವಿವರಣೆಕಾರರಾಗಿದ್ದರು. ತಮ್ಮ ಮಾತಿನಿಂದಲೇ ಗಮನ ಸೆಳೆದವರು. ಅಂತಹ ರವಿಶಾಸ್ತ್ರಿ ಮಾತಿನಲ್ಲಿ ಎಡವಿ ಎಡವಟ್ಟು ಮಾಡಿಕೊಂಡಿದ್ದಾರೆ.

ಇದು ನಡೆದಿದ್ದು ಬುಧವಾರದ ಮುಂಬೈ ಇಂಡಿಯನ್ಸ್‌-ಹೈದರಾಬಾದ್‌ ಐಪಿಎಲ್‌ ಪಂದ್ಯದ ವೇಳೆ. ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ರವಿಶಾಸ್ತ್ರಿ ಎಲ್ಲವನ್ನೂ ಹೇಳಿ ಪಂದ್ಯಶ್ರೇಷ್ಠ ಪ್ರಶಸ್ತಿ ಘೋಷಿಸುವುದನ್ನೇ ಮರೆತಿದ್ದಾರೆ. ಅಷ್ಟಕ್ಕೇ ನಿಲ್ಲದೇ ಶುಭರಾತ್ರಿ ಹೇಳಿಯೂ ಮುಗಿಸಿದ್ದಾರೆ. ಆ ಕೂಡಲೇ ಟಿವಿ ನೇರಪ್ರಸಾರವೂ ನಿಂತು ಹೋಗಿದೆ. ಕೂಡಲೇ ಟಿವಿ ಸ್ಟುಡಿಯೋದಲ್ಲಿದ್ದ ಕೆವಿನ್‌ ಪೀಟರ್‌ಸನ್‌, ಮುರಳಿ ಕಾರ್ತಿಕ್‌, ನಿರೂಪಕ ಗೌರವ್‌ ಕಪೂರ್‌ ನಕ್ಕಿದ್ದಾರೆ. ಅಷ್ಟರಲ್ಲಿ ಪ್ರೇಕ್ಷಕರೂ ಎದ್ದು ಹೋಗಲು ಸಿದ್ಧವಾಗಿದ್ದಾರೆ. ಆಗ ರವಿಶಾಸ್ತ್ರಿ ಕ್ಷಮೆಯಾಚಿಸಿ ಮತ್ತೆ ಪಂದ್ಯಶ್ರೇಷ್ಠ ಪ್ರಶಸ್ತಿ ಘೋಷಿಸಿದ್ದಾರೆ. ಮೊದಲನೇ ಬಸ್‌ಗೆ ಹೋಗಲು ಸಿದ್ಧವಾಗಿದ್ರಾ ಎಂದು ಕೇಳುವ ಮೂಲಕ ಟ್ವೀಟರ್‌ನಲ್ಲಿ ಕೆವಿನ್‌ ಪೀಟರ್‌ಸನ್‌ ಅವರು ರವಿಶಾಸ್ತ್ರಿ ಕಾಲೆಳೆದಿದ್ದಾರೆ.

ಟಾಪ್ ನ್ಯೂಸ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.