ದ.ಕ.-ಉಡುಪಿ: ಪ್ರತೀ ರವಿವಾರ ಪೆಟ್ರೋಲ್ ಬಂಕ್ ಬಂದ್ ಇಲ್ಲ
Team Udayavani, Apr 14, 2017, 12:23 PM IST
ಮಂಗಳೂರು: ವಿವಿಧಕಾರಣ ಮುಂದಿಟ್ಟು ಮೇ 10ರ ಅನಂತರ ಪ್ರತೀ ರವಿವಾರ ಪೆಟ್ರೋಲ್ ಬಂಕ್ ಬಂದ್ ಮಾಡುವ ಕುರಿತು ಪೆಟ್ರೋಲ್ ಬಂಕ್ ಮಾಲಕರ ಸಂಘದ ನಿರ್ಧಾರಕ್ಕೆ ಕರ್ನಾಟಕ ಪೆಟ್ರೋ ಲಿಯಂ ವಿತರಕರ ಮಹಾಮಂಡಳ ಬೆಂಬಲ ವ್ಯಕ್ತಪಡಿಸಿಲ್ಲ.
ಹೀಗಾಗಿ ಮೇ 10ರ ಬಳಿಕ ರವಿವಾರವೂ ರಾಜ್ಯದಬಹುತೇಕ ಪೆಟ್ರೋಲ್ ಪಂಪ್ಗ್ಳು ವಹಿವಾಟು ನಡೆಸಲಿವೆ. ಕಮಿಶನ್ ಹೆಚ್ಚಳಕ್ಕೆ ಆಗ್ರಹ, ಅಧಿಕಾರಿಗಳ ಕಿರುಕುಳಕ್ಕೆ ತಡೆ ಹಾಗೂ ಹೊಸ ಬಂಕ್ಗಳಿಗೆ ಲೈಸೆನ್ಸ್ ನೀಡದಂತೆ ಆಗ್ರಹಿಸಿ ಪ್ರತೀ ರವಿವಾರ ವಹಿವಾಟು ನಡೆಸದಿರಲು ಹರಿಯಾಣದಲ್ಲಿ ನಡೆದ ಪೆಟ್ರೋಲ್ ಬಂಕ್ ಮಾಲಕರ ಸಂಘ ನಿರ್ಧರಿಸಿತ್ತು.
ಈ ಕುರಿತು ಪ್ರತಿಕ್ರಿಯಿಸಿದ, ಕರ್ನಾಟಕ ಪೆಟ್ರೋಲಿಯಂ ವಿತರಕರ ಮಹಾ ಮಂಡಳ ಬೆಂಗಳೂರಿನ ಪ್ರಧಾನ ಕಾರ್ಯದರ್ಶಿ ವಿಶ್ವಾಸ್ ಶೆಣೈ, ರವಿವಾರ ಬಂದ್ ನಡೆಸುವುದು ನ್ಯಾಯ ಸಮ್ಮತವಲ್ಲ, ಖಾಸಗಿ ಪೆಟ್ರೋಲ್ ಕಂಪೆನಿಗಳು ವ್ಯವಹಾರ ನಡೆಸಿ, ನಾವು ಬಂದ್ ಮಾಡಿದರೆ ಯಾವುದೇ ಪ್ರಯೋ ಜನವಿಲ್ಲ. ಕಮಿಶನ್ ಹೆಚ್ಚಳ ಆಗಬೇಕು ಸೇರಿದಂತೆ ನಮ್ಮ ಎಲ್ಲ ಬೇಡಿಕೆಗಳಿಗೆ ಸರಕಾರ ಗಮನಹರಿಸಬೇಕಿದೆ. ಅದಕ್ಕಾಗಿ ರವಿವಾರ ಬಂಕ್ ಬಂದ್ ಮಾಡುವುದು ಪರಿಹಾರವಲ್ಲ ಎಂದರು.
ಕರ್ನಾಟಕದ 24 ಜಿಲ್ಲೆಗಳ ವ್ಯಾಪ್ತಿಯಲ್ಲಿ ಪೆಟ್ರೋಲಿಯಂ ವಿತರಕರ ಮಹಾಮಂಡಳದ ಅಡಿ ಜಿಲ್ಲಾ ಸಂಘಟನೆಗಳು ಬರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ