ಸಿಡಿ ಉತ್ಸವ: ಭಕ್ತರಿಂದ ಭಕ್ತಿ ಸಮರ್ಪಣೆ


Team Udayavani, Apr 15, 2017, 1:19 PM IST

dvg4.jpg

ಮಾಯಕೊಂಡ: ಸಮೀಪದ ಹುಚ್ಚವನಹಳ್ಳಿ ಗ್ರಾಮದ ಶುಕ್ರವಾರ ನಡೆದ ಇಟ್ಟಿಗಿ ಕರಿಯಮ್ಮ ಜಾತ್ರೆಯ ಸಿಡಿ ಉತ್ಸವದಲ್ಲಿ ಭಕ್ತರು ಮಕ್ಕಳನ್ನು ಸಿಡಿ ಕಂಬಕ್ಕೆ ಸ್ಪರ್ಶಿಸಿ ಭಕ್ತಿ ಸಮರ್ಪಿಸಿದರು. ಸಿಡಿ ಉತ್ಸವ ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮದ ಸಾವಿರಾರು ಭಕ್ತರು ಆಗಮಿಸಿದ್ದರು.

ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಸಿಡಿ ಕಂಬವನ್ನು ಉರುಮೆ, ವಾದ್ಯ ಮೇಳದೊಂದಿಗೆ ಗ್ರಾಮದಿಂದ ಊರ ಹೊರಗಿನ ಕರಿಯಮ್ಮ ದೇವಾಲಯಕ್ಕೆ ತರಲಾಯಿತು. ಸಿಡಿ ಕಂಬವನ್ನು ತರುತ್ತಿದ್ದಂತೆ ಜನರು ಸಿಡಿ ಆಡುವ ಬಯಲಿಗೆ ಕೂತೂಹಲದಿಂದ ಆಗಮಿಸಿದ್ದರು.

ತೆಂಗಿನಕಾಯಿ ಕಟ್ಟಿದ ಸಿಡಿ ಕಂಬವನ್ನು ಹತ್ತಾರು ಸುತ್ತು ತಿರುಗಿಸಿದರು. ಪೊಲೀಸ್‌ ಇಲಾಖೆ ಮುಂಚೆಯೇ ಸಿಡಿ ಆಡದಂತೆ ತಿಳಿಸಿದ ಕಾರಣದಿಂದ ಭಕ್ತರು ತಮ್ಮ ಮಕ್ಕಳನ್ನು ಸಿಡಿ ಕಂಭಕ್ಕೆ ಮುಟ್ಟಿಸಿ, ಭಕ್ತಿ ಸಮರ್ಪಿಸಿದರು. ಸುತ್ತಮುತ್ತಲಿನ ಗ್ರಾಮಗಳ ಭಕ್ತರು ದೇವಿಗೆ ಪೂಜೆ ಸಲ್ಲಿಸಿದರು. 

ಗ್ರಾಮದ ಮುಖಂಡರು ಗಂಡು ಮಕ್ಕಳಿಗಾದರೂ ಸಿಡಿ ಆಡಲು ಅನುಮತಿ ಕೊಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಧಿ ಇಲಾಖೆಯ ಅಧಿಧಿಕಾರಿ ಚಂದ್ರಪ್ಪ ಅವರನ್ನು ಕೇಳಿದರಾದರೂ ಅನುಮತಿ ಸಿಗಲಿಲ್ಲ. ಸಿಡಿಯ ಕಂಬದ ಮೇಲೆ ಮಕ್ಕಳನ್ನು ಮಾತ್ರ ಮುಟ್ಟಿಸಲು ಅನುಮತಿ ನೀಡಿದರು. 

ಹುಚ್ಚವನಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಗಳ ಭಕ್ತರ ಆರಾಧ್ಯ ದೈವ ಪ್ರತಿ ವರ್ಷವು ಜಾತ್ರೆಯನ್ನು ವಾರವಿಡಿ ವಿಜೃಭಣೆಯಿಂದ ಆಚರಣೆ ಮಾಡುತ್ತಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಚಂದ್ರಪ್ಪ, ದೇವದಾಸಿ ಪುನರ್ವಸತಿ ಯೋಜನೇಯ ಅನುಷ್ಠಾನ ಅಧಿಕಾರಿಗಳದ ಪ್ರಜಾ° ,ಮೊಕ್ಷಪತಿ ಪಿಎಸ್‌ಐ ಶ್ರೀಧರ್‌, ಕಂದಾಯ ನಿರೀಕ್ಷಕ ಚಂದ್ರಪ್ಪ ಇತರರಿದ್ದರು.

ಟಾಪ್ ನ್ಯೂಸ್

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.