ಕಾರವಾರ-ಬೆಂಗಳೂರು : ರಾತ್ರಿ ರೈಲಿನ  ಮಾರ್ಗ ಬದಲಾವಣೆಗೆ  ಆಗ್ರಹ 


Team Udayavani, Apr 15, 2017, 3:04 PM IST

Yeshwantpur-Karwar-Night-Tr.jpg

ಮಂಗಳೂರು: ಬೆಂಗಳೂರು-ಕಾರವಾರ ರಾತ್ರಿ ರೈಲು ಅನ್ನು ಮೈಸೂರಿನಿಂದ ಹೊರಟು ಬೆಂಗಳೂರು-ಹಾಸನ ಮಾರ್ಗವಾಗಿ ಕಾರವಾರಕ್ಕೆನೇರ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಬದಲಾಯಿಸ ಬೇಕು ಎಂದು ಹಂಪಿಯಲ್ಲಿ ಜೈಭಾರ್ಗವ ಬಳಗ ಆಶ್ರಯದಲ್ಲಿ ನಡೆದ ಕರಾವಳಿ ಭಾಗದ ಜನರ ಸಭೆ ಆಗ್ರಹಿಸಿದೆ.

ಪ್ರಸ್ತುತ ಈ ರೈಲು ಬೆಂಗಳೂರಿನಿಂದ ಹೊರಟು ಮೈಸೂರು ಮಾರ್ಗವಾಗಿ ಕಾರವಾರಕ್ಕೆ ಸುತ್ತಿಬಳಸಿ ಸಂಚರಿಸುತ್ತಿರುವುದರಿಂದ ಹೆಚ್ಚಿನ ಕಾಲಾವಕಾಶ ತೆಗೆದುಕೊಳ್ಳುತ್ತಿದೆ. ಅದರ ಬದಲು ಈ ರೈಲು ಮೈಸೂರಿನಿಂದ ಹೊರಟು ಬೆಂಗಳೂರು ಮೂಲಕ ಕುಣಿಗಲ್‌-ಹಾಸನ ಮಾರ್ಗವಾಗಿ ಕಾರವಾರಕ್ಕೆ ಸಂಚರಿಸಿದರೆ ಕರಾವಳಿ ಭಾಗದ ಜನತೆಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಮೈಸೂರು, ಬೆಂಗಳೂರಿ ನಿಂದ ನೇರವಾಗಿ ಮಂಗಳೂರಿಗೆ ರೈಲುಸಂಪರ್ಕ ಕೂಡ ದೊರೆಯಲಿವೆ. ಹೀಗಾಗಿ ಪ್ರಸ್ತುತ ಸಂಚರಿಸುತ್ತಿರುವ ಬೆಂಗಳೂರು-ಕಾರವಾರ ರಾತ್ರಿ ರೈಲಿನ ಮಾರ್ಗಬದಲಾವಣೆ ಮಾಡುವಂತೆ ಸಭೆ ಆಗ್ರಹಿಸಿದೆ.
 
ಕುಡ್ಲ ಎಕ್ಸ್‌ಪ್ರೆಸ್‌ ಸೇರಿದಂತೆ ಪ್ರಸ್ತುತ ಇರುವ ರೈಲುಗಳ ಸಂಚಾರ, ಆಗಬೇಕಾದ ಬದಲಾವಣೆಗಳು ಹಾಗೂ ಬೇಡಿಕೆಗಳ ಈಡೇರಿಕೆಗೆ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಿತು. ಎ. 9ರಂದು ಉದ್ಘಾಟನೆಗೊಂಡ ಹಗಲು ಸಂಚಾರದ ಕುಡ್ಲ ಎಕ್ಸ್‌ಪ್ರೆಸ್‌ ರೈಲು ಕಾರವಾರದ ವರೆಗೆ ವಿಸ್ತರಣೆಗೊಳ್ಳಬೇಕು, ಆ ಮೂಲಕ ಸಮಸ್ತ ಕರಾವಳಿಗರಿಗೂ ರಾಜ್ಯ ರಾಜಧಾನಿಯೊಂದಿಗೆ ಬೆಸೆಯಲು ಸುಲಭ ಸಾಧ್ಯವಾಗಬೇಕು, ಕುಡ್ಲ ಎಕ್ಸ್‌ಪ್ರೆಸ್‌ ಹಗಲು ಸಮಯದ ಬದಲಿಗೆ ರಾತ್ರಿ ಸಂಚರಿಸುವ ರೈಲಾಗಬೇಕು, ಬೆಂಗಳೂರಿನಿಂದ ಕರಾವಳಿಗೆ ರಾತ್ರಿ ರೈಲು ಬೇಕು ಮೊದಲಾದ ಬೇಡಿಕೆಗಳು ಸಭೆಯಲ್ಲಿ ವ್ಯಕ್ತವಾಯಿತು.

ಬೇಡಿಕೆಗಳ ಈಡೇರಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಅರಿವು ಮೂಡಿಸುವುದು, ರೈಲ್ವೇ ಸಚಿವಾಲ ಯಕ್ಕೆ, ರೈಲ್ವೇ ಸಚಿವರಿಗೆ ಟ್ವೀಟ್‌ ಮೂಲಕ ಬೇಡಿಕೆ ಮಂಡಿಸುವುದು, ವಿವಿಧ ಸಂಘಟನೆಗಳ ಜತೆ ಚರ್ಚಿಸಿ ಅವರ ಬೆಂಬಲ ಪಡೆದುಕೊಳ್ಳುವುದು, ಕೇಂದ್ರ ಸಚಿವರನ್ನು ಭೇಟಿಯಾಗಿ ಬೇಡಿಕೆಯನ್ನು ಅವರಿಗೆ ವಿವರಿಸಿ ಮನವರಿಕೆ ಮಾಡುವುದು ಮುಂತಾದ ಕ್ರಮಗಳಿಗೆ ನಿರ್ಧರಿಸಲಾಯಿತು. 
 

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.