ಹೈಟೆಕ್‌ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮೂವರ ಬಂಧ‌ನ


Team Udayavani, Apr 18, 2017, 12:30 PM IST

arresteed.jpg

ಬೆಂಗಳೂರು: ನಗರದ ಬಿಟಿಎಂ ಲೇಔಟ್‌ನ ಕುವೆಂಪು ನಗರದ ಭವ್ಯ ಬಂಗಲೆಯಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲದ ಮೇಲೆ ಸೋಮವಾರ ದಾಳಿ ನಡೆಸಿರುವ ಪೊಲೀಸರು ಮೂವರು ಮಧ್ಯವರ್ತಿಗಳನ್ನು ಬಂಧಿಸಿ, ಮೂರು ಜನ ಯುವತಿಯರನ್ನು ರಕ್ಷಿಸಿದ್ದಾರೆ. ಪರ್ವೇಜ್‌ ಖಾನ್‌, ನರೇಶ್‌ ಸಿಂಗ್‌ ಮತ್ತು ಶರವಣ ಬಂಧಿತರು. ಇನ್ನಿಬ್ಬರು ಆರೋಪಿಗಳಾದ ಉಸ್ಮಾನ್‌ ಮತ್ತು ರಿಷಭ್‌ ತಲೆಮರೆಸಿಕೊಂಡಿದ್ದಾರೆ. 

ಖಚಿತ ಮಾಹಿತಿ  ಮೇರೆಗೆ ಮಡಿವಾಳ ಕೆರೆ ಬಳಿ ಇರುವ ಬಂಗಲೆ ಮೇಲೆ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಮೈಕೋ ಲೇಔಟ್‌ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಮುಂಬೈ ಮೂಲದ ರೂಪದರ್ಶಿಯರನ್ನು ನಗರಕ್ಕೆ ಕರೆಸಿಕೊಂಡು ದಂಧೆ ನಡೆಸುತ್ತಿದ್ದು, ಶ್ರೀಮಂತ ವ್ಯಕ್ತಿಗಳು ಮತ್ತು ಉದ್ಯಮಿಗಳನ್ನು ಆನ್‌ಲೈನ್‌ ಮೂಲಕ ಯುವತಿಯರ ಫೋಟೋಗಳನ್ನು ಕಳುಹಿಸಿ ವ್ಯವಹಾರ ನಡೆಸುತ್ತಿದ್ದರು.

ಪ್ರತಿ ಗ್ರಾಹಕರಿಂದ 20ರಿಂದ 50 ಸಾವಿರ ರೂಪಾಯಿವರೆಗೆ ವಸೂಲಿ ಮಾಡುತ್ತಿದ್ದರು.  ನಗದು ರೂಪದಲ್ಲಿ ಕೊಡಲು ಸಾಧ್ಯವಾಗದಿದ್ದಲ್ಲಿ, ಡೆಬಿಟ್‌, ಕ್ರೆಡಿಟ್‌ ಕಾರ್ಡ್‌ಗಳ ಮೂಲಕ ಹಣ ಪಡೆಯಲು 4 ಸ್ವೆ„ಪಿಂಗ್‌ ಯಂತ್ರ ಇಟ್ಟುಕೊಂಡಿದ್ದರು. ಬ್ರಿಗೇಡ್‌ ಪ್ಲಾಟಿನಂ ಎಸ್ಕಾರ್ಟ್ಸ್ ಹೆಸರಲ್ಲಿ ಕಾರ್ಡ್‌ ವ್ಯವಹಾರದ ನೊಂದಣಿ ಮಾಡಲಾಗಿತ್ತು. 

ಕಾನ್‌ಸ್ಟೆಬಲ್‌ಗೆ ಗೊತ್ತಿತ್ತಾ ದಂಧೆ?
ಸದ್ಯ ಪರಪ್ಪನ ಅಗ್ರಹಾರ ಠಾಣೆಯ ಅಪರಾಧ ವಿಭಾಗದಲ್ಲಿರುವ ಹೆಡ್‌ಕಾನ್‌ಸ್ಟೆಬಲ್‌ ಕರಿಬಸವ ಎಂಬುವರಿಗೆ ದಂಧೆ ಬಗ್ಗೆ ಸಂಪೂರ್ಣ ಮಾಹಿತಿ ಇತ್ತು ಎಂದು ಬಂಧಿತರಾಗಿರುವ ಮೂವರು ಆರೋಪಿಗಳು ವಿಚಾರಣೆ ವೇಳೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕರಿಬಸವ ಅವರನ್ನು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ವೇಶ್ಯಾವಾಟಿಕೆ ದಂಧೆ ಬಗ್ಗೆ ಹೆಡ್‌ಕಾನ್‌ಸ್ಟೆಬಲ್‌ ಕರಿಬಸವ ಅವರಿಗೆ ಮಾಹಿತಿ ಇತ್ತು ಎಂದಷ್ಟೇ ತಿಳಿದು ಬಂದಿದೆ. ಹಾಗಾಗಿ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಒಂದು ವೇಳೆ ದಂಧೆಗೆ ಸಹಕಾರ ನೀಡುತ್ತಿದ್ದರೆ ಅವರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು
-ಬೋರಲಿಂಗಯ್ಯ, ಡಿಸಿಪಿ ಈಶಾನ್ಯ ವಿಭಾಗ

ಟಾಪ್ ನ್ಯೂಸ್

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.