ಮಳೆಗೆ ಹದಿನೈದು ಮರಗಳು ಧರೆಗೆ


Team Udayavani, Apr 21, 2017, 11:34 AM IST

rain-story.jpg

ಬೆಂಗಳೂರು: ನಗರದ ಕೆಲವು ಪ್ರದೇಶಗಳಲ್ಲಿ ಗುರುವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಹದಿನೈದಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ನಗರದ ಮೆಜೆಸ್ಟಿಕ್‌, ರೇಸ್‌ಕೋರ್ಸ್‌ ರಸ್ತೆ, ಬಸವೇಶ್ವರನಗರ, ಕೆಂಗೇರಿ ಸೇರಿದಂತೆ ವಿವಿಧೆಡೆ ಗಾಳಿಸಹಿತ ಮಳೆಯಾಗಿದ್ದು, ಆರು ಮರಗಳು ಮತ್ತು 12 ಮರದ ಕೊಂಬೆಗಳು ಮುರಿದುಬಿದ್ದವು. ಇದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿ ವಾಹನಸವಾರರು ಪರದಾಡುವಂತಾಯಿತು.  

ಸಂಜೆ 3.30ರಿಂದ 6.30 ಅವಧಿಯಲ್ಲಿ ಮಳೆ ಸುರಿದ ಕಾರಣ ಕೆಲಸ ಮುಗಿಸಿ ಮನೆಗಳತ್ತ ಹೊರಟಿದ್ದವರು ಮಳೆಯಲ್ಲಿ ಸಿಲುಕಿಕೊಂಡರು. ಬೈಕ್‌ ಸವಾರರು ಮಳೆಯಲ್ಲಿ ತೊಯ್ದುತೊಪ್ಪೆಯಾದರು. ಮರ ಮತ್ತು ಮರದ ರೆಂಬೆಗಳು ಬಿದ್ದ ಕಡೆಗಳಲ್ಲಿ ವಾಹನಗಳು ಪರ್ಯಾಯ ಮಾರ್ಗಗಳತ್ತ ಮುಖಮಾಡಿದ್ದರಿಂದ ವಾಹನದಟ್ಟಣೆ ಎಂದಿಗಿಂತ ತುಸು ಹೆಚ್ಚಿತ್ತು. ಬಸ್‌ಗಳ ಕಾರ್ಯಾಚರಣೆಯಲ್ಲೂ ವಿಳಂಬವಾಯಿತು. ಇದರಿಂದ ಪ್ರಯಾಣಿಕರಿಗೂ ಇದರ ಬಿಸಿತಟ್ಟಿತು.

ಕೊಟ್ಟಿಗೆಪಾಳ್ಯ, ಆರ್‌.ಆರ್‌. ನಗರದ ಎಚ್‌ಎಂಟಿ ವಾರ್ಡ್‌, ಹಂಪಿನಗರ, ಕೊಡಿಗೇಹಳ್ಳಿ, ಮೆಜೆಸ್ಟಿಕ್‌ ಮತ್ತಿತರ ಕಡೆಗಳಲ್ಲಿ 13ರಿಂದ 18 ಮೀ.ಮೀ. ಮಳೆ ದಾಖಲಾಗಿದೆ. ಬಸವೇಶ್ವರನಗರದ 4 ಮತ್ತು ವಿಜಯನಗರ 3 ಕಡೆ ಸೇರಿದಂತೆ ಬಿಎನ್‌ಎಸ್‌ ಕಾಲೇಜು, ಎನ್‌.ಆರ್‌. ಕಾಲೊನಿ, ಬಸವನಗುಡಿ, ಸುಂಕದಕಟ್ಟೆ ಪೈಪ್‌ಲೈನ್‌, ನಾಗರಬಾವಿ, ರಾಜಕುಮಾರ್‌ ಸಮಾಧಿ ಬಳಿ, ಎಂ.ಸಿ. ಲೇಔಟ್‌, ಎಚ್‌ಎಎಲ್‌ ಮೂರನೇ ಹಂತ, ಶ್ರೀನಗರ, ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ ನಿಲ್ದಾಣ ಬಳಿ ಮರ ಮತ್ತು ಮರದ ಕೊಂಬೆಗಳು ಬಿದ್ದ ಬಗ್ಗೆ ವರದಿಯಾಗಿದೆ. 

ಟಾಪ್ ನ್ಯೂಸ್

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.