ಕಾಲೇಜು ಶಿಕ್ಷಣಕ್ಕೆ ಅವಕಾಶ ನಿರಾಕರಣೆ : ಹುಡುಗಿ ಆತ್ಮಹತ್ಯೆ ಯತ್ನ
Team Udayavani, Apr 22, 2017, 3:36 PM IST
ಮುಜಫರನಗರ : ಹೆತ್ತವರು ತನಗೆ ಕಾಲೇಜು ಶಿಕ್ಷಣಕ್ಕೆ ಅವಕಾಶ ಕಲ್ಪಿಸದ ಕಾರಣಕ್ಕೆ ಮನನೊಂದು 12ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಕಾಲವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.
ತನ್ನ ಕುಟುಂಬದವರು ತನ್ನ ಕಾಲೇಜು ಶಿಕ್ಷಣಕ್ಕೆ ಅವಕಾಶ ನೀಡದಿರುವ ನಿರ್ಧಾರದಿಂದ ಹತಾಶಳಾದ 18 ವರ್ಷ ಪ್ರಾಯದ ಹುಡುಗಿಯು ಗಂಗಾ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದಳು. ಸುದ್ದಿ ತಿಳಿದ ಪೊಲೀಸರು ಕೂಡಲೇ ಕಾರ್ಯಾಚರಿಸಿ ಕಾಲುವೆಗೆ ಹಾರಿದ ಹುಡುಗಿಯನ್ನು ಮೇಲಕ್ಕೆತ್ತಿ ಪಾರುಗೊಳಿಸಿದರು. ಬಳಿಕ ಆಕೆಯನ್ನು ಆಕೆಯ ಹೆತ್ತವರಿಗೆ ಒಪ್ಪಿಸಿದರು.
ಇನ್ನೊಂದು ಪ್ರಕರಣದಲ್ಲಿ 40 ವರ್ಷ ಪ್ರಾಯದ ಸುಭಾಷ್ ಎಂಬವರ ಛಿದ್ರಗೊಂಡ ಶವವು ರೈಲು ಹಳಿಯಲ್ಲಿ ಬಿದ್ದಿದ್ದುನ್ನು ಪೊಲೀಸರು ಪತ್ತೆ ಹಚ್ಚಿದರು. ಈತನ ನಿನ್ನೆ ರಾತ್ರಿ ಸಿಂಧ್ವಾಲಿ ರೈಲ್ವೇ ಕ್ರಾಸಿಂಗ್ನಲ್ಲಿ ಧಾವಿಸಿ ಬರುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವ್ಯಕ್ತಿಯ ಆತ್ಮಹತ್ಯೆಯ ಹಿಂದಿನ ಕಾರಣವೇನೆಂದು ತಿಳಿದುಬಂದಿಲ್ಲ. ಪೊಲೀಸ್ ತನಿಖೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್