ರಕ್ತ ಹಾಯಿಸುವಿಕೆ: ಸಂಭಾವ್ಯ ಅಪಾಯ; ತಡೆಗಟ್ಟುವಿಕೆ


Team Udayavani, Apr 23, 2017, 3:45 AM IST

blood-23.jpg

ಹಿಂದಿನ ವಾರದಿಂದ-  ರಕ್ತದ ಘಟಕಗಳ ವಿಂಗಡನೆ ಮತ್ತು ಉಪಯೋಗ
-ದಾನಿಯಿಂದ ಪಡೆದ ಒಂದು ಯುನಿಟ್‌ ರಕ್ತವನ್ನು ಮೂರು ವಿವಿಧ ಘಟಕಗಳಾಗಿ ವಿಂಗಡನೆ ಮಾಡಿ (ಕೆಂಪು ರಕ್ತ ಕಣ, ಪ್ಲೇಟಲೆಟ್‌, ಪ್ಲಾಸ್ಮಾ) ಅದನ್ನು ಮೂರು ಬೇರೆ ಬೇರೆ ರೋಗಿಗಳಿಗೆ ನೀಡಬಹುದು. ಇದರಿಂದ ರೋಗಿಗೆ ಅಗತ್ಯವಿರುವ ರಕ್ತದ ಘಟಕವನ್ನು ಮಾತ್ರ ನೀಡಿ, ಇತರ ಅಂಶಗಳ ಪೂರಣದಿಂದ ಆಗಬಹುದಾದ ಹಾನಿಯನ್ನು ಕಡಿಮೆ ಮಾಡಬಹುದು.

-ರಕ್ತದ ಘಟಕಗಳನ್ನು ವಿವೇಚನಾ ಶೀಲರಾಗಿ ಬಳಕೆ ಮಾಡಿದಲ್ಲಿ ಅದರ ಅನಗತ್ಯ ಪೂರಣವನ್ನು ಕಡಿಮೆ ಮಾಡಬಹುದು.

ಬಿಳಿ ರಕ್ತ ಕಣಗಳ ಬೇರ್ಪಡಿಸುವಿಕೆ:
ಲ್ಯುಕೋಫಿಲೆóàಶನ್‌ ಎಂಬ ವಿಧಾನದಲ್ಲಿ ರಕ್ತ ಘಟಕಗಳಿಂದ ಬಿಳಿ ರಕ್ತಕಣಗಳನ್ನು ತೆಗೆದು ಹಾಕಲಾಗುತ್ತದೆ. ಬಿಳಿ ರಕ್ತ ಕಣಗಳನ್ನು ತೆಗೆದು ಹಾಕುವುದರಿಂದ, ಅಲೊಇಮ್ಯುನೈಸೇಶನ್‌, ರಕ್ತ ಪೂರಣದಿಂದ ಪ್ರಸಾರವಾಗುವ ಕೆಲವೊಂದು ಸೋಂಕು ರೋಗ (ಸಿ.ಎಂ.ವಿ. ವೈರಸ್‌) ಮತ್ತು ಜ್ವರದಂತಹ ಪ್ರತಿವರ್ತನೆಗಳ ಪ್ರಮಾಣ ಕಡಿಮೆ ಮಾಡಬಹುದು. ರಕ್ತ ಪೂರಣದಿಂದ ಅಥವಾ ಅಂಥ ಸಂದರ್ಭದಲ್ಲಿ ರೋಗಿಗೆ ಆಗಾಗ ಜ್ವರ ಮರುಕಳಿಸುತ್ತಿದ್ದರೆ, ಅಂತಹ ಪ್ರತಿವರ್ತನೆಯನ್ನು ತಡೆಯಲು ಬಿಳಿ ರಕ್ತ ಕಣ ರಹಿತ ರಕ್ತ ಘಟಕ ನೀಡಿಕೆಯನ್ನು ಶಿಫಾರಸು ಮಾಡಲಾಗುತ್ತದೆ.

ದಿ ನ್ಯೂಕ್ಲಿಯರ್‌ ಆ್ಯಸಿಡ್‌ ಟೆಸ್ಟ್‌  (ಎನ್‌.ಎ.ಟಿ.)
ದಾನಿಯಿಂದ ಪಡೆದ ರಕ್ತದ ಘಟಕದಲ್ಲಿ  ಎಚ್‌.ಐ.ವಿ. ಹೆಪಟೈಟಿಸ್‌ ಬಿ., ಸಿ. ವೈರಸ್‌ಗಳು ಇವೆಯೇ ಎಂಬುದನ್ನು ಪತ್ತೆ ಮಾಡಲು ಈ ಪರೀಕ್ಷೆಯನ್ನು ಮಾಡಲಾಗುತ್ತದೆ. ಈ ಮೇಲೆ ಹೇಳಿದ ಟೆಸ್ಟ್‌ ಸೋಂಕನ್ನು ಅತಿ ಶೀಘ್ರ ಸಂಭಾವ್ಯ ಸಮಯದಲ್ಲಿ ಪತ್ತೆ ಮಾಡಬಲ್ಲುದು. ದಾನಿಯ ಶಕ್ತಿ ನೀಡುವ ಸಮಯದಲ್ಲಿ ಈ ಸೋಂಕು ರೋಗಗಳ “ವಿಂಡೊ ಪಿರೇಡ್‌’ನಲ್ಲಿ ಇದ್ದಲ್ಲಿ ಅದು ಸಾಮಾನ್ಯ ರಕ್ತ ಪರೀಕ್ಷೆಯಿಂದ ಕಂಡು ಹಿಡಿಯಲು ಸಾಧ್ಯವಾಗುವುದಿಲ್ಲ. ವ್ಯಕ್ತಿಯೊಬ್ಬ ಸೋಂಕಿಗೆ ತುತ್ತಾದ ಸಮಯ ಮತ್ತು ಆತನ ರಕ್ತದಲ್ಲಿ ಪ್ರತಿ ಜೀವಾಣುಗಳು ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಪತ್ತೆಯಾಗುವಷ್ಟು ಸಂಖ್ಯೆಯಲ್ಲಿ ಉತ್ಪಾದನೆಯಾಗುವ ಸಮಯದ ನಡುವಣ ಅವಧಿಯನ್ನು “ವಿಂಡೋ ಪಿರೇಡ್‌’ ಎನ್ನಲಾಗುತ್ತದೆ. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.