ನ್ಯೂಇಂಡಿಯಾಕ್ಕೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು:ಸಿಎಂಗಳಿಗೆ ಮೋದಿ
Team Udayavani, Apr 23, 2017, 2:51 PM IST
ಹೊಸದಿಲ್ಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ಭಾನುವಾರ ರಾಷ್ಟ್ರಪತಿ ಭವನದಲ್ಲಿ ನೀತಿ ಆಯೋಗ ಆಡಳಿತ ಮಂಡಳಿಯ 3 ನೇ ಸಭೆ ನಡೆಯಿತು.
ಸಭೆಯಲ್ಲಿ 30 ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದು ,ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಅವರು ಮುಂದಿನ 15 ವರ್ಷಗಳಲ್ಲಿ ದೇಶದ ಅಭಿವೃದ್ಧಿಗಾಗಿ ಪ್ರಮುಖ ಅಂಶಗಳ ಮಾರ್ಗ ನಕ್ಷೆಯ ರೂಪು ರೇಷೆಯನ್ನು ಪ್ರತ್ತುತ ಪಡಿಸಿದರು. ಜಿಎಸ್ಟಿ ಕುರಿತಾಗಿನ ವರಿದಿ ಪ್ರಸ್ತುತಪಡಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ನ್ಯೂಇಂಡಿಯಾ ಪರಿಕಲ್ಪನೆ ಸಾಕಾರಗೊಳ್ಳಲು ಎಲ್ಲಾ ರಾಜ್ಯಗಳು ಮತ್ತು ಮುಖ್ಯಮಂತ್ರಿಗಳು ಒಟ್ಟಾಗಿ ಶ್ರಮ ವಹಿಸಿಬೇಕಿದೆ ಎಂದರು.
ಕೇಂದ್ರದ ವಿವಿಧ ಯೋಜನೆಗಳು, ಸ್ವಚ್ಛ ಭಾರತ,ಕೌಶಲ ಅಭಿವೃದ್ಧಿ ಮತ್ತು ಡಿಜಿಟಲ್ ಪಾವತಿಗಳ ಕುರಿತಾಗಿ ಚರ್ಚೆ ನಡೆದಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ