ಲಕ್ಷಕ್ಕೂ ಹೆಚ್ಚು ಜನರಿಗೆ ವಿಮಾ ಚಿಕಿತ್ಸಾ ಸೌಲಭ್ಯ


Team Udayavani, Apr 24, 2017, 1:11 PM IST

mys5.jpg

ನಂಜನಗೂಡು: ಈ ಕಾರ್ಮಿಕ ಆಸ್ಪತ್ರೆ ಯಿಂದಾಗಿ ಈ ಭಾಗದ 517 ಕಾರ್ಖಾನೆಗಳ 34 ಸಾವಿರ ಕಾರ್ಮಿಕರು ಹಾಗೂ ಅವರ ಕುಟುಂಬದ 1 ಲಕ್ಷಕ್ಕೂ ಹೆಚ್ಚು ಜನರಿಗೆ ವಿಮಾ ಚಿಕಿತ್ಸಾ ಸೌಲಭ್ಯ ದೊರೆಯಲಿದೆ ಎಂದು ಸಂಸದ ಆರ್‌. ಧ್ರುವನಾರಾಯಣ ಹೇಳಿದರು.

ನೂತನ ಶಾಸಕ ಕಳಲೆ ಕೇಶವ ಮೂರ್ತಿ ಅವರೊಂದಿಗೆ 8.65 ಕೋಟಿ ವೆಚ್ಚದ ಕಾರ್ಮಿಕ ವಿಮಾ ಆಸ್ಪತ್ರೆಯ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, 
ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರವಾದ ಇಲ್ಲಿಗೆ ಈ ಆತ್ಯಾಧುನಿಕ ಆಸ್ಪತ್ರೆ  ಮಂಜೂರು ಮಾಡಿದವರು ಹಿಂದಿನ ಕೇಂದ್ರ ಸಚಿವರಾದ ಆಸ್ಕರ್‌ ಫ‌ರ್ನಾಂಡಿಸ್‌ ಹಾಗೂ ಮಲ್ಲಿ ಕಾರ್ಜುನ ಖರ್ಗೆ ಎಂದ ಸಂಸದರು ಅದಕ್ಕಾಗಿ ಅವರುಗಳಿಗೆ ಕೃತಜ್ಞತೆ ಸಲ್ಲಿಸಿದರು.

ನಾಲ್ಕು ವರ್ಷಗಳ ಹಿಂದೆಯೇ ಈ ಆಸ್ಪತ್ರೆಯ ಕಾಮಗಾರಿಗೆ ಅಂದಿನ ಕಾರ್ಮಿಕ ಸಚಿವ ಸುರೇಶ್‌ ಶಂಕುಸ್ಥಾಪನೆ ನೆರವೇರಿಸಿದ್ದದು ಆದರೆ  ಕಾರಣಾಂ ತರದಿಂದ ಈಗ ಕಾಮಗಾರಿ ಪ್ರಾರಂಭವಾಗುತ್ತಿದೆ. ಇನ್ನೂ 15 ತಿಂಗಳಿನಲ್ಲಿ ಈ ಆತ್ಯಾಧುನಿಕ ಆಸ್ಪತ್ರೆ ಲೋಕಾರ್ಪಣೆಗೊಳ್ಳುವುದು ಎಂದರು. 

ಪ್ರತಿ ಕಾಮಿಕರಿಗೆ 3 ಸಾವಿರ: ಕೇಂದ್ರ ಸರ್ಕಾರ ನೋಂದಾವಣೆ ಗೊಂಡ ಪ್ರತಿ ಕಾರ್ಮಿಕನಿಗೆ ವಾರ್ಷಿಕವಾಗಿ ತಲಾ 3 ಸಾವಿರ ನೀಡುತ್ತಿದ್ದು ಆ ಹಣದಲ್ಲಿ  ರಾಜ್ಯಸರ್ಕಾರ ಕಾರ್ಮಿಕರ ಆರೋಗ್ಯದ ವೆಚ್ಚ ಭರಿಸಲಾಗುತ್ತದೆ . ನಮ್ಮ ಕಾರ್ಮಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ನೂತನ ಶಾಸಕ ಕಳಲೆ ಕೇಶವ ಮೂರ್ತಿ ಮಾತನಾಡಿ, 1 ಲಕ್ಷದ 44  ಸಾವಿರ ಜನರಿಗೆ ಉಪ ಯೋಗವಾಗುವ ಈ  ಜನೋಪಯೋಗಿ ಸಮಾರಂಭ ತಮ್ಮ ಪ್ರಥಮ ಸರ್ಕಾರಿ ಸಮಾರಂಭವಾಗಿದ್ದು ತಮ್ಮ ಭಾಗ್ಯವೇ ಸರಿ ಎಂದರು.

1968ರಲ್ಲಿ ಬಿರ್ಲಾ ಒಡೆತನದ ಸುಜಾತಾ ಹತ್ತಿಗಿರಣಿಯ 9 ಸಾವಿರ ಕಾರ್ಮಿಕರಿಗಾಗಿ ಇಲ್ಲಿ ವಿಮಾ ಆಸ್ಪತ್ರೆ ಆರಂಭಗೊಳ್ಳುವಂತಾಗಿದ್ದನ್ನು ನೆನಪಿಸಿದ ಶಾಸಕರು ಈಗ ಈ ಆಸ್ಪತ್ರೆಯ ವ್ಯಾಪ್ತಿ ಚಾಮರಾಜನಗರ ಜಿಲ್ಲೆ ವ್ಯಾಪಿಸಿದೆ. 1990ರಲ್ಲಿ 8 ಏಕರೆ ಪ್ರದೇಶದ ಈ ಜಾಗದಲ್ಲಿ ಆಸ್ಪತ್ರೆಯು  ಸ್ವಂತ ಕಟ್ಟಡದಲ್ಲಿ ನಡೆಯುವಂತಾಯಿತು ಎಂದು ತಿಳಿಸಿದರು.

ಈಗ ಇದೇ ಜಾಗದಲ್ಲಿ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣವಾಗುವುದರಿಂದ ನಮ್ಮ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು. ಕಾರ್ಮಿಕ ಇಲಾಖೆಯ ಸಹಾಯಕ ನಿರ್ದೇಶಕ ಸತ್ಯನಾರಾಯಣ ಮಾತನಾಡಿ, ಕೇಂದ್ರ ಸರ್ಕಾರ ರಾಷ್ಟ್ರದ ವಿವಿಧ ಮೆಡಿಕಲ್‌ ಕಾಲೇಜುಗಳಲ್ಲಿ ನಮ್ಮ ಕಾರ್ಮಿಕರ ಮಕ್ಕಳಿಗಾಗಿ ಪ್ರತಿ ಕಾಲೇಜು ಗಳಲ್ಲಿ 45 ಸ್ಥಾನಗಳನ್ನು ಕಾದಿರಿಸಿದ್ದು, ಅದನ್ನು ಪಡೆದುಕೊಳ್ಳುವ ಅರ್ಹತೆಯನ್ನು ಕಾರ್ಮಿಕರ ಮಕ್ಕಳು ಪಡೆದು ಕೊಳ್ಳಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.