ಕೌನ್ಸಿಲರ್ಗಳಿಂದ ಆಣೆ ಮಾಡಿಸಿದ ಸಿಎಂ ಕೇಜ್ರಿವಾಲ್
Team Udayavani, Apr 28, 2017, 1:58 AM IST
ಹೊಸದಿಲ್ಲಿ: ಮಹಾನಗರಪಾಲಿಕೆಯಲ್ಲಿನ ಹೀನಾಯ ಸೋಲಿನಿಂದ ಕಂಗೆಟ್ಟಿರುವ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಗುರುವಾರ ತಮ್ಮ 48 ಮಂದಿ ಕೌನ್ಸಿಲರ್ಗಳಿಗೆ ಶಿಸ್ತಿನ ಪಾಠ ಹೇಳಿಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಪಕ್ಷಕ್ಕೆ ದ್ರೋಹ ಎಸಗುವುದಿಲ್ಲವೆಂದು ದೇವರ ಹೆಸರಲ್ಲಿ ಪ್ರಮಾಣವನ್ನೂ ಮಾಡಿಸುವ ಮೂಲಕ ಬೆರಗು ಮೂಡಿಸಿದ್ದಾರೆ.
ಕೇಜ್ರಿವಾಲ್ ಅವರು ಕೌನ್ಸಿಲರ್ಗಳೊಂದಿಗೆ ಮಾತನಾಡಿ ರುವ 10 ನಿಮಿಷಗಳ ವಿಡಿಯೋ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ‘ನೀವೆಲ್ಲರೂ ಜಾಗೃತರಾಗಿರಿ, ಪ್ರಾಮಾಣಿಕರಾಗಿರಿ ಮತ್ತು ಧೈರ್ಯವಾಗಿರಿ. ಬಿಜೆಪಿ ನಿಮ್ಮನ್ನು ಸೆಳೆಯಲು ಯತ್ನಿಸಬಹುದು. 10 ಕೋಟಿ ಕೊಡಲು ಮುಂದಾಗಬಹುದು. ಅಂಥ ಕರೆಬಂದರೆ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಳ್ಳಿ. ಹಣ ಪಡೆದುಕೊಂಡರೆ, ಪಶ್ಚಾತ್ತಾಪಪಡಬೇಕಾಗುತ್ತದೆ,’ ಎಂದಿದ್ದಾರೆ ಕೇಜ್ರಿವಾಲ್. ಜತೆಗೆ, ‘ನಾನು ಯಾವತ್ತೂ ಈ ಪರಿಶುದ್ಧ ಪಕ್ಷಕ್ಕೆ ಮತ್ತು ಭ್ರಷ್ಟಾಚಾರ ವಿರೋಧಿ ಚಳವಳಿಗೆ ದ್ರೋಹ ಮಾಡುವುದಿಲ್ಲ ಎಂದು ದೇವರ ಸಾಕ್ಷಿಯಾಗಿ ಹೇಳುತ್ತೇನೆ’ ಎಂದು ಪ್ರಮಾಣ ಮಾಡುವಂತೆಯೂ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್