ಮಾಧ್ಯಮಗಳ ವಿರುದ್ಧ ಟ್ರಂಪ್‌ ಗರಂ 


Team Udayavani, May 1, 2017, 10:44 AM IST

Donald-850-01.jpg

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿಭಿನ್ನ ಆಡಳಿತ ವೈಖರಿ ಮೂಲಕ ಶತಕ ದಿನ ಪೂರೈಸಿದ್ದಾರೆ. ಆದರೆ, ಈ ಹಿನ್ನೆಲೆಯಲ್ಲಿ ವಾರ್ಷಿಕವಾಗಿ ವೈಟ್‌ಹೌಸ್‌ನಲ್ಲಿ ಆಯೋಜಿಸಲಾಗುವ ಔತಣಕೂಟದಲ್ಲಿ ಟ್ರಂಪ್‌ ಪಾಲ್ಗೊಂಡಿಲ್ಲ. 30 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಪಾರ್ಟಿ ಅಧ್ಯಕ್ಷರಿಲ್ಲದೇ ನಡೆದಿದೆ. ಪತ್ರಕರ್ತರು ಔತಣಕೂಟದಲ್ಲಿ ಪಾಲ್ಗೊಂಡಿದ್ದರು.

100 ದಿನ ಪೂರೈಸಿದ ಸಂಬಂಧ ಮಾತನಾಡಿರುವ ಟ್ರಂಪ್‌ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ. “ತಮ್ಮ ವಿರುದ್ಧ ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿವೆ. ಈ  ಮೂಲಕ ಜನರಲ್ಲಿ ನನ್ನ ಬಗ್ಗೆ ತಪ್ಪು ಕಲ್ಪನೆ ಮೂಡಿಸಲಾಗುತ್ತಿದೆ’ ಎಂದು ದೂರಿದ್ದಾರೆ.

100 ದಿನದ ಆಡಳಿತ ಒಂದು ಸಾಧನೆ ಎಂದು ಹೇಳಿಕೊಳ್ಳಲು ಇಷ್ಟಪಡುವುದಿಲ್ಲ. ಆದರೆ, ಹಲವು ಉತ್ತಮ ವ್ಯಕ್ತಿತ್ವÌ ಇರುವವರೊಂದಿಗೆ ಸಮಯ ಕಳೆಯಲು ಅವಕಾಶ ಸಿಕ್ಕಿರುವುದಕ್ಕೆ ಖುಷಿಯಾಗಿದೆ ಎಂದಿದ್ದಾರೆ.

ಔತಣಕೂಟದ ಬಗ್ಗೆ ವ್ಯಂಗ್ಯ: ಎಂದಿನಂತೆ ವೈಟ್‌ಹೌಸ್‌ನಲ್ಲಿ ಪತ್ರಕರ್ತರೂ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಔತಣಕೂಟ ಏರ್ಪಡಿಸಲಾಗಿದೆ. ಅಂತೆಯೇ ಪತ್ರಕರ್ತರು ಪಾಲ್ಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್‌ “ಅಧ್ಯಕ್ಷರೇ ಇಲ್ಲದೇ ವೈಟ್‌ಹೌಸ್‌ನಲ್ಲಿ ಔತಣಕೂಟ ನಡೆಸಲಾಗುತ್ತಿದೆ’ ಎಂದು ಲೇವಡಿ ಮಾಡಿದ್ದಾರೆ.

ಹಸನ್‌ ಮಿನ್ಹಾಜ್‌ ಕಾಮಿಡಿ
ವೈಟ್‌ಹೌಸ್‌ನಲ್ಲಿ ಆಯೋಜಿಸಲಾದ ಔತಣಕೂಟದ ವೇಳೆ ಭಾರತೀಯ ಮೂಲದ ಅಮೆರಿಕ ನಿವಾಸಿ ಹಸನ್‌ ಮಿನ್ಹಾಜ್‌ ಅವರು ತಮ್ಮ ಮಾತಿನ ಮೋಡಿಯಿಂದ ಕೆಲ ಸಮಯ ಜನರನ್ನು ರಂಜಿಸಿದರು. ವಾರ್ಷಿಕ ಔತಣಕೂಟದ ವೇಳೆ ಭಾರತೀಯನೊಬ್ಬ ಕಾರ್ಯಕ್ರಮ ನೀಡಿದ್ದು ಇದೇ ಮೊದಲು ಎನ್ನುವ ಬಿರುದಿಗೂ ಹಸನ್‌ ಭಾಜನರಾದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.