ಅಬ್ಬಾ ಭಾರತದ ಈ ರೈಲ್ವೆ ಬ್ರಿಡ್ಜ್ ಐಫೆಲ್ ಟವರ್ ಅನ್ನೂ ಮೀರಿಸಲಿದೆ!


Team Udayavani, May 3, 2017, 6:38 PM IST

chenab-railway-bridge_.jpg

ನವದೆಹಲಿ:ಜಮ್ಮು-ಕಾಶ್ಮೀರದ ಉತ್ತರ ಭಾಗದ ಚೆನಾಬ್ ನದಿ ದಡದ ಮೇಲೆ ಅತೀ ಎತ್ತರದ ರೈಲ್ವೆ ಸೇತುವೆ ನಿರ್ಮಾಣವಾಗುತ್ತಿದ್ದು, ಇದು ಪ್ಯಾರಿಸ್ ನ ಐಫೆಲ್ ಟವರ್ ಗಿಂತಲೂ ಸುಮಾರು 35 ಮೀಟರ್ ಎತ್ತರವಿರಲಿದೆ ಎಂದು ಅಂದಾಜಿಸಲಾಗಿದೆ.  2019ಕ್ಕೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ. ಇದು ಜಗತ್ತಿನ ಅತೀ ಎತ್ತರದ ರೈಲ್ವೆ ಸೇತುವೆಯಾಗಲಿದೆ.

1.3ಕಿಲೋ ಮೀಟರ್ ಉದ್ದದ ಈ ಅದ್ಭುತ ಕಾಮಗಾರಿಯ ಸೇತುವೆ ಜಮ್ಮುವಿನ ಬಕ್ಕಾಲ್ ಮತ್ತು ಶ್ರೀನಗರದ ಕೌರಿ ಪ್ರದೇಶಕ್ಕೆ ಸಂಪರ್ಕ ಸಾಧಿಸಲಿದೆ. ಸುಮಾರು 1,100 ಕೋಟಿ ರೂಪಾಯಿ ವೆಚ್ಚದಲ್ಲಿ 35 ಮೀಟರ್ ಕಮಾನಿನಾಕಾರದಲ್ಲಿ ಸೇತುವೆ ನಿರ್ಮಾಣವಾಗುತ್ತಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ದೇಶದ ಉಳಿದೆಲ್ಲಾ ಭಾಗಗಳಿಗಿಂತಲೂ ಈ ಸೇತುವೆ ಕಾಶ್ಮೀರ ಕಣಿವೆಯನ್ನು ಸಂಪರ್ಕಿಸುತ್ತಿರುವ ಅತ್ಯಂತ ಕಠಿಣ ಮಾರ್ಗವಾಗಿದೆ. ಈ ರೈಲ್ವೆ ಸೇತುವೆ ಕಾಮಗಾರಿ ಪೂರ್ಣಗೊಂಡಲ್ಲಿ ಇದು ಚೀನಾದ ಶುಬೈ ರೈಲ್ವೆ ಸೇತುವೆಯ(275 ಮೀಟರ್) ದಾಖಲೆಯನ್ನು ಮುರಿಯಲಿದೆ.

ಚೆನಾಬ್ ನದಿಯಿಂದ ಸುಮಾರು 1,178 ಅಡಿ (ಐಫೆಲ್ ಟವರ್ ಎತ್ತರ ಅಂದಾಜು 1064 ಅಡಿ) ಎತ್ತರದಲ್ಲಿ ಈ ರೈಲ್ವೆ ಸೇತುವೆ ನಿರ್ಮಾಣವಾಗುತ್ತಿದೆ. ಇದಕ್ಕೆ ತಗಲುವ ವೆಚ್ಚ 1,100 ಕೋಟಿ, ಇದಕ್ಕೆ 24 ಸಾವಿರ ಟನ್ ಸ್ಟೀಲ್ ಉಪಯೋಗಿಸಲಾಗುತ್ತಿದೆ. ಅಷ್ಟೇ ಅಲ್ಲ ಗಾಳಿಯ ಒತ್ತಡವನ್ನು ಅಳೆಯಲು ಅತ್ಯಾಧುನಿಕ ಸೆನ್ಸಾರ್ ಉಪಕರಣ ಕೂಡಾ ಅಳವಡಿಸಲಾಗುತ್ತಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.