“ನಾಗನ’ ಮತ್ತೊಂದು ಸೀಡಿ ರಿಲೀಸ್; ಪರಂ ಒಪ್ಪಿದರೆ 10 ನಿಮಿಷದಲ್ಲೇ ಶರಣು


Team Udayavani, May 9, 2017, 12:27 PM IST

Bomb-New-Naga.jpg

ಬೆಂಗಳೂರು: ಭಾರೀ ಪ್ರಮಾಣದಲ್ಲಿ ಹಳೇ ನೋಟು ಸಂಗ್ರಹಿಸಿಟ್ಟುಕೊಂಡಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮಾಜಿ ಕಾರ್ಪೊರೇಟರ್, ರೌಡಿ ಬಾಂಬ್ ನಾಗ ಶರಣಾಗಲು ಕೋರ್ಟ್ ಮತ್ತು ಪೊಲೀಸರಿಗೆ ಷರತ್ತು ವಿಧಿಸಿದ್ದ ಬೆನ್ನಲ್ಲೇ ಮಂಗಳವಾರ 2ನೇ ಸೀಡಿ ಬಿಡುಗಡೆ ಮಾಡಿದ್ದಾನೆ! ಅಷ್ಟೇ ಅಲ್ಲ ಗೃಹ ಸಚಿವ ಜಿ.ಪರಮೇಶ್ವರ್ ಅವರು ಒಪ್ಪಿದರೆ 10 ನಿಮಿಷದಲ್ಲೇ ಶರಣಾಗುತ್ತೇನೆ ಎಂಬ ಭರವಸೆಯನ್ನೂ ನೀಡಿದ್ದಾನೆ.

2ನೇ ಸೀಡಿಯಲ್ಲಿ ಏನಿದೆ?
ರೌಡಿ ಶೀಟರ್ ಬಾಂಬ್ ನಾಗ ಬಿಡುಗಡೆ ಮಾಡಿರುವ 2ನೇ ವಿಡಿಯೋದಲ್ಲಿ, ಗೃಹ ಸಚಿವ ಡಾ.ಪರಮೇಶ್ವರ್ ಓರ್ವ ಜಂಟಲ್ ಮ್ಯಾನ್. ಹಾಗಾಗಿ ಜಿ.ಪರಮೇಶ್ವರ್ ಅವರು ನನಗೆ ನ್ಯಾಯ ಕೊಡಿಸುವುದಾಗಿ ಒಪ್ಪಿದರೆ ನಾನು ಹತ್ತು ನಿಮಿಷದಲ್ಲೇ ಪೊಲೀಸರಿಗೆ ಶರಣಾಗುವೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ತನ್ನ ಮೇಲೆ ಪರಮೇಶ್ವರ್ ಅವರ ಶ್ರೀರಕ್ಷೆ ಇದೆ ಎಂದು ತಿಳಿಸಿದ್ದಾನೆ. ನನಗೆ ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ.

ನಾಗನ ಪರ ವಕೀಲರಾದ ಶ್ರೀರಾಮರೆಡ್ಡಿ ಮೂಲಕ 2ನೇ ಸೀಡಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ. 2ನೇ ಸೀಡಿಯಲ್ಲಿಯೂ ನಿವೃತ್ತ ಅಧಿಕಾರಿಗಳಾದ ಸಂಗ್ರಾಮ್ ಸಿಂಗ್ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾನೆ.

ಭಾರೀ ಪ್ರಮಾಣದಲ್ಲಿ ಕಪ್ಪು ಹಣ ಹೊಂದಿದ್ದ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು ನನ್ನ ಬಳಿ ಬಂದು ಹಣ ವಿನಿಮಯ ಮಾಡಿಕೊಡುವಂತೆ ಹೇಳುತ್ತಿದ್ದರು. ಆ ನಿಟ್ಟಿನಲ್ಲಿ ನನ್ನ ಕಾಲ್ ಡೀಟೆಲ್ಸ್ ತೆಗೆದ್ರೆ ನನ್ನೊಂದಿಗೆ ಯಾರೆಲ್ಲ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ತಿಳಿಯುತ್ತೆ ಎಂದು ವಿವರಿಸಿದ್ದಾನೆ.

ಬಾಂಬ್ ನಾಗನ ಹೇಳಿಕೆ ಬಗ್ಗೆ ಗೊತ್ತಿಲ್ಲ: ಪರಮೇಶ್ವರ್
ಒಂದೆಡೆ ತಲೆಮರೆಸಿಕೊಂಡು ವಿಡಿಯೋ ಬಿಡುಗಡೆ ಮಾಡಿರುವ ಮಾಜಿ ಕಾರ್ಪೊರೇಟರ್ ನಾಗರಾಜ್ ಆಲಿಯಾಸ್ ಬಾಂಬ್ ನಾಗ ಗೃಹ ಸಚಿವರಾದ ಪರಮೇಶ್ವರ್ ಅವರು ಹೇಳಿದರೆ ಹತ್ತು ನಿಮಿಷದಲ್ಲೇ ಶರಣಾಗುವೆ ಎಂದು ತಿಳಿಸಿದ್ದರೆ, ಮತ್ತೊಂದೆಡೆ ಬಾಂಬ್ ನಾಗನ ಬಗ್ಗೆ ಮಾಹಿತಿ ಇಲ್ಲ ಎಂದು ಸಚಿವ ಪರಮೇಶ್ವರ್ ತಿಳಿಸಿದ್ದು, ಆತನ ಹೇಳಿಕೆ ಬಗ್ಗೆಯೂ ಗೊತ್ತಿಲ್ಲ ಎಂದು ಸಮಜಾಯಿಷಿ ನೀಡಿದರು. ಯಾರೇ ತಪ್ಪು ಮಾಡಿದರು ಕಾನೂನಿನಂತೆ ಕ್ರಮ ಎಂದು ತಿಳಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.