ಉತ್ತಮ ಮುಂಗಾರು ಭವಿಷ್ಯ: ಮುಂಬಯಿ ಶೇರು 268 ಅಂಕ ಜಿಗಿತ


Team Udayavani, May 10, 2017, 11:02 AM IST

Sensex-Rally-700.jpg

ಮುಂಬಯಿ : ಈ ಬಾರಿಯ ಮುಂಗಾರು ಮಳೆ ಚೆನ್ನಾಗಿರುವುದೆಂದು ಹವಾಮಾನ ಇಲಾಖೆ ಪ್ರಕಟಿಸಿರುವ ವರದಿಯಿಂದ ಗರಿಗೆದರಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 160 ಅಂಕಗಳ ನೆಗೆತವನ್ನು ದಾಖಲಿಸಿ 30,000 ಗಡಿಯನ್ನು ದಾಟಿ ವಿಜೃಂಭಿಸಿತು.

ಬೆಳಗ್ಗೆ 11 ಗಂಟೆಯ ಹೊತ್ತಿಗೆ ಮತ್ತಷ್ಟು ಉಜ್ವಲವಾಗಿ ಹೊಳೆದು ಕಾಣಿಸಿದ ಸೆನ್ಸೆಕ್ಸ್‌ 268.55 ಅಂಕಗಳ ಮುನ್ನಡೆಯೊಂದಿಗೆ 30,181 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 67.80 ಅಂಕಗಳ ಮುನ್ನಡೆಯೊಂದಿಗೆ 9,384.65 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು.

ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದ ಶೇರುಗಳೆಂದರೆ ಭಾತಿ ಏರ್‌ಟೆಲ್‌, ರಿಲಯನ್ಸ್‌, ಎಚ್‌ಯುಎಲ್‌, ಅರಬಿಂದೋ ಫಾರ್ಮಾ ಮತ್ತು ಐಸಿಐಸಿಐ ಬ್ಯಾಂಕ್‌.

ಯುರೋಪ್‌ ಹಾಗೂ ಅಮೆರಿಕ ಶೇರು ಮಾರುಕಟ್ಟೆಗಳಲ್ಲಿ ತೇಜಿ ಕಂಡು ಬಂದ ಹಿನ್ನೆಲೆಯಲ್ಲಿ  ಏಶ್ಯನ್‌ ಶೇರು ಮಾರುಕಟ್ಟೆಗಳು ಇಂದು ತೃಪ್ತಿಕರ ಏರಿಕೆಯನ್ನು ಕಂಡವು. ಹಾಂಕಾಂಗ್‌ನ ಹ್ಯಾಂಗ್‌ಸೆಂಗ್‌ ಶೇ.0.64, ಜಪಾನಿನ ನಿಕ್ಕಿ ಶೇ.0.30 ಮತ್ತು ಶಾಂಘೈ ಕಾಂಪೋಸಿಟ್‌ ಇಂಡೆಕ್ಸ್‌ ಶೇ.0.18ರ ಏರಿಕೆಯನ್ನು ದಾಖಲಿಸಿದವು. 

ಟಾಪ್ ನ್ಯೂಸ್

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

ಒಂದಕ್ಕಿಂತ ಹೆಚ್ಚು SIM ಕಾರ್ಡ್‌ ಹೊಂದಿದ್ದರೆ ಶುಲ್ಕ ವಿಧಿಸಲಾಗುತ್ತದೆಯೇ? TRAI ಹೇಳಿದ್ದೇನು

ಒಂದಕ್ಕಿಂತ ಹೆಚ್ಚು SIM ಕಾರ್ಡ್‌ ಹೊಂದಿದ್ದರೆ ಶುಲ್ಕ ವಿಧಿಸಲಾಗುತ್ತದೆಯೇ? TRAI ಹೇಳಿದ್ದೇನು

LIC

LIC ಆರೋಗ್ಯ ವಿಮೆಗೆ : ಖಾಸಗಿ ಕಂಪೆನಿ ಖರೀದಿ?

ATMನಿಂದ ಹಣ ವಿತ್‌ ಡ್ರಾ ಶುಲ್ಕ‌ ಮತ್ತಷ್ಟು ದುಬಾರಿಯಾಗಲಿದೆ? ಆರ್‌ ಬಿಐಗೆ ಮನವಿ

ATMನಿಂದ ಹಣ ವಿತ್‌ ಡ್ರಾ ಶುಲ್ಕ‌ ಮತ್ತಷ್ಟು ದುಬಾರಿಯಾಗಲಿದೆ? ಆರ್‌ ಬಿಐಗೆ ಮನವಿ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.