ವಿಜಯಪುರದಲ್ಲಿ ಸರ್ಕಾರಿ ಹಾಡು!


Team Udayavani, May 11, 2017, 2:35 PM IST

IMG_4773.jpg

“ಜೋಗಿ’ ಖ್ಯಾತಿಯ ಅಶ್ವಿ‌ನಿ ರಾಮ್‌ಪ್ರಸಾದ್‌ ಮತ್ತೆ ಬಂದಿರುವುದು ಎಲ್ಲರಿಗೂ ಗೊತ್ತಿದೆ. ಸದ್ದಿಲ್ಲದೆಯೇ ಅವರು “ಸರ್ಕಾರಿ ಕೆಲಸ ದೇವರ ಕೆಲಸ ‘ ಎಂಬ ಸಿನಿಮಾ ಮಾಡಿರುವುದೂ ಗೊತ್ತು. ಈಗ ಹೊಸ ವಿಷಯ ಏನೆಂದರೆ, ಅಶ್ವಿ‌ನಿ ರಾಮ್‌ಪ್ರಸಾದ್‌ ಚಿತ್ರದ ಆಡಿಯೋ ಬಿಡುಗಡೆಯನ್ನು ಉತ್ತರ ಕರ್ನಾಟಕದ ತವರೂರು ಎನಿಸಿರುವ ವಿಜಯಪುರದಲ್ಲಿ ಮಾಡಲು ಸಜ್ಜಾಗಿದ್ದಾರೆ.

ಅಶ್ವಿ‌ನಿ ರಾಮ್‌ಪ್ರಸಾದ್‌ ವಿಜಯಪುರದಲ್ಲೇ ತಮ್ಮ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡೋಕೂ ಕಾರಣವಿದೆ. ಕಳೆದ ಎರಡು ದಶಕಗಳ ಹಿಂದೆ ಅವರು ತಮ್ಮ ಅಶ್ವಿ‌ನಿ ರೆಕಾರ್ಡಿಂಗ್‌ ಕಂಪೆನಿ ಮೂಲಕ “ಬೊಳ್ಳುಳ್ಳವ್ವ ಬೊಳ್ಳುಳ್ಳಿ’ ಎಂಬ ಜಾನಪದ ಗೀತೆ ಹೊರತಂದಿದ್ದರು. ಅದು ಸೂಪರ್‌ ಡೂಪರ್‌ ಹಿಟ್‌ ಆಗಿತ್ತು. ಈಗ ಅವರು ತಮ್ಮ ನಿರ್ಮಾಣದ “ಸರ್ಕಾರಿ ಕೆಲಸ ದೇವರ ಕೆಲಸ’ ಚಿತ್ರದಲ್ಲಿ ಅದೇ ಹಾಡನ್ನು ರಿಮೀಕ್ಸ್‌ ಮಾಡಿ ಬಳಸಿಕೊಂಡಿದ್ದಾರೆ. ಉತ್ತರ ಕರ್ನಾಟಕ ಭಾಷೆಯಲ್ಲಿರುವ ಆ ಹಾಡನ್ನು ಅಲ್ಲಿನ ಜನರ ಎದುರೇ ಬಿಡುಗಡೆ ಮಾಡಬೇಕು ಎಂಬುದು ಅವರ ಉದ್ದೇಶ. ಹಾಗಾಗಿ ಮೇ 13 ರ ಸಂಜೆ 6 ಗಂಟೆಗೆ ಬಿ.ಎಲ್‌.ಡಿ.ಇ.ಎ ಇಂಜಿನಿಯರಿಂಗ್‌ ಕಾಲೇಜಿನ ಮೈದಾನದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಚಿತ್ರದ ಆಡಿಯೋ ಬಿಡುಗಡೆ ಮಾಡಲಿದ್ದಾರೆ. 

ಅಷ್ಟೇ ಅಲ್ಲ, ಗಾಯಕ ಚಂದನ್‌ ಶೆಟ್ಟಿ ಅಂದು “ಸಂಭ್ರಮ’ ಎಂಬ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಅಂದಿನ ಕಾರ್ಯಕ್ರಮದಲ್ಲಿ ನಟ ನೀನಾಸಂ ಸತೀಶ್‌ ಕೂಡ ಹೈಲೆಟ್‌ ಆಗಲಿದ್ದಾರೆ. ಆ ಕಾರ್ಯಕ್ರಮದಲ್ಲಿ “ಬೊಳ್ಳುಳ್ಳವ್ವ ಬೊಳ್ಳುಳ್ಳಿ’ ಹಾಡಿಗೆ ನೃತ್ಯ ತಂಡವೊಂದು ಹೆಜ್ಜೆಹಾಕುವ ಮೂಲಕ ವಿಜಾಪುರ ಮಂದಿಗೆ ಮನರಂಜನೆ ಕೊಡಲಿದೆ. ಅದರೊಂದಿಗೆ “ಸರ್ಕಾರಿ ಕೆಲಸ ದೇವರ ಕೆಲಸ’ ಚಿತ್ರದಲ್ಲಿ ಚಂದನ್‌ ಶೆಟ್ಟಿ ಕೂಡ ವಿಶೇಷವಾದ ಹಾಡೊಂದನ್ನು ಹಾಡಿದ್ದಾರೆ. ಅಂದು ಆ ಹಾಡಿಗೂ ಚಂದನ್‌ ಶೆಟ್ಟಿ ದನಿಯಾಗಲಿದ್ದಾರೆ.

ಟಾಪ್ ನ್ಯೂಸ್

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.