ಕುರುಕ್ಷೇತ್ರದಲ್ಲಿ ರವಿಚಂದ್ರನ್?
Team Udayavani, May 11, 2017, 5:13 PM IST
ನಿರ್ಮಾಪಕ ಮುನಿರತ್ನ ಅವರು “ಕುರುಕ್ಷೇತ್ರ’ ಎಂಬ ಚಿತ್ರ ಮಾಡುವುದಾಗಿ ಘೋಷಣೆ ಮಾಡಿದ್ದು, ಆ ಚಿತ್ರದಲ್ಲಿ ದುರ್ಯೋಧನ ಪಾತ್ರಕ್ಕೆ ದರ್ಶನ್ ಆಯ್ಕೆಯಾಗಿದ್ದು, ಈಗಾಗಲೇ ಹೈದರಾಬಾದ್ನಲ್ಲಿ ಟೆಸ್ಟ್ ಶೂಟ್ ಆಗಿದ್ದು ಎಲ್ಲವೂ ಗೊತ್ತಿದೆ. ಆದರೆ, ಉಳಿದ ಪಾತ್ರಗಳಿಗೆ ಯಾರ್ಯಾರು ಆಯ್ಕೆ ಆಗಲಿದ್ದಾರೆ ಎಂಬ ಬಗ್ಗೆ ಮಾತ್ರ ಮಾಹಿತಿ ಇಲ್ಲ. ಈಗ ಎಲ್ಲೆಡೆ ಒಂದು ಸುದ್ದಿ ಹರಿದಾಡುತ್ತಿದೆ.
ಅದು ರವಿಚಂದ್ರನ್ ಅವರು “ಕುರುಕ್ಷೇತ್ರ’ ಚಿತ್ರದಲ್ಲಿ ನಟಿಸುತ್ತಿದ್ದಾರೆ ಅನ್ನೋದು. ಧರ್ಮರಾಯ ಪಾತ್ರ ಮಾಡುತ್ತಾರಂತೆ, ಹಾಗಂತೆ ಹೀಗಂತೆ ಎಂಬ ಸುದ್ದಿ ಜೋರಾಗಿದೆ. ಆದರೆ, ರವಿಚಂದ್ರನ್ ಮಾತ್ರ ಆ
ಕುರಿತು ಎಲ್ಲೂ ಖಚಿತಪಡಿಸಿಲ್ಲ. ನಿರ್ಮಾಪಕ ಮುನಿರತ್ನ ಆಗಲಿ, ನಿರ್ದೇಶಕ ನಾಗಣ್ಣ ಆಗಲಿ ಈ ಕುರಿತು ಹೇಳಿಕೊಂಡಿಲ್ಲ. ಆದರೂ ರವಿಚಂದ್ರನ್ ಅವರು “ಕುರುಕ್ಷೇತ್ರ’ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಜೋರಾಗಿರುವುದಂತೂ ನಿಜ.
ಈಗಾಗಲೇ ಚಿತ್ರೀಕರಣಕ್ಕೆ ಚಿತ್ರತಂಡ ಅಣಿಯಾಗುತ್ತಿದೆ. ಮುನಿರತ್ನ ಅವರು ಒಂದಷ್ಟು ಸ್ಟಾರ್ನಟರನ್ನೇ ಚಿತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಆಸೆಯಲ್ಲಿದ್ದಾರೆ. ಇಲ್ಲಿನ ಸ್ಟಾರ್ ನಟರು “ಕುರುಕ್ಷೇತ್ರ’ ಸೇರಿಕೊಳ್ಳುತ್ತಾರೋ ಅಥವಾ ದಕ್ಷಿಣ ಭಾರತದ ನಟರು ಬರುತ್ತಾರೋ ಎಂಬುದಕ್ಕೆ ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?