ಈಶ್ವರಪ್ಪ ಜತೆ ಮಾತಾಡುವೆ: ಬಿಎಸ್‌ವೈ


Team Udayavani, May 12, 2017, 10:04 AM IST

BSY-12-600.jpg

ಬೆಂಗಳೂರು: ತಮ್ಮ ಮತ್ತು ಕೆ.ಎಸ್‌.ಈಶ್ವರಪ್ಪ ಮಧ್ಯೆ ಇರುವ ವೈಮನಸ್ಯ ಹೋಗಲಾಡಿಸಲು ತಾವೇ ಮುಂದಾಳತ್ವ ವಹಿಸಿ ಅವರೊಂದಿಗೆ ಮಾತನಾಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. 

ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 18ರಿಂದ 36 ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ಎಲ್ಲಾ ಮುಖಂಡರು ನನ್ನ ಜತೆಗಿರುತ್ತಾರೆ. ಈಶ್ವರಪ್ಪ ಅವರೂ ಬರುತ್ತಾರೆಂಬ ವಿಶ್ವಾಸವಿದೆ ಎಂದರು. 

ಈಶ್ವರಪ್ಪ ಅವರೊಂದಿಗೆ ಇನ್ನೆರಡು ದಿನಗಳಲ್ಲಿ ಮಾತನಾಡಿ ರಾಜ್ಯ ಪ್ರವಾಸಕ್ಕೆ ನನ್ನೊಂದಿಗೆ ಬರುವಂತೆ ಆಹ್ವಾನಿಸುತ್ತೇನೆ. ಕೆಲವು ಜಿಲ್ಲೆಗಳಿಗಾದರೂ ಅವರು ಬರಬೇಕು ಎಂಬುದು ತಮ್ಮ ಒತ್ತಾಸೆ. ಬಂದೇ ಬರುತ್ತಾರೆ ಎಂಬ ವಿಶ್ವಾಸವೂ ಇದೆ. ನಮ್ಮಿಬ್ಬರ ನಡುವಿನಗೊಂದಲ ಬಗೆಹರಿಸಿಕೊಳ್ಳಲು ನಾನೇ ಮುಂದಾಳತ್ವ ವಹಿಸುತ್ತೇನೆ ಎಂದರು.

ಜನ ಸಂಪರ್ಕ ಅಭಿಯಾನ: ರಾಜ್ಯ ಪ್ರವಾಸಕ್ಕೆ ಜನ ಸಂಪರ್ಕ ಅಭಿಯಾನ ಎಂಬ ಹೆಸರಿಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಅಧ್ಯಯನದ ಜತೆಗೆ ಕಾರ್ಯಕರ್ತರೊಂದಿಗೆ ಸಮಾಲೋಚನೆ, ಸಂಜೆ ಸಾರ್ವ ಜನಿಕ ಸಭೆ ನಡೆಸುವ ಮೂಲಕ ಅಲ್ಲಿನ ಪರಿಸ್ಥಿತಿಯ ಅವಲೋಕನ ಮಾಡಲಾಗುವುದು ಎಂದರು.

ಶ್ರೀನಿವಾಸ ಪ್ರಸಾದ್‌ ಅವರು ಚುನಾವಣೆಯಲ್ಲಿ ಸೋತರೂ ಅವರಿಗೆ ಗೌರವ ಕೊಡಬೇಕೆಂಬ ದೃಷ್ಟಿಯಿಂದ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ ಎಂದರು.

ಆಗಸ್ಟ್‌ ಮೊದಲ ವಾರ ರಾಜ್ಯಕ್ಕೆ ಅಮಿತ್‌ ಶಾ
ರಾಷ್ಟ್ರಾದ್ಯಂತ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಆಗಸ್ಟ್‌ ಮೊದಲ ವಾರ ರಾಜ್ಯಕ್ಕೆ
ಆಗಮಿಸಲಿದ್ದಾರೆ ಎಂದು ಬಿಎಸ್‌ವೈ ಹೇಳಿದ್ದಾರೆ. ಪ್ರಸ್ತುತ ಸಿದ್ಧವಾಗಿರುವ ವೇಳಾಪಟ್ಟಿ ಪ್ರಕಾರ ಆಗಸ್ಟ್‌ 2, 3 ಮತ್ತು 4ರಂದು ಶಾ ರಾಜ್ಯಕ್ಕೆ ಬರಲಿದ್ದಾರೆ ಎಂದರು.

ಟಾಪ್ ನ್ಯೂಸ್

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.