ಕಪ್ಪು ಹಣ ದಂಧೆಯಲ್ಲಿ ಆಪ್‌:ಕೇಜ್ರಿ ವಿರುದ್ಧ ಮಿಶ್ರಾ ಇನ್ನೊಂದು ಬಾಂಬ್


Team Udayavani, May 14, 2017, 12:17 PM IST

555.jpg

ಹೊಸದಿಲ್ಲಿ : ಆಮ್‌ ಆದ್ಮಿ ಪಕ್ಷದಿಂದ ಕಿತ್ತು ಹಾಕಲ್ಪಟ್ಟಿರುವ  ಮಾಜಿ ಸಚಿವ  ಕಪಿಲ್‌ ಮಿಶ್ರಾ ಅವರು ಭಾನುವಾರ ಇನ್ನೊಂದು ಬಾಂಬ್‌ ಸಿಡಿಸಿದ್ದಾರೆ.

ಪಕ್ಷಕ್ಕೆ ನಕಲಿ ಕಂಪೆನಿಗಳ ಮೂಲಕ ಹವಾಲ ಹಣ ದೇಣಿಗೆ ರೂಪದಲ್ಲಿ ಹರಿದು ಬಂದಿದ್ದು, ಈ ಪೈಕಿ  187 ಕಂಪೆನಿಗಳು ಒಂದೇ ಹೆಸರಿನಲ್ಲಿವೆ ಎಂದು ದಾಖಲೆ ತೋರಿಸಿದ್ದಾರೆ. ಕೆಲವು ಬ್ಲ್ಯಾಂಕ್‌ ಚೆಕ್‌ ಗಳಾಗಿವೆ ಎಂದು ಆರೋಪಿಸಿದ್ದಾರೆ. 

ಕೇಜ್ರಿವಾಲ್‌ ಅವರು ಪಕ್ಷಕ್ಕೆ ದೇಣಿಯಾಗಿ ಕಪ್ಪು ಹಣ ಮತ್ತು ಹವಾಲ ಹಣವನ್ನು ಪಡೆದಿದ್ದಾರೆ. ನಕಲಿ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ನೀಡಿದ್ದಾರೆ. ಈ ಬಗ್ಗೆ ನನ್ನಲ್ಲಿ ದಾಖಲೆಗಳಿವೆ. ನಾಳೆ ದಾಖಲೆ ಸಮೇತ ಸಿಬಿಐಗೆ ದೂರು ಸಲ್ಲಿಸುವುದಾಗಿ ಮಿಶ್ರಾ ಘೋಷಿಸಿದರು.

45 ಕೋಟಿ ರೂಪಾಯಿ ಹಣ ಡಿಪಾಸಿಟ್‌ ಮಾಡಿ 19 ಕೋಟಿ ರೂಪಾಯಿ ಹಣ ಪಡೆದ ವಿವರ ಸಲ್ಲಿಸಿದೆ ಎಂದು ಅವರು ತಿಳಿಸಿದರು. 

ಸುದ್ದಿಗೋಷ್ಠಿಯ ಕೊನೆಯ ಹಂತದಲ್ಲಿ ಮಿಶ್ರಾ ಅವರು ತಲೆ ತಿರುಗಿ ಕುಸಿದು ಬಿದ್ದ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ಮಿಶ್ರಾ ಉಪವಾಸ ಸತ್ಯಾಗ್ರಹ  ನಡೆಸುತ್ತಿರುವ ಹಿನ್ನಲೆಯಲ್ಲಿ ಬಳಲಿ ಕುಸಿದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮಿಶ್ರಾ  ಅವರು ಕೇಜ್ರಿವಾಲ್‌ ವಿರುದ್ಧ ಸತ್ಯೇಂದ್ರ ಜೈನ್‌ ಅವರಿಂದ 2 ಕೋಟಿ ರೂಪಾಯಿ ಲಂಚ ಪಡೆದದ್ದು ,ಅಲ್ಲದೆ ಭಾವನ ಜಮೀನು ಖರೀದಿ  ಡೀಲ್‌ಗೆ  50 ಕೋಟಿ ರೂ. ನಿಗದಿಗೊಳಿಸಲಾಗಿತ್ತು ಎಂದು ಆರೋಪ ಮಾಡಿದ್ದರು. 

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.