ಪ್ರೇಮ ವಿವಾಹವಾದ 20ರ ಯುವತಿ ಹೆದ್ದಾರಿಯಲ್ಲೇ ಬೆಂಕಿ ಹಚ್ಚಿಕೊಂಡಳು!
Team Udayavani, May 18, 2017, 12:00 PM IST
ಚಾಮರಾಜನಗರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 209 ರ ಕುವೆಂಪು ಬಡಾವಣೆಯಲ್ಲಿ ಯುವತಿಯೊಬ್ಬಳು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ರಕ್ಷಿತಾ ಎಂಬ 20 ರ ಹರೆಯದ ವಿವಾಹಿತೆ ಆತ್ಮಹತ್ಯೆಗೆ ಯತ್ನಿಸಿದ್ದು ಚಿಂತಾಜನಕ ಸ್ಥಿತಿಯಲ್ಲಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರಿನ ಗಂಗೋತ್ರಿ ಬಡಾವಣೆ ನಿವಾಸಿಯಾಗಿದ್ದ ರಕ್ಷಿತಾ ಕಳೆದ ನಾಲ್ಕು ತಿಂಗಳ ಹಿಂದೆ ಕೆಎಸ್ಆರ್ಟಿಸಿ ಡಿಪೋದಲ್ಲಿ ಉದ್ಯೋಗಿಯಾಗಿದ್ದ ಶ್ರೀನಿವಾಸ್ ಅವರನ್ನು ವಿವಾಹವಾಗಿದ್ದು, ಕಳೆದ ಕೆಲ ದಿನಗಳಿಂದ ಇಬ್ಬರಲ್ಲೂ ಹೊಂದಾಣಿಕೆ ಕೊರತೆಯಿಂದ ಜಗಳವಾಗುತ್ತಿತ್ತು ಎನ್ನಲಾಗಿದೆ. ಶ್ರೀನಿವಾಸ್ ರಕ್ಷಿತಾ ಕೊರಳಲ್ಲಿದ್ದ ತಾಳಿಯನ್ನೂ ಕಿತ್ತುಕೊಂಡಿದ್ದ ಎನ್ನಲಾಗಿದೆ.
ಇಂದು ರಕ್ಷಿತಾ ಡಿಪೋ ಬಳಿ ರಕ್ಷಿತಾ ಬಂದಾಗ ಶ್ರೀನಿವಾಸ್ ಮಾತನಾಡಲಿಲ್ಲ.ಬಳಿಕ ಮನನೊಂದು ರಕ್ಷಿತಾ ಪೆಟ್ರೋಲ್ ಸುರಿದಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು
Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ