ದಾಖಲೆ ವೀರನಿಗೆ ಡಾಕ್ಟರೇಟ್‌!


Team Udayavani, May 22, 2017, 10:41 AM IST

doctarate.jpg

ಹೊಸದಿಲ್ಲಿ: ಎಂಬಿಎ ಡಿಗ್ರಿ ಪಡೆದು, ಸಂಬಳ ಬರುವ ಉದ್ಯೋಗ ಹಿಡಿದು ಅಥವಾ ಸ್ವಂತದ್ದೊಂದು ವ್ಯವಹಾರ ಆರಂಭಿಸಿ ಲೈಫ‌ಲ್ಲಿ ಸೆಟ್ಲ ಆಗೋರನ್ನ ನೋಡಿದ್ದೀರ. ಆದರೆ ನೀವೀಗ ಓದುತ್ತಿರುವುದು ಎಂಬಿಎ ಓದಿದ ಅನಂತರ ದಾಖಲೆ ಮೇಲೊಂದು ದಾಖಲೆ ಮಾಡಿ, ರೆಕಾರ್ಡ್‌ ಬ್ರೇಕಿಂಗ್‌ನಲ್ಲಿ ಡಾಕ್ಟರೇಟ್‌ ಪಡೆದ ದಾಖಲೆ ವೀರನ ಬಗ್ಗೆ!

ಬರೋಬ್ಬರಿ 180 ಕೆ.ಜಿ. ತೂಕದ ಬನ್‌, 14 ಅಡಿ ಉದ್ದ ಮತ್ತು 6 ಅಡಿ ಅಗಲದ ಜಗತ್ತಿನ ಅತಿ ದೊಡ್ಡ ಹೂರಣಕಡುಬು, 14,353 ಸಣ್ಣ ಸಣ್ಣ ಸಕ್ಕರೆ ಅಚ್ಚುಗಳಿಂದ ಮಾಡಿದ ಬೃಹತ್‌ ಶುಗರ್‌ ಕ್ಯೂಬ್‌ ಹಾಗೂ 32 ಚದರ ಅಡಿ ವಿಸ್ತೀರ್ಣದ “ಮಲ್ಪುವಾ’ ಎಂಬ ಸಿಹಿ ಖಾದ್ಯ! ಇವಿಷ್ಟೂ ಜೈಪುರದ ಪ್ರೊಫೆಸರ್‌ ಮನೋಜ್‌ ಶ್ರೀವಾಸ್ತವ್‌ ಅವರ, ಲಿಮ್ಕಾ ಗಿನ್ನೆಸ್‌ ವಿಶ್ವ ದಾಖಲೆಯ ಸ್ಯಾಂಪಲ್‌ಗಳು.

ಮಣಿಪಾಲ ವಿವಿಗೆ ಸೇರಿರುವ ಜೈಪುರದ ಸ್ಕೂಲ್‌ ಆಫ್ ಹೊಟೇಲ್‌ ಮ್ಯಾನೇಜೆ¾ಂಟ್‌ನ ಮುಖ್ಯಸ್ಥರಾಗಿರುವ ಶ್ರೀವಾಸ್ತವ್‌ ಎಂಬಿಎ ಪದವೀಧರರು. ಹೊಟೇಲ್‌ ಮ್ಯಾನೇಜೆ¾ಂಟ್‌ಗೆ ಸೇರಿದ ಅನಂತರ ಅವರ ಆಸಕ್ತಿ ವಿಶ್ವ ದಾಖಲೆಯತ್ತ ಹೊರಳಿದ್ದು, 2008ರಲ್ಲಿ 180 ಕಿಲೋ ತೂಕದ, ವಿಶ್ವದ ಅತಿ ದೊಡ್ಡ ಬ್ರೆಡ್‌ ಪೀಸ್‌ ತಯಾರಿಸಿ ಗಿನ್ನೆಸ್‌ ಪುಸ್ತಕ ಸೇರಿದರು. ಅನಂತರ ಜಗತ್ತಿನಲ್ಲೇ ಅತಿ ದೊಡ್ಡವು ಎನಿಸಿಕೊಳ್ಳುವಂತಹ ವಿವಿಧ ಖಾದ್ಯಗಳನ್ನು ತಯಾರಿಸಿ 8 ವಿಶ್ವ ದಾಖಲೆ ಗರಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಶ್ರೀವಾಸ್ತವ್‌ ಅವರ ಈ ಸಾಧನೆ ಮೆಚ್ಚಿದ ಬ್ರಿಟನ್‌ ಮೂಲದ ವರ್ಲ್ಡ್ ರೆಕಾರ್ಡ್ಸ್‌ ಯೂನಿವರ್ಸಿಟಿ ಇವರಿಗೆ ಡಾಕ್ಟರೇಟ್‌ ನೀಡಿದೆ. ಈ ಗೌರವಕ್ಕೆ ಪಾತ್ರರಾದ ಜಗತ್ತಿನ 13 ಮಂದಿಯಲ್ಲಿ ಶ್ರೀವಾಸ್ತವ್‌ ಕೂಡ ಒಬ್ಬರು ಎಂಬುದು ವಿಶೇಷ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.