ಆಸ್ತಿ ವಿವರ ಸಲ್ಲಿಸಿಲ್ಲ ರಾಜ್ಯದ 82 ಐಎಎಸ್‌ ಅಧಿಕಾರಿಗಳು


Team Udayavani, May 22, 2017, 12:08 PM IST

ias.jpg

ಹೊಸದಿಲ್ಲಿ: ಕರ್ನಾಟಕದ 82 ಮಂದಿ ಸೇರಿದಂತೆ ದೇಶದ 1800ಕ್ಕೂ ಹೆಚ್ಚು ಐಎಎಸ್‌ ಅಧಿಕಾರಿಗಳು ನಿಗದಿತ ಅವಧಿಯೊಳಗೆ ತಮ್ಮ ಸ್ಥಿರಾಸ್ತಿ ವಿವರವನ್ನು ಸಲ್ಲಿಸಲು ವಿಫ‌ಲರಾಗಿದ್ದಾರೆ. ಕೇಂದ್ರ ಸಿಬಂದಿ ಮತ್ತು ತರಬೇತಿ ಸಚಿವಾಲಯವೇ ಈ ಮಾಹಿತಿ ನೀಡಿದೆ.

ಕೇಂದ್ರ ಸರಕಾರದ ಆದೇಶದ ಪ್ರಕಾರ ದೇಶದ ಎಲ್ಲ ಐಎಎಸ್‌ ಅಧಿಕಾರಿಗಳು ಜನವರಿ ಅಂತ್ಯದವರೆಗಿನ ತಮ್ಮ ಸ್ಥಿರಾಸ್ತಿ ವಿವರಗಳನ್ನು ವರ್ಷಾಂತ್ಯದ ವೇಳೆಗೆ ಕಡ್ಡಾಯವಾಗಿ ಸಲ್ಲಿಸಬೇಕು. ಆದರೆ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, 1856 ಮಂದಿ ಐಎಎಸ್‌ ಅಧಿಕಾರಿಗಳು 2016ನೇ ಸಾಲಿನ ತಮ್ಮ ಆಸ್ತಿ ವಿವರವನ್ನು ಈವರೆಗೂ ಸಲ್ಲಿಸಿಲ್ಲ.

ಈ ಪೈಕಿ ಉತ್ತರ ಪ್ರದೇಶ ಕೇಡರ್‌ ಮುಂಚೂಣಿಯಲ್ಲಿದ್ದು, ಇಲ್ಲಿನ 255 ಅಧಿಕಾರಿಗಳು ವರದಿ ಸಲ್ಲಿಸಿಲ್ಲ. ಉಳಿದಂತೆ ಕರ್ನಾಟಕದ 82, ಮಧ್ಯಪ್ರದೇಶದ 118, ಪಶ್ಚಿಮ ಬಂಗಾಲದ 109, ಅರುಣಾಚಲಪ್ರದೇಶ, ಗೋವಾ, ಮಿಜೋರಾಮ್‌ ಕೇಂದ್ರಾಡಳಿತ ಪ್ರದೇಶಗಳ ಕೇಡರ್‌ನ 104 ಅಧಿಕಾರಿಗಳು ಮಾಹಿತಿ ಸಲ್ಲಿಸಿಲ್ಲ.

ಹೀಗೆ ಮಾಹಿತಿ ಸಲ್ಲಿಸದ ಅಧಿಕಾರಿಗಳ ಭಡ್ತಿ ಮತ್ತಿತರ ವೃತ್ತಿ ಸಂಬಂಧಿ ಅಂಶಗಳನ್ನು ತಡೆಹಿಡಿಯಲು ಸರಕಾರಕ್ಕೆ ಅವಕಾಶವಿದೆ. ನಿಯಮಗಳ ಪ್ರಕಾರ, ದೇಶದ ಎಲ್ಲ ನಾಗರಿಕ ಸೇವಾ ಅಧಿಕಾರಿಗಳು ಪ್ರತಿ ವರ್ಷ ತಮ್ಮ ಸ್ಥಿರಾಸ್ತಿ ಹಾಗೂ ತಮ್ಮ ಭೋಗ್ಯದಲ್ಲಿರುವ ವಸ್ತುಗಳ ವಿವರವನ್ನು ಸರಕಾರಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.