ಲಾಭ ನಗದೀಕರಣ: ಒತ್ತಡಕ್ಕೆ ಗುರಿಯಾದ ಮುಂಬಯಿ ಶೇರು; ಹಿನ್ನಡೆ
Team Udayavani, May 23, 2017, 10:59 AM IST
ಮುಂಬಯಿ : ಹೂಡಿಕೆದಾರರು ಹಾಗೂ ವಹಿವಾಟುದಾರರು ಲಾಭ ನಗದೀಕರಣಕ್ಕೆ ಮುಂದಾದ ಪ್ರಯುಕ್ತ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 85 ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್ 120.67 ಅಂಕಗಳ ನಷ್ಟದೊಂದಿಗೆ 30,450.30 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 37.55 ಅಂಕಗಳ ನಷ್ಟದೊಂದಿಗೆ 9,400.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಬ್ಯಾಂಕುಗಳು ತಮ್ಮ ಅನುತ್ಪಾದಕ ಆಸ್ತಿಯನ್ನು ಕಡಿಮೆ ಮಾಡಿಕೊಳ್ಳುವ ವಿಷಯದಲ್ಲಿ ಆರ್ಬಿಐ ಕಠಿನ ಸಂದೇಶ ನೀಡಿರುವುದು ಹಾಗೂ ಋಣಾತ್ಮಕ ಸುದ್ದಿಗಳು ನಿರಂತರವಾಗಿ ಹರಿದು ಬರುತ್ತಿರುವ ಪರಿಣಾವಾಗಿ ಫಾರ್ಮಾ ಶೇರುಗಳು ಹಿನ್ನಡೆಗೆ ಗುರಿಯಾಗಿರುವುದು ಇಂದು ಮುಂಬಯಿ ಶೇರು ಪೇಟೆಯ ಹಿನ್ನಡೆಗೆ ಕಾರಣವಾಯಿತು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಹೆಲ್ತ್ ಕೇರ್, ಪವರ್, ರಿಯಲ್ಟಿ, ಪಿಎಸ್ಯು, ಕನ್ಸೂಮರ್ durables, ಆಯಿಲ್ ಆ್ಯಂಡ್ ಗ್ಯಾಸ್ ಮತ್ತು ಮೆಟಲ್ ಕ್ಷೇತ್ರದ ಶೇರುಗಳು ತೀವ್ರ ಮಾರಾಟದ ಒತ್ತಡಕ್ಕೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…