ಗಡಿಯಲ್ಲಿ ಪಾಕ್ ಸೇನಾ ನೆಲೆ ಧ್ವಂಸ, ವಿಡಿಯೋ ರಿಲೀಸ್; Indian Army
Team Udayavani, May 23, 2017, 4:14 PM IST
ನವದೆಹಲಿ:ಭಾರತದ ಗಡಿಭಾಗದಲ್ಲಿ ನುಸುಳುಕೋರರಿಗೆ ನೆರವು ನೀಡುತ್ತಿರುವ ಪಾಕಿಸ್ತಾನ ಮಿಲಿಟರಿಗೆ ತಕ್ಕ ಪ್ರತ್ಯುತ್ತರ ಎಂಬಂತೆ
ಭಾರತೀಯ ಸೇನಾ ಪಡೆ ಗಡಿಭಾಗದಲ್ಲಿರುವ ಪಾಕಿಸ್ತಾನದ ಸೇನಾ ನೆಲೆಗಳನ್ನು ಧ್ವಂಸ ಮಾಡಿರುವುದನ್ನು ಮಂಗಳವಾರ ಬಹಿರಂಗಗೊಳಿಸಿದೆ. ಘಟನೆಯಲ್ಲಿ 20ರಿಂದ 25 ಸೈನಿಕರು ಸಾವನ್ನಪ್ಪಿರುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದೆ.
ಜಮ್ಮು ಕಾಶ್ಮೀರದ ಗಡಿಭಾಗದ ನೌಶೇರಾ ಸೆಕ್ಟರ್ ನಲ್ಲಿ ಪಾಕಿಸ್ತಾನದ ಸೇನಾ ನೆಲೆಗಳನ್ನು ಧ್ವಂಸ ಮಾಡಿರುವುದಾಗಿ ಮೇಜರ್ ಜನರಲ್ ಅಶೋಕ್ ನರುಲಾ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಗಡಿಭಾಗ ನುಸುಳಿ ಬರುತ್ತಿರುವ ನುಸುಳುಕೋರರು ಜಮ್ಮು ಕಾಶ್ಮೀರ ಪ್ರದೇಶದ ಯುವಕರ ಮೇಲೆ ಪ್ರಭಾವ ಬೀರುತ್ತಿದ್ದು ಆ ಚಟುವಟಿಕೆ ಹತ್ತಿಕ್ಕುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಂಡಿರುವುದಾಗಿ ವಿವರಿಸಿದರು.
ಗಡಿಭಾಗದಲ್ಲಿ ಶಸ್ತ್ರ ಸಜ್ಜಿತ ನುಸುಳುಕೋರರಿಗೆ ಪಾಕಿಸ್ತಾನ ಸೇನೆ ಬೆಂಬಲ ನೀಡುತ್ತಿದೆ. ಗಡಿ ನುಸುಳಿ ಬಂದವರು ಜಮ್ಮು ಕಾಶ್ಮೀರ ಯುವಕರ ಮೇಲೆ ಪ್ರಭಾವ ಬೀರುವ ಕೆಲಸ ಮಾಡುತ್ತಿರುವುದಾಗಿ ಹೇಳಿದರು. ಅಷ್ಟೇ ಅಲ್ಲ ಗಡಿಭಾಗದ ಗ್ರಾಮಗಳನ್ನೂ ಗುರಿಯಾಗಿರಿಸಿ ದಾಳಿ ನಡೆಸಲು ಹೇಸುವುದಿಲ್ಲ ಎಂದು ತಿಳಿಸಿದರು.
ಆ ನಿಟ್ಟಿನಲ್ಲಿ ಗಡಿ ನುಸುಳುಕೋರರಿಗೆ ಪಾಠ ಕಲಿಸಲು ಗಡಿಭಾಗದ ಪಾಕ್ ಸೇನಾ ನೆಲೆಗಳನ್ನು ಗ್ರೆನೇಡ್ ಲಾಂಚರ್ ಮೂಲಕ
ಧ್ವಂಸಗೊಳಿಸಿರುವುದಾಗಿ ತಿಳಿಸಿದ ನರುಲಾ ಅವರು ಕೇವಲ 24 ಸೆಕೆಂಡ್ ಗಳಲ್ಲಿ ಧ್ವಂಸಗೊಳಿಸಿರುವುದಾಗಿ ವಿವರಿಸಿದರು.
@meena7099 @Raima95293000 @mridul63 @vprakash68 @anuradhagoldie8 @NaMo_Satya @Suparna228 @DrPankajKGulati @Sahadev214 @SV99999 @adorablejiji @agrwal_akhil @SavitaSatish2 @PplOfIndia @SDesai08589571 @macharajarao @MeenaDasNarayan @premasridevi @PoliticalBhabhi @ShivaaniKTalwar @DrGPradhan In a major operation Indian Army bombs the hell out of Pakistani check posts across LOC in Naushera Sector of J&K !
— Ⓜ✒Ⓜ (@Mukt_Mann) May 23, 2017
Trust @narendramodi ! pic.twitter.com/rsYwzhPvUw
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್
Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’