ಸಿದ್ಧಾರೂಢರ ಸೇವೆ ಅವಕಾಶ ನನ್ನ ಅದೃಷ್ಟ


Team Udayavani, May 24, 2017, 4:41 PM IST

hub3.jpg

ಹುಬ್ಬಳ್ಳಿ: ಆರೂಢ ಪರಂಪರೆಯ ಅಧಿನಾಯಕ ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿ ಹಾಗೂ ಶ್ರೀ ಗುರುನಾಥರೂಢ ಸ್ವಾಮೀಜಿ ಅವರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಶ್ರೀಮಠದ ಮುಖ್ಯ ಆಡಳಿತಾಧಿಕಾರಿ ವಿ.ಶ್ರೀಶಾನಂದ ಹೇಳಿದರು.

ಶ್ರೀ ಸಿದ್ಧಾರೂಢಸ್ವಾಮಿ ಮಠದಲ್ಲಿ ಮಂಗಳವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು. ನಮ್ಮ ಬಳಿ ಲಕ್ಷ, ಕೋಟಿ ಹಣ ಇದ್ದರು ಅದು ವ್ಯರ್ಥ. ಸದ್ಗುರುವಿನ ಮುಂದೆ ಎಲ್ಲವೂ ನಶ್ವರ. ಸದ್ಗುರುಗಳ ಆಶೀರ್ವಾದ ಹಾಗೂ ಅವರ ಸೇವೆಯಿಂದ ನಾವೆಲ್ಲರೂ ಪುನೀತರಾದಂತೆ.

ಕಳೆದ ಒಂದೂವರೆ ವರ್ಷದಿಂದ ಶ್ರೀಮಠದ ಆಡಳಿತಾಧಿಕಾರಿಯಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ಸೇವೆ ಮಾಡಲಾಗಿದ್ದು ಎಲ್ಲವು ಶ್ರೀಗಳ ಪಾದಕ್ಕೆ ಸಮರ್ಪಣೆ ಎಂದರು. ಕಳೆದ 2-3 ವರ್ಷಗಳಿಂದ ಭೀಕರ ಬರಗಾಲ ಆವರಿಸಿದ್ದು, ಅಜ್ಜನ ಜಾತ್ರೆ ಹೇಗೆ ಮಾಡುವುದು ಎಂದು ಎಲ್ಲರೂ ಚಿಂತಿತರಾಗಿದ್ದರು. ಭಕ್ತರು ಅಜ್ಜನ ಜಾತ್ರೆಗೆ ಯಾವುದೇ ತೊಂದರೆಯಾಗದಂತೆ ನೆರವೇರಿಸಿರುವುದು ಮರೆಯಲಾಗದು.

ಅಂತಹ ಲಕ್ಷಾಂತರ ಭಕ್ತರನ್ನು ಹೊಂದಿರುವ ಶ್ರೀಮಠ ಹುಬ್ಬಳ್ಳಿ ಕಾಶಿ ಎಂದರೆ ತಪ್ಪಾಗಲಾರದು ಎಂದರು. ಶ್ರೀಮಠದ ಅಭಿವೃದ್ಧಿಗೆ ಕೆಲವೊಂದು ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾಯಿತು. ಅದರಿಂದ ಶ್ರೀಮಠದ ಅಭಿವೃದ್ಧಿ ಸಾಧ್ಯವಾಯಿತು. ಇದರಿಂದ ಭಕ್ತರಿಗೆ ಏನಾದರೂ ತೊಂದರೆಯಾಗಿದ್ದರೇ ಮನ್ನಿಸಿ ಎಂದರು. 

ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಮಾತನಾಡಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಶ್ರೀಮಠದ ಮುಖ್ಯ ಆಡಳಿತಾಧಿಕಾರಿ ವಿ.ಶ್ರೀಶಾನಂದ ಅವರು ನಮ್ಮೆಲ್ಲರ ಹಿರಿಯಣ್ಣನಂತೆ ಅವರ ಅನುಭವಗಳನ್ನು ನಮಗೆಲ್ಲ ದಾರಿ ಎರೆದಿದ್ದಾರೆ. ಅಂಥವರೊಂದಿಗೆ ಕೆಲಸ ಮಾಡಿದ ನಮಗೆ ಹೆಚ್ಚಿನ ಸಂತಸವಾಗಿದೆ. 

ನ್ಯಾಯಾದಾನ, ಆಡಳಿತ, ಆಧಾತಿಕ,  ಜೀವನ, ಸಮಾಜ ಸೇರಿದಂತೆ ಎಲ್ಲದರಲ್ಲೂ ಕ್ತ ಮಾರ್ಗದರ್ಶನ ನೀಡಿದ ಅವರಿಗೆ ಅಭಿನಂದನೆಗಳು ಎಂದರು. ಶ್ರೀ ಶಾಂತಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಶ್ರೀಮಠದ ಟ್ರಸ್ಟ್‌ ಚೇರನ್‌ ಧರಣೇಂದ್ರ ಜವಳಿ ಅಧ್ಯಕ್ಷತೆ ವಹಿಸಿದ್ದರು. 

ಶ್ರೀಮಠದ ಟ್ರಸ್ಟ್‌ ಕಮೀಟಿಯಿಂದ ಶ್ರೀಶಾನಂದ ಹಾಗೂ ಪತ್ನಿ ರಜನಿ ಶ್ರೀಶಾನಂದ ಅವರನ್ನು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ, ತಹಶೀಲ್ದಾರ ಶಶಿಧರ ಮಾಡ್ಯಾಳ ಹಾಗೂ ಮೊದಲಾದವರು ಸನ್ಮಾನಿಸಿದರು. 

ಟ್ರಸ್ಟ್‌ ಕಮಿಟಿ ಗೌರವ ಕಾರ್ಯದರ್ಶಿ ಗೀತಾ ಎಸ್‌.ಜಿ., ಧರ್ಮದರ್ಶಿಗಳಾದ ನಾರಾಯಣಪ್ರಸಾದ ಪಾಠಕ, ಬಸವರಾಜ  ಕಲ್ಯಾಣ ಶೆಟ್ಟರ, ಮಹೇಂದ್ರ ಸಿಂ , ಶಿವರುದ್ರಪ್ಪ ಉಕ್ಕಲಿ, ಯಲ್ಲಪ್ಪ ದೊಡ್ಡಮನಿ, ಎನ್‌.ಟಿ. ಮೆಹರವಾಡೆ, ಕರಬಸಪ್ಪ ಮಾಕನೂರ, ಶಾಮಾನಂದ ಪೂಜೇರಿ, ಬಿ.ವಿ. ಸೋಮಾಪುರ, ಪರ್ವತಗೌಡ ಪಾಟೀಲ, ನಾರಾಯಣ ನಿರಂಜನ, ಆನಂದಕುಮಾರ ಮಗದುಮ್‌, ಕೆ.ಎಲ್‌. ಪಾಟೀಲ, ಗವಿಸಿದ್ದಯ್ಯ ಅಮೋ ಮಠ ಇದ್ದರು. ಜ್ಯೋತಿ ಸಾಲಿಮಠ ಸ್ವಾಗತಿಸಿದರು. ಎಸ್‌.ಐ.ಕೋಳಕೊರ ನಿರೂಪಿಸಿದರು.  

ಟಾಪ್ ನ್ಯೂಸ್

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.