ರಾಸಲೀಲೆ ಪ್ರಕರಣ: ಮೇಟಿಗೆ ಸಿಐಡಿ ‘ಕ್ಲೀನ್ ಚಿಟ್’
Team Udayavani, May 25, 2017, 2:55 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಮಾಜಿ ಸಚಿವ ಎಚ್.ವೈ. ಮೇಟಿ ಅವರ ಸಚಿವ ಸ್ಥಾನಕ್ಕೆ ಕುತ್ತು ತಂದಿದ್ದ ರಾಸಲೀಲೆ ಪ್ರಕರಣ ಸಂಬಂಧ ಸಿಐಡಿ ಸರಕಾರಕ್ಕೆ ವರದಿ ಸಲ್ಲಿಸಿದ್ದು, ಮೇಟಿ ಅವರಿಗೆ ಕ್ಲೀನ್ ಚಿಟ್ ನೀಡಿದೆ. ರಾಸಲೀಲೆ ಪ್ರಕರಣದ ವೀಡಿಯೊ ಅಸಲಿಯೋ ನಕಲಿಯೋ ಎಂಬ ಕುರಿತು ಮೊದಲು ವಿಚಾರಣೆ ನಡೆಸಿದ ಸಿಐಡಿ, ಅಸಲಿ ವೀಡಿಯೋ ತಮಗೆ ಲಭ್ಯವಾಗಿಲ್ಲ. ನಕಲಿ ವೀಡಿಯೋವನ್ನಾಧರಿಸಿ ಹೇಳುವುದಾದರೆ ಇದೊಂದು ‘ರಾಜಕೀಯ ದುರುದ್ದೇಶಪೂರ್ವಕ ಕೃತ್ಯ’ ಎಂದು ಮೇ 17ರಂದು ಸರಕಾರಕ್ಕೆ ಸಲ್ಲಿಸಿರುವ 8 ಪುಟಗಳ ವರದಿಯಲ್ಲಿ ಸಿಐಡಿ ತಿಳಿಸಿದೆ.
ಸ್ಥಳೀಯ ರಾಜಕೀಯ ನಾಯಕರು ಮೇಟಿ ಅವರ ವೈಯಕ್ತಿಕ ಹಾಗೂ ರಾಜಕೀಯ ವರ್ಚಸ್ಸನ್ನು ತಗ್ಗಿಸಲು ಸೃಷ್ಟಿಸಿದ ವೀಡಿಯೋವನ್ನು ಮಾಧ್ಯಮಗಳು ಪ್ರಸಾರ ಮಾಡಿದ್ದವು. ಈ ವೀಡಿಯೋ ಎಡಿಟ್ ಆಗಿದ್ದು, ಅಸಲಿ ವೀಡಿಯೋ ಇನ್ನೂ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಮೇಟಿ ಮೇಲಿನ ಆರೋಪ ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು