ಬಂಗಾರದ ಜಿಂಕೆಗೆ ಏನಾಯಿತು?


Team Udayavani, May 25, 2017, 11:03 AM IST

Deer.jpg

ಕಾಡಿನಲ್ಲಿ ಜಿಂಕೆಯೊಂದಿತ್ತು. ಅದರ ಅಂದ- ಚೆಂದ ಸುತ್ತಮುತ್ತಲ ಎರಡು ಮೂರು ಕಾಡಿನಲ್ಲೆಲ್ಲಾ ಪ್ರಖ್ಯಾತಿ ಪಡೆದಿತ್ತು. ಪ್ರಾಣಿ ಪಕ್ಷಿಗಲೆಲ್ಲಾ ಅದನ್ನು ಬಾಯಿ ತುಂಬಾ ಹೊಗಳುತ್ತಿದ್ದವು. 

ಈ ವಿಷಯವಾಗಿ ಜಿಂಕೆಗೆ ಗರ್ವವೂ ಇತ್ತು. ಬರಬರುತ್ತಾ ಯಾಕೋ ಇತರೆ ಪ್ರಾಣಿಗಳು ತನ್ನನ್ನು ಹೊಗಳುವುದನ್ನು ಕಡಿಮೆ ಮಾಡಿವೆಯಲ್ಲ ಎಂದೆನಿಸತೊಡಗಿತು ಜಿಂಕೆಗೆ. ಅದಕ್ಕೆ ಇನ್ನೂ ಚೆಂದ ಕಾಣುವ ವರವನ್ನು ಪಡೆಯುವ ಉದ್ದೇಶದಿಂದ ವನದೇವತೆಯನ್ನು ಕುರಿತು ತಪಸ್ಸು ಮಾಡತೊಡಗಿತು. ತಿಂಗಳುಗಳು ಕಳೆದವು. ಜಿಂಕೆಯ ತಪಸ್ಸಿಗೆ ಮೆಚ್ಚಿದ ವನದೇವತೆ ಪ್ರತ್ಯಕ್ಷಳಾದಳು. ಏನು ಬೇಕೋ ಕೇಳಿಕೋ ಎಂದಾಗ ಜಿಂಕೆಗೆ ಅತೀವ ಸಂತೋಷ ಉಂಟಾಯಿತು. ಅದು ತನಗೆ ಬಂಗಾರದ ಮೈ ಬೇಕೆಂದು ಕೋರಿಕೊಂಡಿತು. ಆ ಕೂಡಲೆ ಜಿಂಕೆಯ ಮೈ ಪೂರ್ತಿ ಬಂಗಾರದಿಂದ ಕಂಗೊಳಿಸತೊಡಗಿತು. ಈಗಂತೂ ಕಾಡಿನ ಜನರು ಜಿಂಕೆಯ ಸೌಂದರ್ಯ ಕಂಡು ಹುಚ್ಚೆದ್ದು ಹೋದರು. ಎಲ್ಲಿ ಹೋದರೂ ಜಿಂಕೆಯದ್ದೇ ಮಾತು. ಇದರಿಂದ ಜಿಂಕೆ ಉಬ್ಬಿಹೋಯಿತು. ತಾನು ತಪಸ್ಸು ಮಾಡಿದಕ್ಕೂ ಸಾರ್ಥಕವಾಯಿತು ಎಂದುಕೊಂಡಿತು. 

ಮೊದಲೇ ಗರ್ವದಿಂದ ಬೀಗುತ್ತಿದ್ದ ಜಿಂಕೆ ಈಗಂತೂ ಇತರೆ ಪ್ರಾಣಿಗಳನ್ನು ತನ್ನ ಸೌಂದರ್ಯಕ್ಕೆ ಹೋಲಿಸಿಕೊಂಡು ಅವಮಾನಿಸತೊಡಗಿತು. ಒಂದು ದಿನ ರಾಜನೊಬ್ಬ ವಾಯುವಿಹಾರಕ್ಕೆಂದು ಕಾಡಿಗೆ ಬಂದಿದ್ದ. ಆಗ ಬಂಗಾರದ ಜಿಂಕೆ ಕಣ್ಣಿಗೆ ಬಿದ್ದಿತು. ಒಂದು ಕ್ಷಣದಲ್ಲಿ ಕಣ್ಣಿಗೆ ಬಿದ್ದು ಮಿಂಚೆ ಮರೆಯಾದ ಆ ಅಪರೂಪದ ಜಿಂಕೆ ತನಗೆ ಬೇಕೆಂದು ಅಪ್ಪಣೆ ಹೊರಡಿಸಿದ. ಬಂಗಾರದ ಜಿಂಕೆಯನ್ನು ಹಿಡಿದುಕೊಟ್ಟವರಿಗೆ ಲಕ್ಷ ಲಕ್ಷ ಇನಾಮನ್ನು ಘೋಷಿಸಿದ. ಕಡೆಗೂ ಬಂಗಾರದ ಜಿಂಕೆ ಬೇಟೆಗಾರನೊಬ್ಬನ ಕುಣಿಕೆಗೆ ಸಿಕ್ಕಿಬಿದ್ದಿತು. ರಾಜ ಬಂಗಾರದ ಜಿಂಕೆಯನ್ನು ಆಸ್ಥಾನದಲ್ಲಿ ಬಂಗಾರದ ಪಂಜರದಲ್ಲಿಟ್ಟ. ಹಾಯಾಗಿ ಸ್ವತಂತ್ರವಾಗಿ ಜೀವಿಸುತ್ತಿದ್ದ ಜಿಂಕೆ ಅತಿಯಾದ ಆತ್ಮವಿಶ್ವಾಸಕ್ಕೆ ಬಲಿಯಾಯಿತು.

– ಅಮರಯ್ನಾ ಪತ್ರಿಮಠ, ಯಾದಗಿರಿ

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.