ಹಿಜ್ಬುಲ್ ಕಮಾಂಡರ್ ಹತ್ಯೆಯ ಬಳಿಕ ಕಾಶ್ಮೀರ ಕಣಿವೆ ಉದ್ರಿಕ್ತ
Team Udayavani, May 29, 2017, 12:14 PM IST
ಶ್ರೀನಗರ : ಕಾಶ್ಮೀರ ಕಣಿವೆಯ ಹಲವು ಭಾಗಗಳಲ್ಲಿ ನಿರಂತರ ಎರಡನೇ ದಿನವಾದ ಇಂದು ಕೂಡ ಕರ್ಫ್ಯೂ ರೀತಿಯ ವಾತಾವರಣ ನೆಲೆಗೊಂಡಿದೆ. ಹಿಜ್ಬುಲ್ ಮುಜಾಹಿದೀನ್ ಕಮಾಂಡರ್ ಸಬ್ಝರ್ ಭಟ್ ಎನ್ಕೌಂಟರ್ನಲ್ಲಿ ಹತನಾಗಿರುವುದನ್ನು ಅನುಸರಿಸಿ ಕಾಶ್ಮೀರ ಕಣಿವೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಸೇನೆ ಕಟ್ಟೆಚ್ಚರ ವಹಿಸಿದೆ.
ಖನ್ಯಾರ್, ನೌಹತ್ತಾ, ಸಫಾಕದಲ್, ಎಂ ಆರ್ ಗಂಜ್, ರೈನಾವಾರಿ, ಕ್ರಾಲ್ಖುಡ್ ಮತ್ತು ಮೈಸೂಮಾ ಎಂಬ ಏಳು ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ.
ಇದೇ ರೀತಿ ದಕ್ಷಿಣ ಕಾಶ್ಮೀರದ ಅನಂತನಾಗ್, ಶೋಪಿಯಾನ್ ಜಿಲ್ಲೆಗಳಲ್ಲಿ, ಬಾರಾಮೂಲಾ ಜಿಲ್ಲೆಯ ಸೋಪೋರ್ನಲ್ಲಿ ಕೂಡ ನಿರ್ಬಂಧಗಳನ್ನು ವಿಧಿಸಲಾಗಿದೆ.
ಮಧ್ಯ ಕಾಶ್ಮೀರದ ಬಡಗಾಂವ್ ಮತ್ತು ಗಂದೇರ್ಬಾಲ್ನಲ್ಲಿ ಸೆ.144 ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!