ಗುಡಿಬಂಡೆ ಮನಿಯಮ್ಮನ ಸಮಸ್ಯೆ ದಿಲ್ಲಿಯಲ್ಲಿ  ಪರಿಹಾರ


Team Udayavani, May 30, 2017, 12:09 PM IST

MUNIYAMMA.jpg

ಬೆಂಗಳೂರು/ ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮುನಿಯಮ್ಮ ಎಂಬ ಮಹಿಳೆ ತಮ್ಮ ಜಮೀನಿನ ವಿವಾದ ಪರಿಹರಿಸಿಕೊಳ್ಳಲು ದೆಹಲಿಗೆ ತೆರಳಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಪ್ರಸಂಗ ನಡೆದಿದೆ.
ಮುನಿಯಮ್ಮ ರೈಲಿನ ಮೂಲಕ ದೆಹಲಿಗೆ ತೆರಳಿ ಕರ್ನಾಟಕ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸದಾ ಬ್ಯುಸಿ ಇರ್ತಾರೆ ಎಂದು ದೆಹಲಿಗೆ
ಬಂದಿರುವುದಾಗಿ ಹೇಳಿಕೊಂಡ ಮುನಿಯಮ್ಮ, ತಮಗೆ ಮಂಜೂರಾಗಿರುವ ನಿವೇಶನ ವಿವಾದದಲ್ಲಿರುವುದರಿಂದ ಬದಲಿ ನಿವೇಶನ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಮುನಿಯಮ್ಮನ ಮನವಿ ಪಡೆದ ಸಿಎಂ ಸಿದ್ದರಾಮಯ್ಯ ಭಾವುಕರಾಗಿ, ದೆಹಲಿಗೆ ಯಾರು ಕಳುಹಿಸಿಕೊಟ್ಟಿದ್ದಾರೆ, ಇಲ್ಲಿಗೆ ಬರುವ ಬದಲು ಬೆಂಗಳೂರಿನಲ್ಲಿಯೇ ನನ್ನ ನಿವಾಸಕ್ಕೆ ಬರಬಹುದಿತ್ತಲ್ಲ ಎಂದು ಪ್ರಶ್ನಿಸಿದರು. ದೆಹಲಿಗೆ ಹೋದ್ರೆ ಸಿಗ್ತಾರೆ ಎಂದು ಹೇಳಿದರು. ಅದಕ್ಕೆ ಇಲ್ಲಿಗೆ ಬಂದೆ ಎಂದು ಮುನಿಯಮ್ಮ ಹೇಳಿದರು. ಮುಖ್ಯಮಂತ್ರಿಯವರು ತಕ್ಷಣ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ದೀಪ್ತಿ ಕಾನಡೆಗೆ ದೂರವಾಣಿ ಮೂಲಕ ಮಾತನಾಡಿ, ಮುನಿಯಮ್ಮಳ ಸಮಸ್ಯೆ ಪರಿಹರಿಸುವಂತೆ ಸೂಚನೆ ನೀಡಿದರು.

ನಂತರ ದೆಹಲಿಯ ಕರ್ನಾಟಕ ಭವನದಲ್ಲಿಯೇ ಮುನಿಯಮ್ಮಗೆ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ, ದೆಹಲಿಯಿಂದ ಬೆಂಗಳೂರಿಗೆ ವಾಪಸ್‌ ತೆರಳಲು ಹಣ ನೀಡಿ ಕಳುಹಿಸಿದ್ದಾರೆ.

ದೆಹಲಿ ಭೇಟಿ ಇದೇ ಮೊದಲಲ್ಲ!
ಈ ಹಿಂದೆಯೂ ಗುಡಿಬಂಡೆ ಮುನಿಯಮ್ಮ ತನ್ನ ಸಂಕಷ್ಟ ಹೇಳಿಕೊಳ್ಳಲು ದೆಹಲಿಗೆ ತೆರಳಿ ಸಂಸದ ಎಂ.ವೀರಪ್ಪ ಮೊಯ್ಲಿ
ಅವರನ್ನು ನಿವಾಸದಲ್ಲಿ ಭೇಟಿ ಮಾಡಿದ್ದಳು ಎನ್ನಲಾಗಿದೆ. ಆದರೆ ಮೊಯ್ಲಿ ಅವರಿಂದ ಸಮಸ್ಯೆಗೆ ಪರಿಹಾರ ಸಿಗದ ಕಾರಣ ಸಿಎಂ ಬಳಿಗೆ ತೆರಳಲು ನಿರ್ಧರಿಸಿದ ಮುನಿಯಮ್ಮ ಸೋಮವಾರ ಕಡೆಗೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ತನ್ನ ಸಂಕಷ್ಟ ತಿಳಿಸಿದ್ದು, ಜಿÇÉಾಡಳಿತ ಇನ್ನು ಮುಂದಾದರೂ ಸಮಸ್ಯೆಗೆ ಪರಿಹಾರ ಸೂಚಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಮುನಿಯಮ್ಮಗೆ ಸೌಕರ್ಯ: ದೆಹಲಿಗೆ ಬಂದಿದ್ದ ಮುನಿಯಮ್ಮಗೆ ಸಿಎಂ ಸಿದ್ದರಾಮಯ್ಯ ಉಪಾಹಾರ ವ್ಯವಸ್ಥೆ ಜೊತೆಗೆ ಮರಳಿ ರಾಜ್ಯಕ್ಕೆ ತೆರಳಲು ಎÇÉಾ ರೀತಿಯ ವ್ಯವಸ್ಥೆ ಮಾಡುವಂತೆ ಕರ್ನಾಟಕ ಭವನದ ಅಧಿಕಾರಿಗಳಿಗೆ ಸೂಚಿಸಿ¨ªಾರೆ. ಸಮಸ್ಯೆಗೆ ಸಿಎಂ ಸ್ವಂದನೆಗೆ ನೋಡಿ ಹರ್ಷಗೊಂಡ ಮುನಿಯಮ್ಮ ದೆಹಲಿಯಿಂದ ಕರ್ನಾಟಕದತ್ತ ರೈಲಿನ ಮೂಲಕ ಪ್ರಯಾಣ ಬೆಳೆಸಿ¨ªಾರೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.