ಯುಗಪುರುಷ ಹೀರೋ ಅರ್ಜುನ್ ದೇವ್ರನ್ನು ಬೆನ್ನಟ್ಟಿ ದುಷ್ಕರ್ಮಿಗಳ ದಾಳಿ
Team Udayavani, May 30, 2017, 12:16 PM IST
ರಾಮನಗರ : ಇಲ್ಲಿನ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿರುವ ಎಸ್ಬಿಎಂ ಕಚೇರಿಯೆದುರು ನವ ನಟ ಅರ್ಜುನ್ ದೇವ್ ಅವರ ಕಾರನ್ನು ದುಷ್ಕರ್ಮಿಗಳು ರಾಡ್ಗಳಿಂದ ಹೊಡೆದು ಜಖಂಗೊಳಿಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಬೆಂಗಳೂರಿನಿಂದ 3 ಬೈಕ್ಗಳಲ್ಲಿ ಬಂದ ಐವರು ದುಷ್ಕರ್ಮಿಗಳು ಅರ್ಜುನ್ ಕಾರನ್ನು ಬೆನ್ನಟ್ಟಿದ್ದು ರಾಮನಗರ ಸಿಗ್ನಲ್ ದಾಟಿದ ಬಳಿಕ ದಾಳಿ ನಡೆಸಿದ್ದಾರೆ. ನಟ ಕಾರು ನಿಲ್ಲಿಸುತ್ತಿದ್ದಂತೆ ಹಲ್ಲೆಗೆ ಮುಂದಾಗಿದ್ದಾರೆ. ಆದರೆ ಸ್ಥಳೀಯರು ಜಮಾವಣೆಗೊಂಡ ಕಾರಣ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಅರ್ಜುನ್ ದೇವ್ ಅಭಿನಯಿಸಿರುವ ಯುಗಪುರುಷ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರದ ಪ್ರಚಾರ ಕಾರ್ಯಕ್ಕಾಗಿ ತೆರಳುತ್ತಿದ್ದರು.
ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅರ್ಜುನ್ ದೇವ್ ಅವರನ್ನು ವಿಚಾರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ