ಪಿಸಿಬಿ ಜತೆ ಸಭೆ ಬೇಡವಿತ್ತು: ಗೋಯಲ್
Team Udayavani, May 31, 2017, 10:40 AM IST
ಹೊಸದಿಲ್ಲಿ: ಪಾಕಿಸ್ಥಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಜತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಭೆ ನಡೆಸುವ ಅಗತ್ಯವೇ ಇರಲಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ತಿಳಿಸಿದ್ದಾರೆ. ಪಾಕಿಸ್ಥಾನದ ಜತೆ ಕ್ರಿಕೆಟ್ ಸಾಧ್ಯವಿಲ್ಲವೆನ್ನುವುದು ಬಿಸಿಸಿಐಗೂ ಗೊತ್ತು. ಆದ್ದರಿಂದ ಆ ದೇಶದ ಜತೆ ಸಭೆ ನಡೆಸುವ ಅಗತ್ಯವಾದರೂ ಏನು ಎಂದು ಕೇಳಿದ್ದಾರೆ.
ಬಿಸಿಸಿಐ ಸೋಮವಾರ ಪಾಕಿಸ್ಥಾನ ಕ್ರಿಕೆಟ್ ಮಂಡಳಿಯೊಂದಿಗೆ ಕೆಲ ವಿಷಯಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿತ್ತು. ಇದನ್ನು ಹಿನ್ನೆಲೆಯಾಗಿಟ್ಟುಕೊಂಡು ಗೋಯಲ್ ಪ್ರತಿ ಕ್ರಿಯಿಸಿದ್ದಾರೆ.
ಸೋಮವಾರ ಬಿಸಿಸಿಐ-ಪಿಸಿಬಿ ನಡುವೆ ನಡೆದ ಸಭೆ ಯಾವುದೇ ನಿರ್ದಿಷ್ಟ ತೀರ್ಮಾನಕ್ಕೆ ಬರಲು ವಿಫಲವಾಗಿದೆ. ಹಿಂದೆ ಬಿಸಿಸಿಐ ಹೇಳಿಕೊಂಡಂತೆ ಅದು ತನ್ನೊಂದಿಗೆ ಕ್ರಿಕೆಟ್ ಆಡಿಲ್ಲ. ಆದ್ದರಿಂದ 380 ಕೋಟಿ ರೂ. ಪರಿಹಾರ ನೀಡಬೇಕು ಎಂದು ಪಾಕಿಸ್ಥಾನ ಒತ್ತಾಯಿಸಿತ್ತು. ಇದನ್ನು ಬಿಸಿಸಿಐ ತಿರಸ್ಕರಿಸುವುದರೊಂದಿಗೆ ಮಾತುಕತೆ ಮುರಿದು ಬಿದ್ದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ
Champions Trophy ತಾಣ ಅಂತಿಮ ಲಾಹೋರ್, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ