ಜುಲೈ 3ಕ್ಕೆ ರಕ್ಷಿತ್‌ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ


Team Udayavani, Jun 3, 2017, 11:43 AM IST

rakshit-rashmika.jpg

ರಕ್ಷಿತ್‌ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಮಧ್ಯೆ ನಿಜಕ್ಕೂ ಲವ್‌ ಇದೆಯಾ, ಅವರಿಬ್ಬರು ಮದುವೆಯಾಗುತ್ತಿದ್ದಾರಾ ಅಥವಾ ಸುಮ್ಮನೆ ಹಬ್ಬಿದ ಗಾಸಿಪ್‌ ಎಂಬ ಪ್ರಶ್ನೆ ಅನೇಕರಲ್ಲಿ ಕಾಡುತ್ತಿದೆ. ಅದಕ್ಕೆ ಕಾರಣ ಕೆಲ ದಿನಗಳ ಹಿಂದೆ ರಕ್ಷಿತ್‌ ಹಾಗೂ ರಶ್ಮಿಕಾ ಮಧ್ಯೆ ಅಫೇರ್‌ ಇದ್ದು, ಅವರಿಬ್ಬರು ಮದುವೆಯಾಗಲಿದ್ದಾರೆಂಬ ಸುದ್ದಿ ಜೋರಾಗಿ ಕೇಳಿಬಂದಿತ್ತು.

ಆದರೆ, ಸುದ್ದಿ ಜೋರಾಗಿ ಸುತ್ತುತ್ತಿದ್ದಂತೆ ಇಬ್ಬರೂ, “ವಿ ಆರ್‌ ಜಸ್ಟ್‌ ಫ್ರೆಂಡ್ಸ್‌’ ಎನ್ನುವ ಮೂಲಕ ಕುತೂಹಲವನ್ನು ತಣ್ಣಗಾಗಿಸಿದರು. ಆದರೆ, ಈಗ ಲೇಟೆಸ್ಟ್‌ ನ್ಯೂಸ್‌ ಬಂದಿದೆ. ಅದೇನೆಂದರೆ ರಕ್ಷಿತ್‌ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಜುಲೈ 3 ರಂದು ನಡೆಯಲಿದೆ. ಇದು ಹಂಡ್ರೆಡ್‌ ಪರ್ಸೆಂಟ್‌ ಕನ್ಫರ್ಮ್. 

ಜುಲೈ 3 ರಂದು ರಕ್ಷಿತ್‌ ಹಾಗೂ ರಶ್ಮಿಕಾ ಅವರ ನಿಶ್ಚಿತಾರ್ಥ ಕುಶಾಲನಗರದಲ್ಲಿ ನಡೆಯಲಿದ್ದು, ಎರಡು ಕುಟುಂಬ ಹಾಗೂ ಅವರ ಆಪೆ¤ಷ್ಟರಷ್ಟೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಮೂಲಕ “ಕಿರಿಕ್‌ ಪಾರ್ಟಿ’ ಚಿತ್ರದ ಕರ್ಣ ಹಾಗೂ ಸಾನ್ವಿ ಒಂದಾಗುತ್ತಿದ್ದಾರೆ. ರಕ್ಷಿತ್‌ ಕಥೆ ಬರೆದು, ನಾಯಕರಾಗಿ ನಟಿಸಿರುವ “ಕಿರಿಕ್‌ ಪಾರ್ಟಿ’ ಚಿತ್ರದ ಮೂಲಕ ಲಾಂಚ್‌ ಆದವರು ರಶ್ಮಿಕಾ ಮಂದಣ್ಣ.

ತಮ್ಮ ಮೊದಲ ಚಿತ್ರದ ನಟನೆಯಲ್ಲೇ ಎಲ್ಲರ ಮೆಚ್ಚುಗೆ ಪಡೆಯುವ ಮೂಲಕ ಸಾಕಷ್ಟು ಅವಕಾಶಗಳನ್ನು ಪಡೆದುಕೊಂಡವರು ರಶ್ಮಿಕಾ. ಕನ್ನಡವಷ್ಟೇ ಅಲ್ಲದೇ, ತೆಲುಗಿನಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ತಾನು ಲಾಂಚ್‌ ಮಾಡಿದ ಹುಡುಗಿಯನ್ನೇ ರಕ್ಷಿತ್‌ ವಿವಾಹವಾಗುವ ಮೂಲಕ ಚಿತ್ರರಂಗದ ಸಿನಿಜೋಡಿಗಳ ಸಾಲಿಗೆ ಸೇರುತ್ತಿದ್ದಾರೆ. 

ಜುಲೈ 3ಕ್ಕೆ ನಿಶ್ಚಿತಾರ್ಥ ನಡೆದರೆ, ಮದುವೆ ಯಾವಾಗ ಎಂಬ ಪ್ರಶ್ನೆ ಬರಬಹುದು. ಮದುವೆಗೆ ಇನ್ನೂ ಸಮಯವಿದೆ. ಏಕೆಂದರೆ, ಇಬ್ಬರೂ ಸಿನಿಮಾಗಳಲ್ಲಿ ಬಿಝಿ ಇದ್ದಾರೆ. ಇತ್ತ ಕಡೆ ರಕ್ಷಿತ್‌ “ಅವನೇ ಶ್ರೀಮನ್ನನಾರಾಯಣ’ ಸಿನಿಮಾದಲ್ಲಿ ಬಿಝಿ ಇದ್ದಾರೆ. ಅದು ಮುಗಿದ ನಂತರ ಸುದೀಪ್‌ ಚಿತ್ರ ನಿರ್ದೇಶಿಸಲಿದ್ದಾರೆ. ಇತ್ತ ಕಡೆ ರಶ್ಮಿಕಾ, ಸುನಿ ನಿರ್ದೇಶನದ “ಚಮಕ್‌’ ಜೊತೆಗೆ ತೆಲುಗು ಚಿತ್ರದಲ್ಲೂ ಬಿಝಿ ಇದ್ದಾರೆ.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

15

Vidhyarthi Vidyarthiniyare Trailer: ಟ್ರೇಲರ್‌ನಲ್ಲಿ ಟೀನೇಜ್‌ ಸ್ಟೋರಿ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.