CBSE SSLC ಫಲಿತಾಂಶ ಪ್ರಕಟ; ತೇರ್ಗಡೆ ಪ್ರಮಾಣ ಶೇ.5ರಷ್ಟು ಕುಸಿತ
Team Udayavani, Jun 3, 2017, 3:46 PM IST
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್) (ಸಿಬಿಎಸ್ಇ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಪ್ರಸಕ್ತ ಸಾಲಿನಲ್ಲಿ ಶೇ.90.95ರಷ್ಟು ಫಲಿತಾಂಶ ದಾಖಲಾಗಿದೆ. ಆದರೆ 2016ನೇ ಸಾಲಿನಲ್ಲಿ ಶೇ.96.21ರಷ್ಟು ಫಲಿತಾಂಶ ಬಂದಿದ್ದು, ಈ ವರ್ಷದ ಫಲಿತಾಂಶ ಶೇ.5ರಷ್ಟು ಕುಸಿತ ಕಂಡಿದೆ.
ತಿರುವನಂತಪುರ ಪ್ರದೇಶ ಅತ್ಯಧಿಕ (ಶೇ.99.85) ಫಲಿತಾಂಶ ಪಡೆದಿದೆ. ಮದ್ರಾಸ್ ಶೇ.99.62 ಮತ್ತು ಅಲಹಾಬಾದ್ ನಲ್ಲಿ ಶೇ.98.23ರಷ್ಟು ಫಲಿತಾಂಶ ಪಡೆದಿದೆ.
ಈ ಬಾರಿ ದೆಹಲಿಯ ಫಲಿತಾಂಶದಲ್ಲಿ ಶೇ,13ರಷ್ಟು ಕುಸಿತ ಕಂಡಿದೆ. ಕಳೆದ ಬಾರಿ 91.06ರಷ್ಟು ಫಲಿತಾಂಶ ಪಡೆದಿದ್ದ ದೆಹಲಿ ಪ್ರಸಕ್ತ ಸಾಲಿನಲ್ಲಿ ಶೇ.78.09ರಷ್ಟು ಫಲಿತಾಂಶ ಗಳಿಸಿದೆ.
ಫಲಿತಾಂಶಕ್ಕಾಗಿ ಈ ವೆಬ್ ಸೈಟ್ ನೋಡಿ:
cbseresults.nic.in/cbse.nic.in/results.nic.in/Bing.com
ಎಸ್ ಎಂಎಸ್ ಮೂಲಕ ಫಲಿತಾಂಶ ಪಡೆಯಬಹುದು:
ಸಿಬಿಎಸ್ ಸಿ ಹತ್ತನೇ ತರಗತಿಯ ಫಲಿತಾಂಶವನ್ನು ಎಸ್ ಎಂಎಸ್ ಸೇವೆಯ ಮೂಲಕವೂ ಪಡೆಯಬಹುದಾಗಿದೆ. ಪ್ರತಿ ಫಲಿತಾಂಶಕ್ಕೆ 50ಪೈಸೆ ಶುಲ್ಕ. ಫಲಿತಾಂಶ ಪಡೆಯಲಿ ಈ ಕೆಳಗಿನ ಯಾವುದೇ ಸಂಖ್ಯೆಗೆ ರೋಲ್ ನಂಬರ್ ಕಳುಹಿಸಿ ಫಲಿತಾಂಶ ತಿಳಿದುಕೊಳ್ಳಬಹುದು.
Telephone numbers are: 52001 (MTNL), 57766 (BSNL), 5800002 (Aircel), 55456068 (Idea), 54321, 51234 – 5333300 (TataTeleservices), 54321202 (Airtel), and 9212357123 (National Informatics Centre)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ