ಬೆಳಗಾವಿ ,ಧಾರವಾಡದಲ್ಲಿ ನಡುರಾತ್ರಿ ಭೂಕಂಪನ : ಭಯಭೀತರಾದ ಜನ
Team Udayavani, Jun 4, 2017, 9:26 AM IST
ಬೆಳಗಾವಿ : ಶನಿವಾರ ತಡರಾತ್ರಿ ಬೆಳಗಾವಿ,ಧಾರವಾಡ ಮತ್ತು ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ಭೂಕಂಪನ ಅನುಭವಕ್ಕೆ ಬಂದಿದ್ದು, ರಿಕ್ಟರ್ ಮಾಪಕದಲ್ಲಿ 4.8 ತೀವ್ರತೆ ದಾಖಲಾಗಿತ್ತು ಎಂದು ವರದಿಯಾಗಿದೆ.
ತಡಾರಾತ್ರಿ 11.45 ರ ವೇಳೆಗೆ ಬೆಳಗಾವಿಯ ಹಲವು ಭಾಗಗಳಲ್ಲಿ , 12 ಗಂಟೆಯ ಸುಮಾರಿಗೆ ಧಾರವಾಡದ ಕೆಲ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೋಡಿ ಬಂದರು. ಹಲವರು ಸ್ನೇಹಿತರು ಸಂಬಂಧಿಕರಿಗೆ ಫೋನ್ ಮಾಡಿ ವಿಚಾರಿಸಿದ್ದು ಎಲ್ಲರೂ ಕಂಗಾಲಾಗಿ ರಾತ್ರಿ ನಿದ್ರೆಯಿಲ್ಲದೆ ಕಳೆಯುವಂತಾಗಿತ್ತು.
ಹಲವೆಡೆ ಗೋಡೆಗಳು ಬಿರುಕು ಬಿಟ್ಟಿದ್ದು, ಅಡುಗೆ ಮನೆಯಲ್ಲಿ ಟ್ಟಿದ್ದ ಪಾತ್ರೆಗಳ ಬಿದ್ದಿರುವ ಬಗ್ಗೆ ವರದಿಯಾಗಿದೆ.
ಭೂಕಂಪನದ ಕೇಂದ್ರ ಬಿಂದು ಮಹಾರಾಷ್ಟ್ರದ ಕೋಯ್ನಾದಲ್ಲಿ ದಾಖಲಾಗಿತ್ತು ಎಂದು ವರದಿಯಾಗಿದೆ.
ಯಾವುದೇ ಹಾನಿಯ ಕುರಿತು ಇದುವರೆಗೆ ವರದಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್