ದಲಿತ ಯುವಕನ ಜೊತೆ ವಿವಾಹ, ಗರ್ಭಿಣಿ ಮಗಳನ್ನೇ ಸುಟ್ಟು ಕೊಂದ ಪೋಷಕರು!


Team Udayavani, Jun 6, 2017, 3:36 PM IST

karnataka-marriage.jpg

ತಾಳಿಕೋಟೆ: ಗರ್ಭಿಣಿಯನ್ನು ಆಕೆಯ ಮನೆಯವರೇ ನಡು ರಸ್ತೆಯಲ್ಲಿ ಎಳೆದಾಡಿ ಬರ್ಬರವಾಗಿ ಕೊಲೆ ಮಾಡುವುದರೊಂದಿಗೆ ಸೀಮೆ ಎಣ್ಣೆ ಸುರಿದು ಸುಟ್ಟು ಹಾಕಿದ ಅಮಾನವೀಯ ಘಟನೆ ತಾಳಿಕೋಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಗುಂಡಕನಾಳ ಗ್ರಾಮದಲ್ಲಿ ನಡೆದಿದೆ.

ಗುಂಡಕನಾಳ ಗ್ರಾಮದ ಮುಸ್ಲಿಂ ಸಮುದಾಯಕ್ಕೆ ಸೇರಿದ ಬಾನುಬೇಗಂ ಅತ್ತಾರ (20) ಕೊಲೆಯಾದ ಮಹಿಳೆ. ಕೊಲೆಗೆ ಹಿಂದೂ ಧರ್ಮದ ಪರಿಶಿಷ್ಠ ಪಂಗಡದ ಯುವಕನೊಂದಿಗೆ ಪ್ರೀತಿಸಿ ಮದುವೆಯಾಗಿದ್ದೆ ಕಾರಣ ಎನ್ನಲಾಗುತ್ತಿದೆ.

ವಿವರ: ಸುಮಾರು 2 ವರ್ಷದಿಂದ ಗುಂಡಕನಾಳ ಗ್ರಾಮದ ಬೇಡರ ಸಮಾಜದ ಸಾಯಬಣ್ಣ (ಮುದಕಪ್ಪ) ಕೊಣ್ಣೂರ ಎಂಬ ಯುವಕನೊಂದಿಗೆ ಬಾನುಬೇಗಂ ಪ್ರೀತಿಸುತ್ತಿದ್ದಳು. ಇದು ಇಬ್ಬರ ಮನೆಯವರಿಗೆ ಗೊತ್ತಾಗಿದ್ದರಿಂದ ಯುವತಿ ಮನೆಯವರು ಬುದ್ಧಿವಾದ ಹೇಳಿದ್ದರೆನ್ನಲಾಗುತ್ತಿದೆ. ಕಳೆದ ಜನೇವರಿ ತಿಂಗಳಿನಲ್ಲಿ ಸಾಯಬಣ್ಣ ಹಾಗೂ ಬಾನುಬೇಗಂ ಗೋವಾಕ್ಕೆ ಫಲಾಯನಗೈದಿದ್ದರು.

ನಂತರ ಯುವತಿ ಪೋಷಕರು ಲೈಂಗಿಕ ದೌರ್ಜನ್ಯದ ದೂರನ್ನು ತಾಳಿಕೋಟೆ ಠಾಣೆಯಲ್ಲಿ ದಾಖಲಿಸಿದ್ದರು. ಬಾನುಬೇಗಂ ಗರ್ಬಿಣಿಯಾಗಿದ್ದರಿಂದ ಸಾಯಬಣ್ಣ ಮುದ್ದೇಬಿಹಾಳಕ್ಕೆ ಯುವತಿಯೊಂದಿಗೆ ಆಗಮಿಸಿ ಸಬ್‌ ರಜಿಸ್ಟರ್‌ ನೋಂದಣಿ ಕಚೇರಿಯಲ್ಲಿ ಕಾನುನೂ ಬದ್ಧ ಮದುವೆಯಾಗಿ ಗುಂಡಕನಾಳ ಗ್ರಾಮಕ್ಕೆ 4 ದಿನಗಳ ಹಿಂದೆ ಬಂದು ನೆಲೆಸಿದ್ದರು. ಇದನ್ನು ಅರಿತ ಪೋಷಕರು
ಸಮುದಾಯದ ಮರ್ಯಾದೆ ಹಾಳು ಮಾಡಿದ್ದಾರೆಂದು ಬಾನುಬೇಗಂ ಮನೆಯವರಾದ ಇಬ್ರಾಹಿಂ ಅತ್ತಾರ, ಅಕ್ಬರ್ ಮಹ್ಮದಸಾಬ ಅತ್ತಾರ, ಇಮಾಮಸಾಬ ಅತ್ತಾರ, ರಂಜಾನಬಿ ಅತ್ತಾರ, ದಾವಲಬಿಸಲ್ಮಾ ಜಮಾದಾರ, ಅಜಮಾ ಜಿಲಾನಿ ದಖನಿ, ಜಲಾನಿ
ದಖನಿ, ದಾವಲಬಿ ದನ್ನೂರ ಒಳಗೊಂಡು ಇನ್ನಿತರರು ಗುಂಪು ಯುವಕನ ಮನೆಗೆ ನುಗ್ಗಿ ಯುವಕನನ್ನು ಬಡಿಗೆ ಮತ್ತು ಚೂರಿಗಳಿಂದ ಇರಿದು ಕೊಲೆಮಾಡಲು ಯತ್ನಿಸಿದ್ದಾರೆ. ಇವರಿಂದ ತಪ್ಪಿಸಿಕೊಂಡು ಸಾಯಬಣ್ಣ ಪರಾರಿಯಾಗಿದ್ದಾನೆ. 

ಬಾನುಬೇಗಂಳನ್ನು ತಲೆ ಮತ್ತು ಕೈಕಾಲು ಮುರಿಯುವ ಹಾಗೆ ಹೊಡೆದು ನಡು ರಸ್ತೆಯಲ್ಲಿ ಎಳೆದಾಡಿ ಹಲ್ಲೆ ಮಾಡಿದ್ದಾರೆ. ನಂತರ ಎಲ್ಲರೂ ಸೇರಿ ಮಹಿಳೆ ಮೈಮೇಲೆ ಸೀಮೆ ಎಣ್ಣೆ ಸುರುವಿ ಸುಟ್ಟುಹಾಕಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಬಾನುಬೇಗಂ ಪತಿ ಸಾಯಬಣ್ಣ ಕೊಣ್ಣೂರ ತಾಳಿಕೋಟೆ ಠಾಣೆಗೆ ದೂರು ನೀಡಿದ್ದು ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಪ್ರಭುಗೌಡ ಪಾಟೀಲ, ಸಿಪಿಐ ಶಿರಹಟ್ಟಿ, ಪಿಎಸ್‌ಐ ಎಂ.ಬಿ. ಬಿರಾದಾರ ಭೇಟಿ
ನೀಡಿ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.