ಬಾದಾಮಿ: ಕೊಚ್ಚಿ ಹೋದ ಕಾರು; ನಾಲ್ವರು ನೀರುಪಾಲು,ಓರ್ವ ಪಾರು!
Team Udayavani, Jun 7, 2017, 10:37 AM IST
ಬಾಗಲಕೋಟೆ: ಮುಂಗಾರು ಮಳೆ ಆರಂಭವಾಗುವ ವೇಳೆಯಲ್ಲೇ ಭೀಕರ ಅವಘಡವೊಂದು ನಡೆದಿದ್ದು, ಬಾದಾಮಿ ತಾಲೂಕಿನ ಅನವಾಲ್ ಗ್ರಾಮದಲ್ಲಿ ಮಂಗಳವಾರ ರಾತ್ರಿ ತುಂಬಿ ಹರಿಯುತ್ತಿದ್ದ ಹಳ್ಳ ದಲ್ಲಿ ಕಾರೊಂದು ಕೊಚ್ಚಿ ಹೋಗಿ ನಾಲ್ವರು ನೀರು ಪಾಲಾಗಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಈಜಿ ದಡ ಸೇರಿಕೊಂಡಿದ್ದಾನೆ.
ಯಂಡಿಗೇರಿ ಗ್ರಾಮದ ಯಮನಪ್ಪ ಬಸಪ್ಪ ಹಡಪದ (45), ರುದ್ರಪ್ಪ ಗುರಪ್ಪನವರ (45), ಅಶೋಕ್ ಸಾತಪ್ಪನವರ(45),ಮತ್ತು ಹೊಳಬಸಪ್ಪ ಶಿರಗುಪ್ಪ(55) ಎನ್ನುವವರು ನೀರುಪಾಲಾದ ದುರ್ದೈವಿಗಳು. ಬಸಲಿಂಗಪ್ಪ ಶಿರಗುಪ್ಪ ಈಜಿ ದಡ ಸೇರಿಕೊಂಡಿದ್ದಾರೆ.
ನಾಲ್ವರ ಶವಗಳನ್ನು ಮೇಲಕ್ಕೆತ್ತಲಾಗಿದೆ. ಪೊಲೀಸರು ಅಗ್ನಿ ಶಾಮಕ ದಳದ ಸಿಬಂದಿಗಳು ಕಾರ್ಯಾಚರಣೆಗಿಳಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ