ಕತಾರ್‌ಗೆ ನಿಷೇಧ :ವಿಶ್ವಕಪ್‌ ಫ‌ುಟ್ಬಾಲ್‌ಗೆ ಹಿನ್ನಡೆ


Team Udayavani, Jun 7, 2017, 1:22 PM IST

qatar-1.jpg

ಜ್ಯೂರಿಚ್‌: ನಿಗದಿತ ವೇಳಾ ಪಟ್ಟಿಯಂತೆ 2022ರ ಫ‌ುಟ್ಬಾಲ್‌ ವಿಶ್ವಕಪ್‌ ಕತಾರ್‌ ಆತಿಥ್ಯದಲ್ಲಿ ನಡೆಯಬೇಕಿದೆ. ಆದರೆ ಕತಾರ್‌ ಮೇಲೆ ಸೌದಿ ಅರೇಬಿಯಾ ಸೇರಿದಂತೆ 6 ರಾಷ್ಟ್ರಗಳು ನಿಷೇಧ ಹೇರಿವೆ. ಹೀಗಾಗಿ ಟೂರ್ನಿಯ ಬಗ್ಗೆ ಅನುಮಾನ ಮೂಡುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಅಂತಾರಾಷ್ಟ್ರೀಯ ಫ‌ುಟ್ಬಾಲ್‌ ಸಂಸ್ಥೆ ಕೂಡ ಕತಾರ್‌ ವಿರುದ್ಧದ ನಿಷೇಧದ ಮೇಲೆ ನಿರಂತರ ನಿಗಾ ವಹಿಸಿಸುತ್ತಿರುವುದಾಗಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಶ್ವ ಫ‌ುಟ್ಬಾಲ್‌ ಆಡಳಿತ ಮಂಡಳಿ ಫಿಫಾ, ವಿಶ್ವ ಕಪ್‌ ಆಯೋಜಕ ಸಮಿತಿ ಸೇರಿದಂತೆ ವಿವಿಧ ಸಮಿತಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ಈ ಸಂದರ್ಭದಲ್ಲಿ ನಾವು ಯಾವುದೇ ಪ್ರತಿಕ್ರಿಯೆ ನೀಡು ವುದಿಲ್ಲ ಎಂದು ತಿಳಿಸಿದೆ.

ಕತಾರ್‌ಗೆ ನಿಷೇಧ ಏಕೆ?
ಭಯೋತ್ಪಾದನೆಗೆ ಕತಾರ್‌ ಪ್ರೋತ್ಸಾಹ ನೀಡುತ್ತಿದೆ. 2011ರ ಅರಬ್‌ ಕ್ರಾಂತಿಗೆ ಕತಾರ್‌ ದೇಶವೇ ಕಾರಣ ಎಂದು ಸೌದಿ ಅರೇಬಿಯಾ, ಬಹ್ರೈನ್‌, ಯುನೈಟೆಡ್‌ ಅರಬ್‌ ಎಮಿರೇಟ್ಸ್‌, ಈಜಿಪ್ಟ್, ಯೆಮನ್‌ ಮತ್ತು ಲಿಬಿಯಾ ದೇಶಗಳು ಕತಾರ್‌ ಜತೆಗಿನ ಸಂಬಂಧವನ್ನು ಕಡಿದುಕೊಂಡಿವೆ. ಹೀಗಾಗಿ ಈ ಬೆಳವಣಿಗೆ 2022ರ ಫ‌ುಟ್ಬಾಲ್‌ ವಿಶ್ವಕಪ್‌ ಮೇಲೆ ಪರಿಣಾಮ ಬೀರಲಿದೆ.

2022ರ ವಿಶ್ವಕಪ್‌ ಆತಿಥ್ಯಕ್ಕೆ ಕತಾರ್‌, ಅಮೆರಿಕ, ದ.ಕೊರಿಯಾ, ಜಪಾನ್‌, ಆಸ್ಟ್ರೇಲಿಯ ಮುಂದಾಗಿದ್ದವು. ಅಂತಿಮವಾಗಿ ಕತಾರ್‌ಗೆ ಅವಕಾಶ ಲಭಿಸಿತ್ತು.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.