ಬಾಬ್ರಿ ಧ್ವಂಸ ಪ್ರಕರಣ; ಅಡ್ವಾಣಿ ,ಉಮಾ ಖುದ್ದು ಹಾಜರಿಗೆ ವಿನಾಯ್ತಿ
Team Udayavani, Jun 7, 2017, 3:56 PM IST
ಲಕ್ನೋ: ಬಾಬರಿ ಮಸೀದಿ ಧ್ವಂಸ ಕ್ರಿಮಿನಲ್ ಪಿತೂರಿ ಪ್ರಕರಣದ ವಿಚಾರಣೆಗೆ ಬಿಜೆಪಿ ಹಿರಿಯ ಮುಖಂಡರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಹಾಗೂ ಕೇಂದ್ರ ಸಚಿವೆ ಉಮಾ ಭಾರತಿ ಅವರ ಖುದ್ದು ಹಾಜರಾತಿಗೆ ಸಿಬಿಐ ವಿಶೇಷ ಕೋರ್ಟ್ ಬುಧವಾರ ವಿನಾಯ್ತಿ ನೀಡಿದೆ.
ಏಪ್ರಿಲ್ 19ರಂದು ಬಾಬ್ರಿ ಧ್ವಂಸ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಎಲ್ ಕೆ ಅಡ್ವಾಣಿ ಸೇರಿದಂತೆ ಪ್ರಕರಣದಲ್ಲಿ ಶಾಮೀಲಾದವರ ವಿರುದ್ಧ ಕ್ರಿಮಿನಲ್ ಸಂಚಿನ ಆರೋಪ ಕೈಬಿಡದಂತೆ ಸಿಬಿಐ ವಿಶೇಷ ಕೋರ್ಟ್ ಗೆ ನಿರ್ದೇಶನ ನೀಡಿ, ಎರಡು ವರ್ಷದೊಳಗೆ ಅಂತಿಮ ತೀರ್ಪು ನೀಡುವಂತೆ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ 1992ರಲ್ಲಿ ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಶಾಮೀಲಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಎಲ್ಕೆ ಅಡ್ವಾಣಿ ಸೇರಿದಂತೆ 13 ಜನರ ವಿರುದ್ಧ ಕ್ರಿಮಿನಲ್ ಸಂಚಿನ ಆರೋಪ ಕೈಬಿಡದ ಸಿಬಿಐ ಕೋರ್ಟ್ ಅಡ್ವಾಣಿ ಸೇರಿದಂತೆ ಬಿಜೆಪಿ ಮುಖಂಡರಿಗೆ ತಲಾ 50 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಆಧಾರದ ಮೇಲೆ ಜಾಮೀನು ನೀಡಿತ್ತು.
(ಇದನ್ನೂ ಓದಿ: ಗೋಹತ್ಯೆ, ಕಳ್ಳಸಾಗಣೆ ವಿರುದ್ಧ ಎನ್ಎಸ್ಎ, ಗೂಂಡಾ ಕಾಯ್ದೆ!)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್