ತಲ್ಲೂರು-ಹೆಮ್ಮಾಡಿ: ವಾಹನ ಸಂಚಾರ ಅಸ್ತವ್ಯಸ್ತ
Team Udayavani, Jun 13, 2017, 1:50 PM IST
ಕುಂದಾಪುರ: ಚತುಷ್ಪಥ ಹೆದ್ದಾರಿ ಕಾಮಗಾರಿಗಾಗಿ ಆಗಮಿಸುತ್ತಿದ್ದ ಐಆರ್ಬಿ ಕಂಪೆನಿಯ ಟಿಪ್ಪರ್ವೊಂದು ಹೆಮ್ಮಾಡಿಯ ಬಳಿ ಕೆಟ್ಟುಹೋದ ಕಾರಣದಿಂದ ಸಂಜೆ ತಲ್ಲೂರು- ಹೆಮ್ಮಾಡಿಯ ನಡುವೆ ಎರಡು ಗಂಟೆ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡವು.
ರವಿವಾರ ಸುರಿದ ಭಾರಿ ಮಳೆಯಿಂದ ಕುಂದಾಪುರದಿಂದ ಹೆಮ್ಮಾಡಿ ತನಕ ಹೆದ್ದಾರಿ ರಾಡಿಯಾಗಿದ್ದು ಕಾಮಗಾರಿಗೆ ಉಪಯೋಗಿಸಿದ ಕೆಂಪು ಮಣ್ಣು ರಸ್ತೆಯ ಮೇಲೆ ಇಳಿದು ವಾಹನ ಸಂಚಾರಕ್ಕೆ ಅಪಾಯ ಎದುರಾಗಿದೆ.
ಹೇರಿಕುದ್ರುವಿನಲ್ಲಿ ರವಿವಾರ ಮನೆಗಳಿಗೆ ನುಗ್ಗಿದ ನೀರು ಇಳಿಮುಖವಾಗಿದೆ. ಮರವಂತೆಯಲ್ಲಿ ಕುಸಿದ ರಸ್ತೆಯಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ವಾಹನಗಳು ಈ ಭಾಗದಲ್ಲಿ ಸಂಚರಿಸದಂತೆ ತಡೆಯೊಡ್ಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ