ಯುಪಿಎಸ್ಸಿ: 25ನೇ ರ್‍ಯಾಂಕ್‌ ಪಡೆದ ಆಸಿಫ್ಗೆ ಸನ್ಮಾನ


Team Udayavani, Jun 14, 2017, 5:39 PM IST

gul5.jpg

ಕಲಬುರಗಿ: ವಿದ್ಯಾರ್ಥಿಗಳು ಕೇವಲ ಫೇಸ್‌ಬುಕ್‌, ವಾಟ್ಸ್‌ಪ್‌ ಗಳಲ್ಲಿ ಕಾಲಹರಣ ಮಾಡದೇ ಓದಿನ ಕಡೆ ಲಕ್ಷé ವಹಿಸಿ ಶ್ರದ್ಧೆ ಮೈಗೂಢಿಸಿಕೊಂಡರೆ ಯಶಸ್ಸು ಹೊಂದಲು ಸಾಧ್ಯವಾಗುತ್ತದೆ ಎಂದು ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ 25ನೇ ಹಾಗೂ ರಾಜ್ಯಕ್ಕೆ 2ನೇ ರ್‍ಯಾಂಕ್‌ ಪಡೆದ ಶೇಖ್‌ ತನ್ವೀರ್‌ ಆಸಿಫ್‌ ಹೇಳಿದರು. 

ಪ್ರಾಥಮಿಕ ಶಿಕ್ಷಣ ಪಡೆದ ನಗರದ ಸರ್ಕಾರಿ ಮುದ್ರಣಾಲಯದ ಎದುರು ಇರುವ ಕಲಿತ ನೊಬೆಲ್‌ ಪ್ರಾಥಮಿಕ ಶಾಲೆ ವತಿಯಿಂದ ಆಯೋಜಿಸಲಾಗಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತನ್ನ ಬಾಲ್ಯಾವಸ್ಥೆ ಹೇಳಿಕೊಳ್ಳುವ ಹಾಗಿರಲಿಲ್ಲ. ಶಾಲಾ ಶುಲ್ಕ ಪಾವತಿಸಲು ಮನೆಯವರು ಸಾಕಷ್ಟು ಕಷ್ಟ ಪಡುತ್ತಿದ್ದರು.

ಏಳನೇ ತರಗತಿ ವರೆಗೆ ಶೇ. 70ರಷ್ಟು ಅಂಕ ಪಡೆದೆ. 8ನೇ ತರಗತಿಗೆ ಸೇರುವಾಗ ತಾಯಿ ಶಾಲೆ ಪ್ರವೇಶ ಶುಲ್ಕ ಕಟ್ಟಲು ಕಷ್ಟಪಡುತ್ತಿದ್ದುದನ್ನು ನೋಡಿ ಮನಸ್ಸಿನ ಮೇಲೆ ಪರಿಣಾಮ ಬೀರಿತು ಎಂದರು. ಬೆಂಗಳೂರಿನಲ್ಲಿ ತಾಂತ್ರಿಕ ಕಾಲೇಜು ಶಿಕ್ಷಣ ಪಡೆಯುತ್ತಿರುವ ಸಂದರ್ಭದಲ್ಲಿ ಅಲ್ಲಿನ ಭಿಕ್ಷುಕರು ಹಾಗೂ ನಿರ್ಗತಿಕರನ್ನು ಕಂಡು ಜೀವ ತಳಮಳಗೊಂಡಿತು.

ಈ ಸಮಸ್ಯೆ ನಿವಾರಣೆಗೆ ಐಎಎಸ್‌ಗೆ ಹೋಗಲು ನಿರ್ಧರಿಸಿದೆ ಎಂದು ಹೇಳಿದರು. ಸಂಸ್ಥೆಯ ಕಾರ್ಯದರ್ಶಿ ಮುಕ್ಸಾಫ್‌ ಸಿತಾರಾ, ಖಜಾಂಚಿ ಮೊಹ್ಮದ್‌ ಮುಸಿಬುದ್ದೀನ್‌, ಪಾಶಾ, ಮೊಹ್ಮದ್‌ ಮೆರಾಜುದ್ದೀನ್‌, ಪ್ರಾಚಾರ್ಯರಾದ ನುಝಾತ್‌ ಸಲಾವುದ್ದೀನ್‌, ಉಪ ಪ್ರಾಚಾರ್ಯರಾದ ನಸ್ರಿನ್‌ ಫಜ್ರಾನ್‌, ಶೇಖ್‌ ತನ್ವೀರ್‌ ಆಸಿಫ್‌ ಹಾಜರಿದ್ದರು.

ಶೇಖ್‌ ತನ್ವೀರ್‌ ಅವರನ್ನು ತಾಯಿ ಜೈನಾಬ್‌ ಫಾತಿಮಾ ಅವರೊಂದಿಗೆ ಸನ್ಮಾನಿಸಲಾಯಿತು. ಶಿಕ್ಷಕರಾದ ನುಸ್ರಿàನ್‌, ಯಾಸ್ಮಿನ್‌, ಶಶಿಕಲಾ, ಸಾಹೀರ್‌, ಅಲಿಯಾ, ಸಾμಯಾ, ಅನುರಾಧಾ, ಸಾಯಿ ಪ್ರಸನ್ನ, ಲಕ್ಷಿ, ಜ್ಯೋತಿ, ಫರಹತ್‌, ನμàಜ್‌ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.