ಸತತ ಮಳೆಯಿಂದ ಬದುಗಳ ನಾಶ: ರೈತರಲ್ಲಿ ಹೆಚ್ಚಿದ ಆತಂಕ


Team Udayavani, Jun 14, 2017, 5:39 PM IST

gul4.jpg

ಆಳಂದ: ಜೂನ್‌ 6ರಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಬಿತ್ತನೆಗೆ ಮುಂದಾಗಿದ್ದ ರೈತರಿಗೆ ತಡೆಯಾಗಿದೆ. ಬಹುತೇಕವಾಗಿ ಎಲ್ಲೆಡೆ ಹೊಲದ ಬದುಗಳ ನಾಶವಾಗಿ ಮಣ್ಣುಕೊಚ್ಚಿ ಹೋಗಿದ್ದು, ರೈತ ವರ್ಗದಲ್ಲಿ ಚಿಂತೆಗೀಡು ಮಾಡಿದೆ. ಒಡೆದ ಬದು ಕಟ್ಟಲು ಮುಂದಾದರೂ ಬಿಡುವಿಲ್ಲದ ಮಳೆಯಿಂದಾಗಿ ಒಡೆದ ಬದು ಪುನರ್‌ ನಿರ್ಮಾಣಕ್ಕೆ ಸಾಧ್ಯವಾಗುತ್ತಿಲ್ಲ.

ಬದು ನಿರ್ಮಾಣ ಕೈಬಿಟ್ಟರೆ ಹೆಚ್ಚಿನ ಮಳೆಯಾಗಿ ಮತ್ತಷ್ಟು ಹೊಲದ ಮಣ್ಣು ಕೊಚ್ಚಿಹೋಗುವ ಆತಂಕ ಎದುರಾಗಿದೆ. ಶನಿವಾರ ತಾಲೂಕಿನ ಕೆಲವು ಗ್ರಾಮಗಳಲ್ಲಿ ಸ್ವಲ್ಪ ಮಟ್ಟಿಗೆ ಬಿತ್ತನೆಗೆ ಮುಂದಾಗಿದ್ದ ರೈತರಿಗೆ ಸೋಮವಾರ ಮತ್ತು ಮಂಗಳವಾರ ರಾತ್ರಿ ಸುರಿದ ಮಳೆಯಿಂದ ಬಿತ್ತನೆ ನಡೆಯದಂತಾಗಿದೆ. 

ಸತತ ಮಳೆಯಿಂದಾಗಿ ತಾಲೂಕಿನ ಎಲ್ಲ ಹಳ್ಳ, ಚೆಕ್‌ ಡ್ಯಾಂಗಳು ಭರ್ತಿಯಾಗಿ ಹರಿತೊಡಗಿವೆ. ಬತ್ತಿದ ಕೊಳವೆ ಬಾವಿ, ತೆರೆದ ಬಾವಿಗಳಿಗೆ ಅಂತರ್ಜಲ ಹೆಚ್ಚಾಗಿ ನೀರು ಬರತೊಡಗಿದೆ. ಹಲವು ವರ್ಷಗಳ ಬಳಿಕ ಜೂನ್‌ ತಿಂಗಳಲ್ಲಿ ಸಮಪರ್ಕವಾಗಿ ಮಳೆಯಾಗಿದೆ ಎಂಬ ಖುಷಿಯಲ್ಲಿದ್ದ ರೈತರಿಗೆ ಹೊಲದ ಬದುಗಳು ಧ್ವಂಸಗೊಂಡಿರುವುದು ಮತ್ತು ಬಿತ್ತನೆಗೆ ಬಿಡುವು ನೀಡದೆ ಇರುವುದು ಚಿಂತೆಗೀಡು ಮಾಡಿದೆ. 

ಜೂನ್‌ 12ರಂದು ತಾಲೂಕಿನ ಆಯಾ ಮಳೆ ಮಾಪನ ಕೇಂದ್ರಗಳಲ್ಲಿ ಸರಾಸರಿ ಮಳೆಯಾಗಿದೆ. ಆಳಂದ 64.4 ಮಿ.ಮೀ, ಖಜೂರಿ 63.4 ಮಿ.ಮೀ, ನರೋಣಾ 66 ಮಿ.ಮೀ, ನಿಂಬರಗಾ 31 ಮಿ.ಮೀ, ಮಾದನಹಿಪ್ಪರಗಾ 16.0 ಮಿ.ಮೀ, ಸರಸಂಬಾ 36 ಮಿ.ಮೀ, ಕೊರಳ್ಳಿ 58.0 ಮಿ.ಮೀ ಮಳೆಯಾಗಿದೆ ಎಂದು ಶಿರಸ್ತೆದಾರ ರಾಕೇಶ ಶೀಲವಂತ ತಿಳಿಸಿದ್ದಾರೆ.

ಜೂನ್‌ 13ರಂದು ಆಳಂದ 30 ಮಿ.ಮೀ, ಖಜೂರಿ 61.4 ಮಿ.ಮೀ, ನರೋಣಾ 23 ಮಿ.ಮೀ,  ನಿಂಬರಗಾ 33 ಮಿ.ಮೀ, ಮಾದನಹಿಪ್ಪರಗಾ 15.2 ಮಿ.ಮೀ, ಸರಸಂಬಾ 39 ಮಿ.ಮೀ, ಕೊರಳ್ಳಿ 41.2 ಮಿ.ಮೀ ಮಳೆಯಾಗಿದೆ ಎಂದು ತಹಶೀಲ್ದಾರ ಬಸವರಾಜ ಎಂ. ಬೆಣ್ಣೆಶಿರೂರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.