ಹಸುವಿನಿಂದ ಹಸನಾದ ಬದುಕು


Team Udayavani, Jun 19, 2017, 5:37 PM IST

hasu.jpg

ಶಿವಮೊಗ್ಗದ ಸಾಗರ ತಾಲೂಕಿನ ಆನಂದಪುರಂ ಸಮೀಪದ ಕೊರಲಿಕೊಪ್ಪದ ದೇವರಾಜ ಗೌಡ ಹೈನುಗಾರಿಕೆಯಲ್ಲಿ ಯಶಸ್ಸಿನ ಹೆಜೆುjಡುತ್ತಾ ಸಾಗಿದ್ದಾರೆ.

ಈ ಮೊದಲು ಜೀವನ ನಿರ್ವಹಣೆಗೆ ಬೇರೆಯವರ ಅಡಕೆ-ತೆಂಗಿನ ತೋಟದ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಇವರು ಬಡತನದ ಬೇಗೆಯ ಸಂಕಷ್ಟದಲ್ಲೂ ಇಬ್ಬರು ಗಂಡು ಮಕ್ಕಳಿಗೆ ಶಿಕ್ಷಣ ಕೊಡಿಸಿದರು. ಅದಕ್ಕೂ ಕೈ ಹಿಡಿದದ್ದು ಹೈನುಗಾರಿಕೆ. ಮಕ್ಕಳು ದೊಡ್ಡವರಾಗಿ ಉದ್ಯೋಗಸ್ಥರಾಗಿ, ಕೊರಲಿಕೊಪ್ಪದಲ್ಲಿ ಜಾಗ ಖರೀದಿಸಿ ಮನೆ ಕಟ್ಟಿಸಿದರು. ಪರಿಶ್ರಮದ ಬದುಕು ಸಾಗಿಸಿ ಬಂದ ಇವರಿಗೆ ಮನೆಯಲ್ಲಿ ಸುಮ್ಮನೆ ಕುಳಿತು ಉಣ್ಣಲು ಇಷ್ಟವಾಗಲಿಲ್ಲ. ಅದಕ್ಕಾಗಿ ಮೂರುವರೆ  ವರ್ಷಗಳ ಹಿಂದೆ ಹಸು ಸಾಕಣೆ ಆರಂಭಿಸಿದರು. ಹೊಸದಾಗಿ ಕಟ್ಟಿದ  ಮನೆಯ ಬಲ ಪಕ್ಕದಲ್ಲಿ ಬಿದಿರು ಮತ್ತು ತೆಂಗಿನ ಗರಿಗಳನ್ನು  ಬಳಸಿ ಚಿಕ್ಕ ಕೊಟ್ಟಿಗೆ ರೂಪಿಸಿಕೊಂಡರು.

ಶ್ರಮದ ಹಾದಿ 
ಆರಂಭದಲ್ಲಿ ಒಂದು ಹಸುವಿತ್ತು. ನಂತರ ಇನ್ನೂ ಎರಡು ಹಸು ಖರೀದಿಸಿ ಹೈನುಗಾರಿಕೆ ವೃತ್ತಿ ಹೆಚ್ಚಿಸಿಕೊಂಡರು. ಜೊತೆಗೆ ಇವರು ಮೊದಲು ಸಾಕಿದ ಹಸು, ಕರು ಹಾಕಿ ಆ ಕರುಗಳು ದೊಡ್ಡದಾದವು. ಹೀಗೆ ಒಂದು ಹಸುವಿನಿಂದ ಆರಂಭಿಸಿದ ಇವರ ಹೈನುಗಾರಿಕೆ ಈಗ ಕರುಗಳು ಸೇರಿ 9 ಹಸುಗಳ ಮಟ್ಟಕ್ಕೆ ಬಂದು ನಿಂತಿದೆ. ಇವುಗಳ ಪೈಕಿ ಜರ್ಸಿ 2, ಹೆಚ್‌.ಎಫ್. 4 ಹಾಗೂ ಮಿಶ್ರತಳಿಯ 3 ಹಸುಗಳಿವೆ.  ಇದರಲ್ಲಿ ಹಾಲು ಕೊಡುವ ಹಸುಗಳು 4. ಉಳಿದವು ಬೆಳವಣಿಗೆಯ ಹಂತದಲ್ಲಿವೆ. ನೀರು ಪೂರೈಕೆಗೆ ಮನೆಯಂಗಳದಲ್ಲಿ ಕೊಳವೆ ಬಾವಿ ತೆಗೆಸಿದ್ದಾರೆ.  ಮನೆ ಹಿಂಭಾಗದ ಖಾಲಿ ಪ್ರದೇಶದಲ್ಲಿ ಹಸಿರು ಹುಲ್ಲು ಸಹ ಬೆಳೆಯಲಾರಂಭಿಸಿದರು. ಒಣ ಹುಲ್ಲು, ಹಸಿರು ಹುಲ್ಲು ಮತ್ತು ಪಶು ಆಹಾರವನ್ನು ಅಗತ್ಯ ಪ್ರಮಾಣದಲ್ಲಿ ನೀಡುತ್ತಾ ಹೈನುಗಾರಿಕೆಯಲ್ಲಿ ನಿರತರಾಗಿದ್ದಾರೆ.

ಪ್ರತಿ ನಿತ್ಯ ಹಾಲು ಕರೆದು ಆನಂದಪುರಂನ ಡೈರಿಗೆ ಮಾರಾಟ ಮಾಡುತ್ತಾರೆ. ಬಳಿಕ ಕೊಟ್ಟಿಗೆ ಸ್ವತ್ಛಗೊಳಿಸಿ, ನೆಲವನ್ನು ತೊಳೆದು ಜಾನುವಾರುಗಳಗೆ ಸ್ನಾನ ಮಾಡಿಸುತ್ತಾರೆ. ಪ್ರತಿ ನಿತ್ಯ ಒಂದು ಹಸುಗೆ ಸರಾಸರಿ 4 ಕಟ್ಟು ಒಣಹುಲ್ಲು, 3 ಕಟ್ಟು ಹಸಿ ಹುಲ್ಲು,3.5 ಕೆ.ಜಿ.ಯಷ್ಟು ಪಶು ಆಹಾರ ನೀಡುತ್ತಾರೆ.

ಲಾಭದ ಲೆಕ್ಕಾಚಾರ 
ಪ್ರತಿ ನಿತ್ಯ  ಸರಾಸರಿ 60 ಲೀಟರ್‌ ಹಾಲು ಮಾರುತ್ತಾರೆ. ಒಂದು ಲೀಟರ್‌ ಗೆ ರೂ26 ರಂತೆ ದರ ಸಿಗುತ್ತದೆ. ಜೊತೆಗೆ ಪ್ರತಿ ಲೀಟರ್‌ಗೆ ರೂ.5 ಪ್ರೋತ್ಸಾಹ ಧನ ಸಹ ದೊರೆಯುತ್ತದೆ. ಅಂದರೆ ಲೀಟರ್‌ ಒಂದಕ್ಕೆ 31ರೂ.  ದಿನವೊಂದಕ್ಕೆ ಇವರಿಗೆ 60 ಲೀ.ಹಾಲು ಮಾರಾಟದಿಂದ ರೂ.1, 860 ಆದಾಯ. ಆಹಾರ, ಮೇವು ಹೀಗೆ ಎಲ್ಲ ರೀತಿಯ ಲೆಕ್ಕ ಹಾಕಿದರೆ ದಿನವೊಂದಕ್ಕೆ ರೂ.1000 ಖರ್ಚು ತಗಲುತ್ತದೆ. ಆದರೂ ಸರಾಸರಿ  ರೂ.850 ಲಾಭ ಅಂದರೆ 25,800ರೂ.                                                                                                                     

ವರ್ಷಕ್ಕೊಮ್ಮ 12 ಲೋಡ್‌ (ಕ್ಯಾಂಟರ್‌)ಸಗಣಿ  ಗೊಬ್ಬರ ಮಾರುತ್ತಾರೆ.ಒಂದು ಲೋಡ್‌ ಗೆ ರೂ.7000 ದೊರೆಯುತ್ತದೆ. ಅದರಿಂದ 80 ಸಾವಿರ ಆದಾಯ.

– ಎನ್‌.ಡಿ.ಹೆಗಡೆ ಆನಂದಪುರಂ

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.