ಮಾನಸಿಕ ನೆಮ್ಮದಿಗೆ ಯೋಗ ಪೂರಕ


Team Udayavani, Jun 22, 2017, 11:35 AM IST

manasika.jpg

ಮಂಗಳೂರು: ಮಾನಸಿಕ ನೆಮ್ಮದಿಯೊಂದಿಗೆ ಆಧ್ಯಾತ್ಮಿಕ ವಿಚಾರದಲ್ಲಿ ಮನಸ್ಸು ಕೇಂದ್ರೀಕೃತವಾಗಲು ಯೋಗ ಪೂರಕ. ಭಾರತದ ಪರಂಪರೆ, ಮೌಲ್ಯ ಮತ್ತು ಗೌರವವನ್ನು ವೃದ್ಧಿಸುವಲ್ಲಿ ಯೋಗದ ಕೊಡುಗೆ ಮಹತ್ತರವಾದುದು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಆಯುಷ್‌ ಇಲಾಖೆ ವತಿಯಿಂದ ನಗರದ ಪುರ ಭವನದ ನೂತನ ಸಭಾಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವದ ಅನೇಕ ರಾಷ್ಟ್ರಗಳು ಭಾರತೀಯ ಋಷಿ ಪರಂಪರೆಯ ಕೊಡುಗೆಯಾದ ಯೋಗದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳುತ್ತಿವೆ. ಯೋಗ ವಿಶ್ವ ಮನ್ನಣೆಗಳಿಸುವುದಕ್ಕೆ ಪ್ರಧಾನಿಯವರ ಶ್ರಮ ಸಾಕಷ್ಟಿದೆ ಎಂದವರು ಅಭಿಪ್ರಾಯಪಟ್ಟರು.

ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರು ಸುಮಾರು ಒಂದು ಗಂಟೆ ಕಾಲ ಯೋಗದ 30ಕ್ಕೂ ಅಧಿಕ ಆಸನಗಳನ್ನು ಪ್ರದರ್ಶಿಸಿದರು. ಸುಮಾರು 1,500ಕ್ಕೂ ಹೆಚ್ಚು ಮಂದಿ ಯೋಗಾಭ್ಯಾಸ ಮಾಡಿದರು. ಸಂಸದ ನಳಿನ್‌ ಕುಮಾರ್‌ ಕಟೀಲು, ದ.ಕ. ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್‌, ಅಪರ ಜಿಲ್ಲಾಧಿಕಾರಿ ಕುಮಾರ್‌, ಮೇಯರ್‌ ಕವಿತಾ ಸನಿಲ್‌, ಆರೋಗ್ಯ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ರಾವ್‌, ಡಿಸಿಪಿ ಶಾಂತರಾಜು, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದ್‌ ಮೋನು, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಮೊದಲಾದ ಗಣ್ಯರು ಭಾಗವಹಿಸಿದ್ದರು. ಬಳಿಕ ಪ್ರಜಾ ಪಿತ ಬ್ರಹ್ಮಕುಮಾರೀಸ್‌ ಈಶ್ವರೀಯ ವಿದ್ಯಾ ಲಯದ ವಿಶ್ವೇಶ್ವರಿ ಅವರಿಂದ ಧ್ಯಾನದ ಕುರಿತು ಉಪನ್ಯಾಸ ಜರಗಿತು. 

ಕಾರ್ಯಕ್ರಮದಲ್ಲಿ ಔಷಧೀಯ ಗಿಡ ವಿತರಿಸಲಾಯಿತು. ಆಯುಷ್‌ ಇಲಾಖೆಯ ಡಾ| ಮಹಮ್ಮದ್‌ ಇಕ್ಬಾಲ್‌ ಸ್ವಾಗತಿಸಿದರು.

ಆಕಾಶವಾಣಿಯಿಂದ ಹೊಸ ಪ್ರಯೋಗ
ಯೋಗ ದಿನದ ಅಂಗವಾಗಿ ಮಂಗಳೂರು ಆಕಾಶವಾಣಿಯು ದ.ಕ., ಉಡುಪಿ ಹಾಗೂ ಚಿಕ್ಕಮಗಳೂರು ವ್ಯಾಪ್ತಿ ಯೊಳಗೆ ಬೆಳಗ್ಗೆ 8.30ರಿಂದ 11.30ರ ವರೆಗೆ ಯೋಗದ ಕುರಿತು ವಿಶೇಷ ಮಾಹಿತಿ, ನೇರ ಪ್ರಸಾರ ಕಾರ್ಯ ಕ್ರಮ ವನ್ನು ನಡೆಸಿತು. ದೇಶ ದಲ್ಲೇ ಇದೊಂದು ಮಾದರಿ ಪ್ರಯತ್ನ ವಾಗಿದೆ ಎಂದು ಮಂಗಳೂರು ಆಕಾಶ ವಾಣಿಯ ಸದಾನಂದ ಪೆರ್ಲ ತಿಳಿಸಿದರು.

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26

Mangaluru: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

24

Surathkal: ಗುತ್ತಿಗೆ ಕಾರ್ಮಿಕ ಬಿದ್ದು ಸಾವು

23-

Mangaluru: ರೈಲು ನಿಲ್ದಾಣದ ಬಳಿ ವೈದ್ಯರ ಮೊಬೈಲ್‌ ಕಸಿದು ಪರಾರಿ 

22

Gurupura: ಖಾಸಗಿ ಬಸ್ಸು, ಬೈಕ್‌ ಢಿಕ್ಕಿ ,ಸವಾರ ಸ್ಥಿತಿ ಗಂಭೀರ

20-

Kinnigoli: ಏಸ್‌ ಢಿಕ್ಕಿ: ಬುಲೆಟ್‌ ಸವಾರ ಸಾವು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.