ಕತಾರ್ನಿಂದ ಭಾರತೀಯರ ಕರೆ ತರಲು ವಿಶೇಷ ವಿಮಾನ
Team Udayavani, Jun 23, 2017, 3:45 AM IST
ನವದೆಹಲಿ: ಅರಬ್ ರಾಷ್ಟ್ರಗಳಿಂದ ವಾಣಿಜ್ಯ ಹಾಗೂ ಸಾರಿಗೆ ನಿರ್ಬಂಧಕ್ಕೆ ಗುರಿಯಾಗಿರುವ ಕತಾರ್ನಲ್ಲಿರುವ ಭಾರತೀಯರಿಗೆ ಸ್ವದೇಶಕ್ಕೆ ಮರಳಲು ವಿಶೇಷ ವಿಮಾನಗಳ ವ್ಯವಸ್ಥೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ಈ ಕುರಿತು ಮಾಹಿತಿ ನೀಡಿರುವ ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಜಪತಿರಾಜು, “ಭಾರತೀಯ ಮುಸ್ಲಿಮರು ಈದ್ ಆಚರಣೆಗಾಗಿ ತಮ್ಮ ಕುಟುಂಬದವರನ್ನು ಸೇರಿಕೊಳ್ಳಲು ಕೇಂದ್ರ ಸರ್ಕಾರ ವಿಶೇಷ ವಿಮಾನಗಳ ವ್ಯವಸ್ಥೆ ಮಾಡಿದೆ. ಏರ್ ಇಂಡಿಯಾ ಹಾಗೂ ಇತರ ಖಾಸಗಿ ವಿಮಾನಯಾನ ಸಂಸ್ಥೆಗಳು ಕೊಚ್ಚಿ, ತಿರುವನಂತಪುರ ಮತ್ತು ಮುಂಬೈ ವಿಮಾನ ನಿಲ್ದಾಣಗಳಿಂದ ದೋಹಾಗೆ ಹೆಚ್ಚುವರಿ ವಿಮಾನಗಳನ್ನು ಬಿಡಲಿವೆ,’ ಎಂದು ಹೇಳಿದ್ದಾರೆ.
ಖತಾರ್ನಲ್ಲಿ ಸುಮಾರು 7 ಲಕ್ಷ ಭಾರತೀಯರು ನೆಲೆಸಿದ್ದು, ನಿರ್ಬಂಧದ ಬೆನ್ನಲ್ಲೇ ಅನೇಕರು ಸ್ವದೇಶಕ್ಕೆ ಮರಳಲು ಹೊರಟಿದ್ದಾರೆ. ಆದರೆ, ಟಿಕೆಟ್ಗೆ ಭಾರೀ ಬೇಡಿಕೆ ಇರುವ ಕಾರಣ ಅವರಿಗೆ ಟಿಕೆಟ್ ಕಾಯ್ದಿರಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಸರ್ಕಾರ ಹೆಚ್ಚುವರಿ ವಿಮಾನದ ನಿರ್ಧಾರ ಕೈಗೊಂಡಿದೆ,’ ಎಂದು ಸಚಿವ ಗಜಪತಿ ರಾಜು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!
Madhya Pradesh: ಮತ್ತೊಬ್ಬ ಕಾಂಗ್ರೆಸ್ ಎಂಎಲ್ಎ ಬಿಜೆಪಿಗೆ
ನೂಪುರ್ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ
MUST WATCH
ಹೊಸ ಸೇರ್ಪಡೆ
ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ
Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್ ಮಾಡಿದ್ರಾ ಸಮಂತಾ?: ಟ್ರೆಂಡ್ ಆದ ಸ್ಯಾಮ್
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!