ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ ಕೋವಿಂದ್‌ ನಾಮಪತ್ರ ಸಲ್ಲಿಕೆ


Team Udayavani, Jun 23, 2017, 11:18 AM IST

Kovind-files-nomination-600.jpg

ಹೊಸದಿಲ್ಲಿ : ಭಾರತೀಯ ಜನತಾ ಪಕ್ಷದ ರಾಷ್ಟ್ರಪತಿ ಹುದ್ದೆ ಅಭ್ಯರ್ಥಿಯಾಗಿರುವ ರಾಮನಾಥ ಕೋವಿಂದ್‌ ಅವರಿಂದು ಶುಕ್ರವಾರ ಭಾರತದ 15ನೇ ರಾಷ್ಟ್ರಪತಿ ಚುನಾವಣಾರ್ಥ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಚುನಾವಣೆ ಜುಲೈ 17ರಂದು ನಡೆಯಲಿದೆ.

ಹಾಲಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಜುಲೈ 25ರಂದು ತಮ್ಮ ಅಧಿಕಾರಾವದಿ ಮುಗಿಸಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಉಪ ರಾಷ್ಟ್ರಪತಿ ಹಮೀದ್‌ ಅನ್ಸಾರಿ ಅವರು ಇದೇ ಆಗಸ್ಟ್‌ನಲ್ಲಿ ತಮ್ಮ ಎರಡನೇ ಕಾರ್ಯಾವಧಿಯನ್ನು ಮುಗಿಸಲಿದ್ದಾರೆ.

ರಾಷ್ಟ್ರಪತಿಯನ್ನು ರಾಷ್ಟ್ರ ಮತ್ತು ರಾಜ್ಯ ಶಾಸಕರನ್ನು ಒಳಗೊಂಡ ಚುನಾವಣಾ ವರಿಷ್ಠ ಸಮೂಹವು ಆಯ್ಕೆ ಮಾಡಲಿದೆ. 

ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್‌ ಅವರ ಎದುರಾಳಿಯಗಿ ದಲಿತ ಸಮುದಾಯದ ಮೀರಾ ಕುಮಾರ್‌ ಅವರನ್ನು ವಿರೋಧ ಪಕ್ಷಗಳು ಕಣಕ್ಕೆ ಇಳಿಸಿವೆ. ಮೀರಾ ಕುಮಾರ್‌ ಅವರು ಲೋಕಸಭೆಯ ಮಾಜಿ ಸ್ಪೀಕರ್‌. 

ರಾಮನಾಥ ಕೋವಿಂದ್‌ ಅವರ ಕಿರು ಪರಿಚಯ ಇಂತಿದೆ :  ಜನನ 1945ರ ಅಕ್ಟೋಬರ್‌ 1; ಉತ್ತರ ಪ್ರದೇಶದ ಕಾನ್ಪುರದ ಗ್ರಾಮದಲ್ಲಿ; ಭಾರತೀಯ ಜನತಾ ಪಕ್ಷದ ರಾಜಕಾರಣಿಯಾಗಿದ್ದರು; ಯಾವುದೇ ವಿವಾದಕ್ಕೆ ಗುರಿಯಾಗದೆ ಕ್ಲೀನ್‌ ಇಮೇಜ್‌ ಹೊಂದಿದ್ದಾರೆ. 1994-2000 ಮತ್ತು 2000-2006 ಈ ಎರಡು ಅವಧಿಗೆ ಇವರು ಉತ್ತರ ಪ್ರದೇಶದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದರು. ಸಿವಿಲ್‌ ಸರ್ವಿಸ್‌ ಪರೀಕ್ಷೆ ಪಾಸಾಗಿದ್ದಾರೆ. ಬಿಜೆಪಿ ದಲಿತ್‌ ಮೋರ್ಚಾದ ಅಧ್ಯಕ್ಷರಾಗಿದ್ದರು (1998-2002).

ಟಾಪ್ ನ್ಯೂಸ್

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.