‘ವೀಕೆಂಡ್ ವಿತ್ ರಮೇಶ್’ನಲ್ಲಿ ಸಿಎಂ
Team Udayavani, Jun 23, 2017, 11:56 AM IST
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದ ಈ ವಾರದ ಅತಿಥಿಯಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗವಹಿಸಿದ್ದಾರೆ. ಗುರುವಾರ ನಗರದ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗವಹಿಸಿ, ತಮ್ಮ ಜೀವನದ ಹಲವು ಮಹತ್ವದ ಸಂಗತಿಗಳನ್ನು ಹಂಚಿಕೊಂಡರು. ನಟ ರಮೇಶ್ ಅರವಿಂದ್ ನಡೆಸಿಕೊಡುವ ಈ ಕಾರ್ಯಕ್ರಮವು ಈ ವಾರಾಂತ್ಯ ಪ್ರಸಾರವಾಗಲಿದೆ.
ಇನ್ನು ಮಾಜಿ ಸಚಿವ ಎಚ್.ಎಂ. ರೇವಣ್ಣನವರ ಮಗ ಅನೂಪ್ ರೇವಣ್ಣ ಅಭಿನಯಿಸಿರುವ ‘ಪಂಟ’ ಚಿತ್ರವು ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಗುರುವಾರ ರಾತ್ರಿ ಮಲ್ಲೇಶ್ವರದ ರೇಣುಕಾಂಬ ಪ್ರಿವ್ಯೂ ಥಿಯೇಟರ್ನಲ್ಲಿ ಚಿತ್ರತಂಡದವರು ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗಿಯಾಗಿ ಚಿತ್ರವನ್ನು ವೀಕ್ಷಿಸಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕ ಎಸ್. ನಾರಾಯಣ್, ನಿರ್ಮಾಪಕ ಸುಬ್ರಹ್ಮಣ್ಯಂ, ಅನೂಪ್ ಸೇರಿದಂತೆ ಹಲವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್