ಪಿರಿಯಾಪಟ್ಟಣದಲ್ಲಿ ಬಿಜೆಪಿ ನೆಲೆಯೂರಲು ಶ್ರಮಿಸಿದ ತಮ್ಮಯ್ಯ


Team Udayavani, Jun 23, 2017, 12:56 PM IST

mys5.jpg

ಪಿರಿಯಾಪಟ್ಟಣ: ಪಕ್ಷ ಸಂಘಟನೆ ಮತ್ತು ಸಾಮಾಜಿಕ ಕಳಕಳಿಯ ಹೋರಾಟಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿ ತಾಲೂಕಿನಲ್ಲಿ ಬಿಜೆಪಿ ನೆಲೆಯೂರಲು ಶ್ರಮಿಸಿದ ಧೀಮಂತ ರಾಜಕಾರಣಿ ಡಾ.ಕೆ.ಆರ್‌.ತಮ್ಮಯ ಎಂದು ತಂಬಾಕು ಮಂಡಳಿ ಉಪಾಧ್ಯಕ್ಷ ಪಿ.ವಿ.ಬಸವರಾಜಪ್ಪ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ತಾಲೂಕು ಬಿಜೆಪಿ ಸಂಸ್ಥಾಪಕ ಅಧ್ಯಕ್ಷ ಡಾ.ಕೆ.ಆರ್‌.ತಮ್ಮಯರ 21 ವರ್ಷದ ಪುಣ್ಯ ಸ್ಮರಣಾ ಕಾರ್ಯಕ್ರಮದಲ್ಲಿ ಭಾವ ಚಿತ್ರಕ್ಕೆ ಪುಷ್ಟಾರ್ಚನೆ ಮಾಡಿ ಮಾತನಾಡಿದರು.

ವೃತ್ತಿಯಲ್ಲಿ ವೈದ್ಯಕೀಯ ಸೇವೆಯಲ್ಲಿದ್ದು ಸಮಾಜಿಕ ಕಳಕಳಿವುಳ್ಳವರಾಗಿದ್ದ ಡಾ.ಕೆ.ಆರ್‌.ತಮ್ಮಯ ಜನಸಂಘದಲ್ಲಿ ತೊಡಗಿಸಿಕೊಂಡು ನಂತರ ಬಿಜೆಪಿಯಲ್ಲಿದ್ದ ಕೆಲವೇ ಕಾರ್ಯಕರ್ತರೊಂದಿಗೆ ಸಂಘಟನೆಗೆ ಶ್ರಮಿಸಿ, ತಾಲೂಕಿನಲ್ಲಿ ಪಕ್ಷ ನೆಲೆಕಂಡುಕೊಂಡು ಪಕ್ಷದ ಅಭ್ಯರ್ಥಿಯೊಬ್ಬರು ಶಾಸಕರಾಗುವರೆಗೂ ಬೆಳೆಸಿದರು. ಇಂದು ಪಕ್ಷ ಉತ್ತಮ ರೀತಿಯಲ್ಲಿ ಸಂಘಟನೆಗೊಂಡಿದ್ದು ಹೆಚ್ಚು ಕಾರ್ಯಕರ್ತರು ಪಕ್ಷದಲ್ಲಿದ್ದು ಕೆ.ಆರ್‌.ತಮ್ಮಯ್ಯರ ಆದರ್ಶ ತತ್ವಗಳನ್ನು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.

ಬಿಜೆಪಿ ತಾ.ಅಧ್ಯಕ್ಷ ಪಿ.ಜೆ.ರವಿ ಮಾತನಾಡಿ, ನಿಸ್ವಾರ್ಥ ರಾಜಕಾರಣಿಯಾದ ಡಾ.ಕೆ.ಆರ್‌.ತಮಯ್ಯ ಪಕ್ಷ ಸಂಘಟನೆ ಮಾಡಿದ ಮಾದರಿ ಪ್ರತಿಯೊಬ್ಬರಿಗೂ ಅನುಕರಣೀಯವಾದದು, ಎಂತಹ ತುರ್ತು ಪರಿಸ್ಥಿತಿಯಲ್ಲಿಯೂ ಪಕ್ಷದ ಸಾರಥ್ಯವಹಿಸಿ ತಾಲೂಕಿನಲ್ಲಿ ಪಕ್ಷಕ್ಕೆ ಭದ್ರಬೂನಾದಿ ಹಾಕಿಕೊಟ್ಟಿದ್ದಾರೆ. ಇದರ ಫ‌ಲವೇ ನಾವಿಂದು ಪ್ರಬಲ ಪಕ್ಷವಾಗಿ ಬೆಳೆದಿದ್ದೇವೆ ಎಂದರು.

ಉಪಾಧ್ಯಕ್ಷ ಸತ್ಯಗಾಲಶಿವರಾಮ್‌, ಪ್ರ.ಕಾರ್ಯದರ್ಶಿ ಕಿರಣ್‌ಜೈರಾಮ್‌ಗೌಡ, ಆನಂದ್‌ಕೊಣಸೂರು, ಕಾರ್ಯದರ್ಶಿ ಕರಿಯಪ್ಪ, ಮುಖಂಡರಾದ ಕೆ.ಕೆ.ಶಶಿ, ಬೆಮ್ಮತ್ತಿಕೃಷ್ಣ, ವಕೀಲ ರಾಜೇಗೌಡ, ಗುರುಮೂರ್ತಿ, ರಮೇಶ್‌, ಮೋರ್ಚಾ ಅಧ್ಯಕ್ಷರುಗಳಾದ ಎಸ್‌.ಟಿ.ಕೃಷ್ಣಪ್ರಸಾದ್‌, ಮಹದೇವ್‌, ಪಿ.ಟಿ.ಲಕ್ಷ್ಮೀ ನಾರಾಯಣ, ಕಲಾ ಪ್ರಕೋಷ್ಟದ ಟಿ.ರಮೇಶ್‌, ರಘುಅಬ್ಬಳತಿ, ಮಲ್ಲೇಶ್‌, ಸುಂದರ್‌, ಮೈಲಾರಿ, ದಿಲೀಪ್‌ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.